ಸೆನ್ಸರ್ ಕೊಟ್ಟ U ಸರ್ಟಿಫಿಕೇಟ್ ಗೆ ತಿರುಗುಬಾಣ ಬಿಟ್ಟ ಲೋಕೇಂದ್ರ ಸೂರ್ಯ
ಈವರೆಗೂ ಚಲನಚಿತ್ರಗಳಿಗೆ ಸೆನ್ಸರ್ ಮಂಡಳಿ ಕೊಡುವ U, U/A, A, ಸರ್ಟಿಫಿಕೇಟ್ಗಳು ಪ್ರೇಕ್ಷಕರ ವರ್ಗವನ್ನು ನಿಗದಿ ಮಾಡುತ್ತಿದ್ದು ಅದೇ ರೀತಿ ಅಥಿ ಐ ಲವ್ ಯು ಚಿತ್ರಕ್ಕೂ ಸಹ ಸೆನ್ಸಾರ್ ಮಂಡಳಿ ಯು ಸರ್ಟಿಫಿಕೇಟ್
ಈವರೆಗೂ ಚಲನಚಿತ್ರಗಳಿಗೆ ಸೆನ್ಸರ್ ಮಂಡಳಿ ಕೊಡುವ U, U/A, A, ಸರ್ಟಿಫಿಕೇಟ್ಗಳು ಪ್ರೇಕ್ಷಕರ ವರ್ಗವನ್ನು ನಿಗದಿ ಮಾಡುತ್ತಿದ್ದು ಅದೇ ರೀತಿ ಅಥಿ ಐ ಲವ್ ಯು ಚಿತ್ರಕ್ಕೂ ಸಹ ಸೆನ್ಸಾರ್ ಮಂಡಳಿ ಯು ಸರ್ಟಿಫಿಕೇಟ್
ತೆಲುಗು ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದ ಸೂಪರ್ ಹಿಟ್ ಸಿನಿಮಾ ‘ಗೂಢಚಾರಿ’. ಅಡಿವಿ ಶೇಷ್ ನಟನೆಯಲ್ಲಿ ಮೂಡಿ ಬಂದ ಆಕ್ಷನ್ ಅಂಡ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದಾಖಲೆ
ಬಾಲಿವುಡ್ ಕಂಡ ಅಪರೂಪದ ಸಿನಿಮಾ ಮೇಕರ್ಸ್..ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿಗಿಂದು ಜನ್ಮದಿನದ ಶುಭಾಶಯ. ಮುನ್ನಾ ಬಾಯ್ ಎಂಬಿಬಿಎಸ್, ತ್ರಿ ಇಡಿಯಟ್ಸ್, ಪಿಕೆ, ಸಂಜುನಂತಹ ಸೂಪರ್ ಡೂಪರ್ ಹಿಟ್ ಚಿತ್ರ
ಜರ್ನಿಯೊಂದಿಗೆ ಜನರನ್ನು ತಲುಪುತ್ತಿದೆ ದಿವ್ಯಾ-ಅರವಿಂದ್ ಜೋಡಿ ನಿರ್ದೇಶಕ ಅರವಿಂದ್ ಕೌಶಿಕ್ ಆರಂಭದಿಂದಲೂ ಹೊಸತನಕ್ಕೆ ಹೆಚ್ಚು ತೆರೆದುಕೊಂಡವರು. ಕನ್ನಡ ಚಿತ್ರರಂಗ ಇನ್ನೂ ಫಿಲ್ಮ್ ಬಳಸಿ ಸಿನಿಮಾ ಮಾಡುತ್ತಿದ್ದಾಗಲೇ ಡಿಜಿಟಲ್ ಫಾರ್ಮ್ಯಾಟಿನಲ್ಲಿ ಸಿನಿಮಾ ರೂಪಿಸಿದವರು. ತುಘ್ಲಕ್, ನಮ್
ವಿಭಿನ್ನ ಶೈಲಿಯ ಹಾರರ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಮಾಯಾನಗರಿ ಚಿತ್ರದ ಲಚ್ಚಿ ಲಚ್ಚಿ ಹಾಡಿನ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ರೀಲ್ಸ್ ನಲ್ಲೇ ಫೇಮಸ್ ಆಗಿ, ಲಕ್ಷಾಂತರ ಫಾಲೋವರ್ಸ್ ಹೊಂದಿರುವ 5 ವರ್ಷದ ಮಗು
ಸುಲ್ತಾನ್ ರಾಜು ನಿರ್ದೇಶನದ ಚಿತ್ರ ಉಳ್ಳವರು, ಬಡವರು, ವಿದ್ಯಾವಂತರು, ಅವಿದ್ಯಾವಂತರು ಯಾರೇ ಆಗಲಿ, ತಮ್ಮ ಮಕ್ಕಳು ಒಳ್ಳೆ ರೀತಿಯಲ್ಲಿ ಬೆಳೆಯಬೇಕು. ತಾವು ಅನುಭವಿಸಿದ ಕಷ್ಟಗಳು ಅವರು ಅನುಭವಿಸಬಾರದು… ಅಂತಾ ಬಯಸುತ್ತಾರೆ. ತಮ್ಮ ಮಕ್ಕಳಿಗಾಗಿ ಸರ್ವಸ್ವವನ್ನೂ
“ಬಿಗ್ ಬಾಸ್” ಮೂಲಕ ಜನಪ್ರಿಯರಾದ ನಟ ಪ್ರಥಮ್ ನಾಯಕನಾಗಿ ಅಭಿನಯಿಸುತ್ತಿರುವ, ಪಿ.ವಿ.ಆರ್ ಸ್ವಾಮಿ ಗೂಗಾರದೊಡ್ಡಿ ನಿರ್ದೇಶನದ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಹಿರಿಯನಟ ಶ್ರೀನಿವಾಸಮೂರ್ತಿ
“ದೀಪಕ್ ಅರಸ್ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ ಈ ಚಿತ್ರ ನವೆಂಬರ್ 24 ರಂದು ತೆರೆಗೆ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ, ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ
ಕನ್ನಡದಲ್ಲಿ ಮೊಟ್ಟಮೊದಲ ಬಾರಿಗೆ ನಂದಿ ಪ್ರಶಸ್ತಿ ಆರಂಭವಾಗಿದೆ. ಡಿಸೆಂಬರ್ ಪ್ರಶಸ್ತಿ ಸಮಾರಂಭ ನಡೆಯುತ್ತಿದ್ದು, ಅದಕ್ಕಾಗಿ ಸಕಲ ಸಿದ್ದತೆ ನಡೆದಿದೆ. ನಂದಿ ಚಲನಚಿತ್ರ ಪ್ರಶಸ್ತಿ-2023ರ ಕರ್ಟನ್ ರೈಸ್ ಗೆ ಕಿಚ್ಚ ಸುದೀಪ್ ಚಾಲನೆ ನೀಡಿ ಹೊಸ
ಅನಾವರಣ ಸಿನಿಮಾದ ಹಾಡುಗಳು ಈಗಾಗಲೇ ಭಾರೀ ಸದ್ದು ಮಾಡುತ್ತಿದ್ದು, ಇದೀಗ ಮೊದಲ ನೋಟ ಬಿಡುಗಡೆಯಾಗಿದೆ. ಪ್ರೀತಿ, ಕೊಲೆ ಕುಟುಂಬ, ಎಮೋಷನ್ ಜೊತೆಗೆ ಸಸ್ಪೆನ್ಸ್ ಅಂಶಗಳಿಂದ ಕೂಡಿರುವ ಚಿತ್ರದ ಟ್ರೇಲರ್ ನ್ನು ಕಿಚ್ಚ ಸುದೀಪ್ ಬಿಡುಗಡೆ
Bad Manners 3.5/5 ಅವನಿಗೆ ನಯ-ವಿನಯವಿಲ್ಲ. ದೊಡ್ಡವರು ಚಿಕ್ಕವರು ಅನ್ನೋದನ್ನೆಲ್ಲಾ ನೋಡದೆ, ಯಾರ ಮುಂದೆ ಬೇಕಾದರೂ ಕಾಲಮೇಲೆ ಕಾಲು ಹಾಕಿಕೊಂಡು ಕೂರುವ, ಮೌನಾಚರಣೆಯ ಸಭೆಯಲ್ಲೂ ದೊಡ್ಡ ಸದ್ದಿನಲ್ಲಿ ಸೀನಿಬಿಡುವ, ಬೂಟಿಗೆ ಕುದುರೆ ಲಾಳ ಫಿಕ್ಸ್
Garadi 3/5 ಮಲ್ಟಿ ಜಿಮ್ಮುಗಳ ಜಮಾನಾದಲ್ಲಿ ಗರಡಿಮನೆ ಕಲ್ಚರು ಬಹುತೇಕ ಕಾಣೆಯಾಗಿದೆ. ಈ ಹೊತ್ತಿನಲ್ಲಿ ಯೋಗರಾಜ ಭಟ್ಟರು ಧಿಗ್ಗನೆ ಎದ್ದು ಕುಂತು ʻಗರಡಿʼ Garadi Review ಎನ್ನುವ ಸಿನಿಮಾವನ್ನು ರೂಪಿಸಿದ್ದಾರೆ. ಇದೇ ವಾರ ಈ
Inamdar 3/5 Inamdar kannada movie Review ಆತ ಉತ್ತರ ಕರ್ನಾಟಕದ ಪ್ರತಿಷ್ಠಿತ ಇನಾಮ್ದಾರ್ ಮನೆತನದ ನಾಯಕ. ಮನೆಯಲ್ಲಿ ಮಕ್ಕಳಿಲ್ಲದ ಕೊರಗು. ಮಲೆನಾಡಿನ ತಪ್ಸೆ ಗುಡ್ಡದ ಶಿವನನ್ನು ಇದೇ ಮನೆತನೆ ಅನಾದಿಕಾಲದಿಂದಲೂ ಪೂಜಿಸುತ್ತಾ ಬಂದಿರುತ್ತದೆ. ಅದೊಂದು ದಿನ ತಪ್ಸೆ
Totapuri 2 3.5/5 ತೋತಾಪುರಿ ಭಾಗ ೨ Totapuri 2 ಬಿಡುಗಡೆಯಾಗಿದೆ. ಈ ಹಿಂದೆ ಮೊದಲ ಭಾಗ ಬಂದಿತ್ತು. ಒಂದು ವರ್ಗ ಸಿನಿಮಾವನ್ನು ನೋಡಿ ಎಂಜಾಯ್ ಮಾಡಿತ್ತು. ಮತ್ತೊಂದು ವರ್ಗ ಇದರಲ್ಲಿ ಡಬಲ್ ಮೀನಿಂಗ್
Saptha Sagaradaache Ello 4/5 ಸಮುದ್ರದ ತೀರದಲ್ಲೊಂದು ಮನೆ ಕಟ್ಟಿಸಬೇಕು, ಹಾಡುಗಾರ್ತಿಯಾಗಬೇಕು ಅಂತೆಲ್ಲಾ ಬದುಕಿನ ಬಗ್ಗೆ ಕನಸಿಟ್ಟುಕೊಂಡ ಹುಡುಗಿ. ಇವನು ಶ್ರೀಮಂತರ ಮನೆಯ ಕಾರ್ ಡ್ರೈವರ್. ಎದುರಿಗೆ ಇವನಿದ್ದರೇನೆ ವೇದಿಕೆಯಲ್ಲಿದ್ದವಳ ಗಂಟಲಿನಿಂದ ಸ್ವರ ಹೊಮ್ಮೋದು.
TOBY 4/5 ರಾಜ್ ಬಿ ಶೆಟ್ಟಿ ನಟನೆಯ ಟೋಬಿ ಸಿನಿಮಾ ತೆರೆಗೆ ಬಂದಿದೆ. ಗರುಡಗಮನ ವೃಷಭ ವಾಹನ ಸಿನಿಮಾದ ನಂತರ ರಾಜ್ ಶೆಟ್ಟಿ ಬಗ್ಗೆ ವಿಪರೀತ ಕುತೂಹಲ ಕ್ರಿಯೇಟ್ ಆಗಿತ್ತು. ಟೋಬಿಯಲ್ಲಿ ಶೆಟ್ಟರು ಯಾವ
Sheela 3/5 ಶೀಲ ಹೆಸರಿನ ಚಿತ್ರವೊಂದು ಈ ವಾರ ತೆರೆ ಕಂಡಿದೆ. ಇದು ಏಕಕಾಲದಲ್ಲಿ ಮಲಯಾಳಂ ಮತ್ತು ಕನ್ನಡ ಭಾಷೆಗಳಲ್ಲಿ ನಿರ್ಮಾಣಗೊಂಡಿರುವ ಸಿನಿಮಾ. ರಾಗಿಣಿ ಇಲ್ಲಿ ಪ್ರಧಾನ ಪಾತ್ರ ನಿರ್ವಹಿಸಿದ್ದಾರೆ. ಮಲಯಾಳಂನಲ್ಲಿ ಕಳೆದವಾರವೇ ಈ
Nano Narayanappa 3/5 ಅದು ವೃದ್ಧ ಜೋಡಿ. ಮಕ್ಕಳಿಲ್ಲ ಅನ್ನೋದು ಆಕೆಯ ಕೊರಗು. ಆದರೆ ಹೆಂಡತಿಯನ್ನು ಮಗುವಿನಂತೆ ಪೊರೆಯುವ ಗುಣ ಗಂಡನದ್ದು. ಹೆಂಡತಿ ಆರೋಗ್ಯ ಸರಿ ಹೋಗುತ್ತಿದ್ದಂತೇ ತನ್ನ ನ್ಯಾನೋ ಕಾರಿನಲ್ಲಿ ತಿರುಗಾಡಿಸಬೇಕು ಅನ್ನೋದು
Siren 3.5/5 ಕನ್ನಡ ಚಿತ್ರರಂಗದಲ್ಲಿ ಹೊಸ ನಟ-ನಟಿಯರಿಗಂತೂ ಭರಪೂರ ಅವಕಾಶವಿದೆ. ಇಲ್ಲಿ ನಿಜಕ್ಕು ಪ್ರತಿಭಾವಂತರು ಸರಿಯಾದ ಹಾದಿಯಲ್ಲಿ ಪರಿಶ್ರಮ ಪಟ್ಟರೆ, ಒಂದೊಮ್ಮೆ ಫಲಿತಾಂಶ ತಡವಾದರೂ; ಗೆಲುವು ಶತಸಿದ್ಧ!!. ಆ ಸಾಲಲ್ಲಿ ಸದ್ಯ ಕಾಣ ಸಿಕ್ಕಿದ್ದು
ದುಡ್ಡೊಂದಿದ್ರೆ ಸಾಕು. ಎಲ್ಲವನ್ನೂ ಪಡೆದುಕೊಳ್ಳಬಹುದು. ಎನ್ನುವ ಮನಸ್ಥಿತಿಯ ಹುಡುಗರು. ಹಣ ಎಲ್ಲರ ಅವಶ್ಯಕತೆ, ಅನಿವಾರ್ಯತೆ ನಿಜ. ಹಾಗಂತ ಅದನ್ನು ಹೇಗೆ ಬೇಕಾದರೆ ಹಾಗೆ ಸಂಪಾದಿಸಿಬಿಡಲು ಸಾಧ್ಯವಿಲ್ಲವಲ್ಲಾ? ಒಳ್ಳೇ ಮಾರ್ಗಗಳನ್ನು ಕಂಡು ಹಿಡಿದುಕೊಂಡು ಶ್ರಮವಹಿಸಿ ಸಂಪಾದಿಸಬೇಕು.
Long Drive 3.5/5 ಬೇಸರಕ್ಕೋ, ಖುಷಿಗೋ ಲಾಂಗ್ ಡ್ರೈವ್ ಹೋಗೋದು ಎಲ್ಲರ ಅಭ್ಯಾಸ. ಇಂಥಾ ಹೊತ್ತಲ್ಲಿ ನಿರೀಕ್ಷಿಸಲಾಗದ ವಿಚಾರ ಎದುರಾದರೆ ಮನಸ್ಸು ಅದೆಷ್ಟು ಘಾಸಿಗೊಳ್ಳುತ್ತದೆ ಅಲ್ಲವಾ? ಈ ಜಗತ್ತಿರುವುದೇ ಹೀಗೆ ಇಲ್ಲಿ ಯಾರನ್ನೂ ಒಳ್ಳೆಯವರು
December 24 4/5 ಸೈನ್ಸ್ ಫಿಕ್ಷನ್ ಸಿನಿಮಾಗಳು ಕನ್ನಡದಲ್ಲಿ ತೀರಾ ಕಡಿಮೆಯಾಗುತ್ತಿವೆ. ವಿಜ್ಞಾನದ ಜೊತೆಗೆ ಕಲ್ಪನೆಯನ್ನು ಬೆಸುಗೆ ಹಾಕಿ ದೃಶ್ಯದ ಮೂಲಕಗ ತೆರೆಗೆ ಬಂದಿರುವ ಚಿತ್ರ ಡಿಸೆಂಬರ್ 24. ʻನವಜಾತ ಶಿಶುಗಳ ಮರಣʼ ಎನ್ನುವ
ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive
‘ಬಿಗ್ ಬಾಸ್ ಓಟಿಟಿ ಕನ್ನಡ – ಸೀಸನ್ 1’ ನಾಳೆ (ಆಗಸ್ಟ್ 06) ಪ್ರಾರಂಭವಾಗಲಿದೆ. ಈ ಕಾಯರ್ಕ್ರಮಕ್ಕೆ ಈಗಾಗಲೇ ತಯಾರಿ ಜೋರಾಗಿ ನಡೆದಿದ್ದು, ಈಗಾಗಲೇ ಸ್ಪರ್ಧಿಗಳು ಗಂಟುಮೂಟೆ ಕಟ್ಟಿ, ಮನೆಯೊಳಗೆ ಹೋಗುವುದಕ್ಕೆ ಪ್ರಾರಂಭಿಸಿದ್ದಾರೆ. ಶನಿವಾರ
‘ಬಿಗ್ ಬಾಸ್ ಓಟಿಟಿ ಕನ್ನಡ’ದ ಮೊದಲ ಸೀಸನ್ಗೆ ಕ್ಷಣಗಣನೆ ಪ್ರಾರಂಭವಾಗಿದೆ. ಇಂದು ರಾತ್ರಿ 7ಕ್ಕೆ ಕನ್ನಡದ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಆದ ‘ಬಿಗ್ ಬಾಸ್ ಓಟಿಟಿ ಕನ್ನಡ’ದ ಮೊದಲ ಸೀಸನ್ಗೆ ಚಾಲನೆ ಸಿಗಲಿದೆ.
ಬಿ ಸಿ ಡಿ ಸ್ಟುಡಿಯೋಸ್ ಸಂಸ್ಥೆ ಇಂದ ನಿರ್ಮಿಸಿದ “ಯದ್ಭಾವಂ ತದ್ಭವತಿ” ಕನ್ನಡ, ಚಲನಚಿತ್ರದ ಚಿತ್ರೀಕರಣ ಚನ್ನಪಟ್ಟಣ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿತ್ರೀಕರಣವನ್ನು ಮುಗಿಸಿ ಸೆನ್ಸಾರ್ ಮಂಡಳಿಯಿಂದ ಯು/ ಎ ಸರ್ಟಿಫಿಕೇಟ್ ಪಡೆದುಕೊಂಡಿರುತ್ತದೆ. ಚಿತ್ರದಲ್ಲಿ ಅಮಿತ್
ಪ್ರತಿಷ್ಠಿತ ಪರ್ಸೋನಾ mrs ಇಂಡಿಯಾ ಸ್ಪರ್ಧೆ ಇತ್ತೀಚೆಗೆ ನಡೆಯಿತು. ಬೆಂಗಳೂರಿನವರೆ ಆದ ಹೇಮಾ ನಿರಂಜನ್ ಸ್ಪರ್ಧೆಯಲ್ಲಿ ಜಯಶೀಲರಾಗಿ ಪರ್ಸೋನಾ mrs ಇಂಡಿಯಾ ಪ್ರಶಸ್ತಿಯನ್ನು ತಮ್ನದಾಗಿಸಿಕೊಂಡಿದ್ದಾರೆ. ಈ ಸಂತಸವನ್ನು ಹೇಮಾ ಅವರು ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು. ಹೊಳೆನರಸೀಪುರ
ಪ್ರಿಯಾ ಪ್ರಕಾಶ್ ವಾರಿಯರ್ ಆ ಒಂದು ವೈರಲ್ ವಿಡಿಯೋದಲ್ಲಿ ಕೇವಲ ಒಂದೇ ಒಂದು ಕಣ್ಸನ್ನೆಯಿಂದ ರಾತ್ರೋರಾತ್ರಿ ಸ್ಟಾರ್ ಆದ ಹುಡುಗಿ ಈ ಪ್ರಿಯಾ ವಾರಿಯರ್ 2018ರಲ್ಲಿ ಪುಟ್ಟ ವಿಡಿಯೋ ಕ್ಲಿಪ್ನಿಂದಾಗಿ ಪ್ರಿಯಾ ಕೋಟ್ಯಂತರ ಮಂದಿಯ ಹೃದಯ
ಸಾಮಾನ್ಯವಾಗಿ ಗಟ್ಟಿಪ್ರತಿಭೆಗಳು ಚಿತ್ರರಂಗಕ್ಕೆ ಆಗಮಿಸುವುದು ರಂಗಭೂಮಿಯಿಂದಲೇ. ಈಗ ಕನ್ನಡ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ, ಮಿಂಚುತ್ತಿರುವ ಮಂಗಳಗೌರಿ ಮದುವೆ ಖ್ಯಾತಿಯ ಬಳ್ಳಿ ಊರೂಫ್ ಕೃತಿ ಬೆಟ್ಟದ್, ಮೂಲತಃ ರಂಗಭೂಮಿಯಲ್ಲಿ ಹದಗೊಂಡ ಪ್ರತಿಭೆ. ಬಿಬಿಎಂ ಓದಿ ಬ್ಯಾಂಕ್
ಸಾಹಿತಿ, ನಿರ್ದೇಶಕ ಕೆ.ರಾಮ್ನಾರಾಯಣ್ ಅಪ್ಪಟ್ಟ ಶ್ರೀ ಶಿರಡಿ ಸಾಯಿಬಾಬ ಭಕ್ತ. ಇವರ ನಿರ್ದೇಶನದ ’ರಾಜಾಮಾರ್ತಾಂಡ’ ’ಅಬ್ಬರ’ ಚಿತ್ರಗಳಲ್ಲಿ ಬ್ಯುಸಿ ಇದ್ದರೂ ಬಿಡುವು ಮಾಡಿಕೊಂಡು ’ಸಾಯಿ ನನ್ನಯ್ಯ’ ಶೀರ್ಷಿಕೆಯಲ್ಲಿ ಏಳು ಹಾಡುಗಳನ್ನು ರಚಿಸಿದ್ದಾರೆ. ಸದರಿ ಗೀತೆಗಳನ್ನು
ಧುನಿಕ ಜಗತ್ತಲ್ಲಿ ಎಲ್ಲರಿಗೂ ಆರೋಗ್ಯದ್ದೆ ಚಿಂತೆ. ಒಳ್ಳೆಯ ಆರೋಗ್ಯ ಒಳ್ಳೆಯ ಆಸ್ಪತ್ರೆ ಕೇಳೋಕೆ ಎಷ್ಟು ಚೆಂದ ಅಲ್ವಾ. ಆದರೆ ಈ ಶತಮಾನದ ಅತಿ ದೊಡ್ಡ ಸಮಸ್ಯೆ ಅಂದ್ರೆ ಒಳ್ಳೆಯ ಗುಣಮಟ್ಟದ ಆಸ್ಪತ್ರೆ ಮತ್ತು ಉತ್ತಮ
ವಿಶ್ವದಾದ್ಯಂತ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಜನಪ್ರಿಯತೆ ಪಡೆದಿರುವ, ಆರ್ ಚಂದ್ರು ನಿರ್ದೇಶನದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ “ಕಬ್ಜ” ಚಿತ್ರ ಕನ್ನಡ ಸೇರಿದಂತೆ ಏಳು
ತಮ್ಮ ಉತ್ತಮ ಕೆಲಸದಿಂದ ಮತ್ತೊಬ್ಬರಿಗೂ ಸ್ಪೂರ್ತಿಯಾದ ಕಿರಣ್ ರಾಜ್. ಕಲಾವಿದನಾಗಿ ಜನಮನಸೂರೆಗೊಂಡಿರುವ ಕಿರಣ್ ರಾಜ್, ಸಾಮಾಜಿಕ ಕಾರ್ಯಗಳ ಮೂಲಕ ಕೂಡ ಜನಪ್ರಿಯ. ಕೊರೋನ ಕಾಲದಲ್ಲಿ ಇವರು ಮಾಡಿದ್ದ ಸಮಾಜ ಮುಖಿ ಕೆಲಸಗಳು ಅಷ್ಟಿಷ್ಟಲ್ಲ. ಮಂಗಳಮುಖಿಯರು
ಜೂನ್ 24ಕ್ಕೆ ಸಿನಿಮಾ ರಿಲೀಸ್ ಕ್ರೇಜಿ಼ಸ್ಟಾರ್ ವಿ.ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಸಿನಿಮಾ ‘ತ್ರಿವಿಕ್ರಮ’ ಶೂಟಿಂಗ್ ಮುಗಿದಿದೆ. ಇತ್ತೀಚೆಗೆ ಹಾಡಿನ ಚಿತ್ರೀಕರಣ ನಡೆಸಿರುವ ‘ತ್ರಿವಿಕ್ರಮ’ ತಂಡ, ಬಳಿಕ ಕುಂಬಳಕಾಯಿ ಒಡೆದಿದೆ.
■ ‘ಪ್ರಚಂಡ ರಾವಣ’■ಈಗ ನೀವು ‘ಮಹಾಭಾರತ’ ಸೀರಿಯಲ್’ನಲ್ಲಿ ನೋಡುತ್ತಿರುವ ಬೃಹತ್ ಅರಮನೆಯಂಥಾ ಮನೆ, ಜೇಬು ತುಂಬಾ ಸಂಪಾದನೆ, ಕೈಗೊಬ್ಬ ಕಾಲಿಗೊಬ್ಬ ಆಳು-ಕಾಳು, ನಾಲ್ಕಾರು ಕೋ-ಆಪರೇಟಿವ್ ಸಂಸ್ಥೆಗಳ ಅಧ್ಯಕ್ಷಗಿರಿ, ಎಕರೆಗಟ್ಟಲೆ ಜಮೀನು, ಹತ್ತಾರು ಕಾರುಗಳು, ಗಟ್ಟಿಮುಟ್ಟಾದ
‘ಬಬ್ರುವಾಹನ’ ನಾಯಕಿಯ ಬದುಕು-ಬವಣೆ ಸ್ನೇಹಿತರಿರಲಿ, ಬಂಧುಗಳಿರಲಿ, ಹಿತೈಷಿಗಳೇ ಇರಲಿ ಈಗಲೂ ನನ್ನನ್ನು ಕಂಡ ತಕ್ಷಣ ಹೇಳುವ ಹೆಸರೆಂದರೆ : ‘ಕಾಂಚನಾ’. ಈ ಮಹಾನಟಿಯ ಬೆಂಗಳೂರಿನ ಆರಂಭಿಕ ಬದುಕನ್ನು ಕರ್ನಾಟಕದ ಜನತೆಗೆ ಪರಿಚಯಿಸಿದ್ದಕ್ಕಾಗಿ ನನಗೆ ಈ
ಹೌದು ಎರಡು ನಕ್ಷತ್ರಗಳ ಕಥೆ ಅಂದ್ಕೊಡಿದ್ರೆ ಬರೆಯೋದಕ್ಕೆ ಸುಲಭ ಆಗ್ತಿತ್ತೇನೋ ರಾತ್ರಿ ಆಕಾಶ ನೋಡಿಬಿಟ್ರೆ ಯಾವುದಾದರೂ ಎರಡು ನಕ್ಷತ್ರಗಳು ಹೊಳೆದು ಬರೆಸಿಬಿಡುತ್ತಿದ್ದವೇನೋ… ಗೆಳೆಯ ವೆಂಕಟ್ ಕನ್ನಡ ಗೋಲ್ಡನ್ ಫ್ರೇಮ್ಸಿಗೆ ಏನಾದ್ರೂ ಬರೆದುಕೊಡಿ ಸಾರ್ ಅಂತ
1. ಶಿಕ್ಷಣವನ್ನು ಪಡೆಯುವುದು ಒಂದು ತಪಸ್ಸಿದ್ದಂತೆ.ಅದಕ್ಕಾಗಿ ಮನೆ ಮತ್ತು ಮಾಯೆಯ ಮೋಹವನ್ನು ತ್ಯಾಗಮಾಡಬೇಕಾಗುತ್ತದೆ. 2. ದೊಡ್ಡ ಆನೆಯನ್ನು ನಿಯಂತ್ರಿಸಲು ಒಂದು ಅಂಕುಶ ಸಾಕು. ಅಂಧಕಾರವನ್ನು ಅಳಿಸಲು ಒಂದು ಸಣ್ಣ ದೀಪ ಸಾಕು, ದೊಡ್ಡ ಪರ್ವತವನ್ನು
1. ಅವಶ್ಯಕತೆಗಿಂತ ಅಧಿಕವಾಗಿ ಪ್ರಾಮಾಣಿಕತೆ ತೋರುವ ಅವಶ್ಯಕತೆಯಿಲ್ಲ. ಅತಿಯಾಗಿ ಪ್ರಾಮಾಣಿಕರಾಗಿರುವುದು ಆರೋಗ್ಯಕರವಲ್ಲ. ಏಕೆಂದರೆ ಅಂಕುಡೊಂಕಾಗಿರುವ ಮರಗಳನ್ನು ಬಿಟ್ಟು ನೇರವಾಗಿರುವ ಮರಗಳನ್ನೇಮೊದಲು ಕಡಿಯುತ್ತಾರೆ… 2. ದುಷ್ಟ ವ್ಯಕ್ತಿಗಳ ಸಿಹಿ ಮಾತುಗಳ ಮೇಲೆ ತಪ್ಪಿಯೂ ವಿಶ್ವಾಸವಿಡಬಾರದು ಯಾಕೆಂದರೆ
ಚಾಣಕ್ಯ ನೀತಿಗಳು ನಮ್ಮ ಬದುಕಿಗೆ, ಉದ್ಯೋಗ ವಲಯಕ್ಕೆ ಇಂದಿಗೂ ಪ್ರಸ್ತುತವಾಗಿವೆ. ಅವನ್ನು ಅರ್ಥೈಸಿಕೊಂಡರೆ ನೀವು ಇಂದಿನ ಕಾರ್ಪೋರೇಟ್ ಯುಗದಲ್ಲಿ ಸುಲಭವಾಗಿ ಜಯಿಸಬಹುದು. 1. ವಿಷವಿಲ್ಲದ ಹಾವು ಕೂಡಾ ವಿಷಕಾರಿಯಂತೆ ತೋರಿಕೊಳ್ಳಬೇಕು… ಒಂದು ಊರಿನಲ್ಲಿ ಹಾವು
Health Tips Kannada 1. 1 ಹಿಡಿ ತುಳಸಿ, 1 ತುಂಡು ಶುಂಠಿ, ಚೂರು ಬೆಲ್ಲ 3 ಸೇರಿಸಿ ಚೆನ್ನಾಗಿ ನುಣ್ಣಗೆ ಅರೆದು ಗುಳಿಗೆಗಳ ರೀತಿ ಮಾಡಿಟ್ಟುಕೊಂಡು ಪ್ರತಿನಿತ್ಯ ಊಟಕ್ಕೆ ಮುಂಚೆ ಸೇವಿಸುತ್ತಿದ್ದರೆ ಪಚನಶಕ್ತಿ
ಸಾಮಾನ್ಯವಾಗಿ ಹೃದಯಾಘಾತ 60-70 ವರ್ಷಗಳ ನಂತರ ಆಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಕಿರಿಯ ವಯಸ್ಸಿನಲ್ಲಿ ಅಂದರೆ 40 ವರ್ಷದ ಕೆಳಗೆ ಇರುವ ವಯಸ್ಕರಲ್ಲಿ ಸಂಭವಿಸುತ್ತಿದೆ. ಶೇ 20 ರಷ್ಟು ಹೃದಯಾಘಾತ ಕಿರಿಯರಲ್ಲಿ ಸಂಭವಿಸುತ್ತಿದೆ. ಹೃದಯಾಘಾತ
( ಡಾ. ಮಹಾಂತೇಶ ಚರಂತಿಮಠ ಸರ್ ಹೃದಯರೋಗ ತಜ್ಞರು. ಅವರು ಬರೆದ ಈ ಬರಹವನ್ನೊಂದು ಸಲ ಓದಲೆಬೇಕು) ಚಿರಂಜೀವಿ ಸರ್ಜಾ ಅವರ ಕುಟುಂಬದಲ್ಲಿ ಎಲ್ಲರೂ ಅಂಗಸಾಧನೆ ಮಾಡಿದವರೇ ಮತ್ತು ಕಟ್ಟುಮಸ್ತು ದೇಹವನ್ನು ಹೊಂದಿದವರೇ ಆಗಿದ್ದರು.
ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive
‘ಬಿಗ್ ಬಾಸ್ ಓಟಿಟಿ ಕನ್ನಡ – ಸೀಸನ್ 1’ ನಾಳೆ (ಆಗಸ್ಟ್ 06) ಪ್ರಾರಂಭವಾಗಲಿದೆ. ಈ ಕಾಯರ್ಕ್ರಮಕ್ಕೆ ಈಗಾಗಲೇ ತಯಾರಿ ಜೋರಾಗಿ ನಡೆದಿದ್ದು, ಈಗಾಗಲೇ ಸ್ಪರ್ಧಿಗಳು ಗಂಟುಮೂಟೆ ಕಟ್ಟಿ, ಮನೆಯೊಳಗೆ ಹೋಗುವುದಕ್ಕೆ ಪ್ರಾರಂಭಿಸಿದ್ದಾರೆ. ಶನಿವಾರ
‘ಬಿಗ್ ಬಾಸ್ ಓಟಿಟಿ ಕನ್ನಡ’ದ ಮೊದಲ ಸೀಸನ್ಗೆ ಕ್ಷಣಗಣನೆ ಪ್ರಾರಂಭವಾಗಿದೆ. ಇಂದು ರಾತ್ರಿ 7ಕ್ಕೆ ಕನ್ನಡದ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಆದ ‘ಬಿಗ್ ಬಾಸ್ ಓಟಿಟಿ ಕನ್ನಡ’ದ ಮೊದಲ ಸೀಸನ್ಗೆ ಚಾಲನೆ ಸಿಗಲಿದೆ.
ಬಿ ಸಿ ಡಿ ಸ್ಟುಡಿಯೋಸ್ ಸಂಸ್ಥೆ ಇಂದ ನಿರ್ಮಿಸಿದ “ಯದ್ಭಾವಂ ತದ್ಭವತಿ” ಕನ್ನಡ, ಚಲನಚಿತ್ರದ ಚಿತ್ರೀಕರಣ ಚನ್ನಪಟ್ಟಣ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿತ್ರೀಕರಣವನ್ನು ಮುಗಿಸಿ ಸೆನ್ಸಾರ್ ಮಂಡಳಿಯಿಂದ ಯು/ ಎ ಸರ್ಟಿಫಿಕೇಟ್ ಪಡೆದುಕೊಂಡಿರುತ್ತದೆ. ಚಿತ್ರದಲ್ಲಿ ಅಮಿತ್
ಪ್ರತಿಷ್ಠಿತ ಪರ್ಸೋನಾ mrs ಇಂಡಿಯಾ ಸ್ಪರ್ಧೆ ಇತ್ತೀಚೆಗೆ ನಡೆಯಿತು. ಬೆಂಗಳೂರಿನವರೆ ಆದ ಹೇಮಾ ನಿರಂಜನ್ ಸ್ಪರ್ಧೆಯಲ್ಲಿ ಜಯಶೀಲರಾಗಿ ಪರ್ಸೋನಾ mrs ಇಂಡಿಯಾ ಪ್ರಶಸ್ತಿಯನ್ನು ತಮ್ನದಾಗಿಸಿಕೊಂಡಿದ್ದಾರೆ. ಈ ಸಂತಸವನ್ನು ಹೇಮಾ ಅವರು ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು. ಹೊಳೆನರಸೀಪುರ
ಪ್ರಿಯಾ ಪ್ರಕಾಶ್ ವಾರಿಯರ್ ಆ ಒಂದು ವೈರಲ್ ವಿಡಿಯೋದಲ್ಲಿ ಕೇವಲ ಒಂದೇ ಒಂದು ಕಣ್ಸನ್ನೆಯಿಂದ ರಾತ್ರೋರಾತ್ರಿ ಸ್ಟಾರ್ ಆದ ಹುಡುಗಿ ಈ ಪ್ರಿಯಾ ವಾರಿಯರ್ 2018ರಲ್ಲಿ ಪುಟ್ಟ ವಿಡಿಯೋ ಕ್ಲಿಪ್ನಿಂದಾಗಿ ಪ್ರಿಯಾ ಕೋಟ್ಯಂತರ ಮಂದಿಯ ಹೃದಯ
ಸಾಮಾನ್ಯವಾಗಿ ಗಟ್ಟಿಪ್ರತಿಭೆಗಳು ಚಿತ್ರರಂಗಕ್ಕೆ ಆಗಮಿಸುವುದು ರಂಗಭೂಮಿಯಿಂದಲೇ. ಈಗ ಕನ್ನಡ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ, ಮಿಂಚುತ್ತಿರುವ ಮಂಗಳಗೌರಿ ಮದುವೆ ಖ್ಯಾತಿಯ ಬಳ್ಳಿ ಊರೂಫ್ ಕೃತಿ ಬೆಟ್ಟದ್, ಮೂಲತಃ ರಂಗಭೂಮಿಯಲ್ಲಿ ಹದಗೊಂಡ ಪ್ರತಿಭೆ. ಬಿಬಿಎಂ ಓದಿ ಬ್ಯಾಂಕ್
ಸಾಹಿತಿ, ನಿರ್ದೇಶಕ ಕೆ.ರಾಮ್ನಾರಾಯಣ್ ಅಪ್ಪಟ್ಟ ಶ್ರೀ ಶಿರಡಿ ಸಾಯಿಬಾಬ ಭಕ್ತ. ಇವರ ನಿರ್ದೇಶನದ ’ರಾಜಾಮಾರ್ತಾಂಡ’ ’ಅಬ್ಬರ’ ಚಿತ್ರಗಳಲ್ಲಿ ಬ್ಯುಸಿ ಇದ್ದರೂ ಬಿಡುವು ಮಾಡಿಕೊಂಡು ’ಸಾಯಿ ನನ್ನಯ್ಯ’ ಶೀರ್ಷಿಕೆಯಲ್ಲಿ ಏಳು ಹಾಡುಗಳನ್ನು ರಚಿಸಿದ್ದಾರೆ. ಸದರಿ ಗೀತೆಗಳನ್ನು