1. Home
  2. Author Blogs

Author: cinipark

cinipark

ವಿಜಯ ದಶಮಿಯಂದು ಆರಂಭವಾಯಿತು “ಕೈಮರ”.

ವಿಜಯ ದಶಮಿಯಂದು ಆರಂಭವಾಯಿತು “ಕೈಮರ”.

ಗೌತಮ್ ವಿಮಲ್ ನಿರ್ದೇಶನದ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಪ್ರಿಯಾಂಕ ಉಪೇಂದ್ರ, ಪ್ರಿಯಮಾಣಿ ಹಾಗೂ ಛಾಯಾಸಿಂಗ್ ನಟನೆ. ವಿಜಯ ದಶಮಿಯ ಶುಭದಿನದಂದು ವಿ.ಮತ್ತಿಯಳಗನ್ ನಿರ್ಮಾಣದ, ಗೌತಮ್ ವಿಮಲ್ ನಿರ್ದೇಶನದ ಹಾಗೂ ಪ್ರಿಯಾಂಕ ಉಪೇಂದ್ರ, ಪ್ರಿಯಾಮಣಿ, ಛಾಯಾಸಿಂಗ್ ಪ್ರಮುಖಪಾತ್ರಗಳಲ್ಲಿ ನಟಿಸುತ್ತಿರುವ ” ಕೈಮರ” ಚಿತ್ರದ ಮುಹೂರ್ತ ಸಮಾರಂಭ ರಾಜರಾಜೇಶ್ವರಿ ನಗರದಲ್ಲಿ ನೆರವೇರಿತು.…

Read More
ಶಶಾಂಕ್ ನಿರ್ದೇಶನದ ನೂತನ ಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ನಾಯಕ.

ಶಶಾಂಕ್ ನಿರ್ದೇಶನದ ನೂತನ ಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ನಾಯಕ.

ವಿಜಯ ದಶಮಿ ದಿನದಂದು ನೆರವೇರಿತು ಮುಹೂರ್ತ ಸಮಾರಂಭ. ಖ್ಯಾತ ನಿರ್ದೇಶಕ ಶಶಾಂಕ್ ನಿರ್ದೇಶನದ ನೂತನ ಚಿತ್ರದ ನಾಯಕನಾಗಿ ಡಾರ್ಲಿಂಗ್ ಕೃಷ್ಣ ಅಭಿನಯಿಸಲಿದ್ದಾರೆ. ಈ ನೂತನ ಚಿತ್ರದ ಮುಹೂರ್ತ ಸಮಾರಂಭ ವಿಜಯ ದಶಮಿ ಶುಭದಿನದಂದು ನೆರವೇರಿತು. ಶಶಾಂಕ್ ಸಿನಿಮಾಸ್ ಹಾಗೂ ಕೌರವ ಪ್ರೊಡಕ್ಷನ್ಸ್ ಹೌಸ್ ಸಹಯೋಗದೊಂದಿಗೆ ಈ ಚಿತ್ರ ನಿರ್ಮಾಣವಾಗುತ್ತಿದೆ.…

Read More
ನವೆಂಬರ್‌ 11 ಕ್ಕೆ ಯೆಲ್ಲೋ ಗ್ಯಾಂಗ್ಸ್‌

ನವೆಂಬರ್‌ 11 ಕ್ಕೆ ಯೆಲ್ಲೋ ಗ್ಯಾಂಗ್ಸ್‌

ವಿಭಿನ್ನ ಸ್ಟುಡಿಯೋಸ್‌ ಅವರು ಕೀಲೈಟ್ಸ್‌ ಮತ್ತು ವಾಟ್‌ ನೆಕ್ಸ್ಟ್‌ ಮೂವೀಸ್‌ ಅವರ ಸಹಯೋಗದಲ್ಲಿ ನಿರ್ಮಿಸುತ್ತಿರುವ ಕ್ರೈಂ-ಥ್ರಿಲ್ಲರ್‌ ಕತೆಯ ʼಯೆಲ್ಲೋ ಗ್ಯಾಂಗ್ಸ್‌ʼ ಸಿನಿಮಾ ಇದೇ ನವೆಂಬರ್ 11 ಕ್ಕೆ ಬಿಡುಗಡೆಯಾಗಲಿದೆ. ಚಿತ್ರಕ್ಕೆ ರವೀಂದ್ರ ಪರಮೇಶ್ವರಪ್ಪ ಅವರ ರಚನೆ ಮತ್ತು ನಿರ್ದೇಶನವಿದ್ದು, ಸುಜ್ಞಾನ್‌ ಅವರ ಛಾಯಾಗ್ರಹಣ, ರೋಹಿತ್‌ ಸೋವರ್‌ ಅವರ ಸಂಗೀತ,…

Read More
ಪ್ರಮೋದ್‌ಶೆಟ್ಟಿ ಈಗ ಶಭಾಷ್ ಬಡ್ಡಿಮಗ್ನೆ

ಪ್ರಮೋದ್‌ಶೆಟ್ಟಿ ಈಗ ಶಭಾಷ್ ಬಡ್ಡಿಮಗ್ನೆ

’ಲಾಫಿಂಗ್ ಬುದ್ದ’ ’ಕಾಶಿಯಾತ್ರೆ’ ಚಿತ್ರಗಳಲ್ಲಿ ನಾಯಕನಾಗಿ ನಟಿಸಿರುವ ಪ್ರಮೋದ್‌ಶೆಟ್ಟಿ ಮೂರನೇ ಚಿತ್ರ ’ಶಭಾಷ್ ಬಡ್ಡಿಮಗ್ನೆ’ ಸಿನಿಮಾದ ಮಹೂರ್ತ ಕಂಠೀರವ ಸ್ಟುಡಿಯೋದಲ್ಲಿ ವಿಜಯದಶಮಿ ಹಬ್ಬದಂದು ಅದ್ದೂರಿಯಾಗಿ ನಡೆಯಿತು. ನಟ ಅಜಯ್‌ರಾವ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ಶುಭಹಾರೈಸಿದರು. ಸಹಾಯಕ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದ ಹರೀಶ್.ಸಾ.ರಾ ನಿರ್ದೇಶಕರಾಗಿ ಬಡ್ತಿಗೊಂಡು ಚಿತ್ರಕ್ಕೆ ಆಕ್ಷನ್ ಕಟ್…

Read More
ಪ್ರೊಡಕ್ಷನ್ ನಂ.1 ಚಿತ್ರಕ್ಕೆ ಮುಹೂರ್ತ

ಪ್ರೊಡಕ್ಷನ್ ನಂ.1 ಚಿತ್ರಕ್ಕೆ ಮುಹೂರ್ತ

ಹೆಸರಿಡದ ಚಿತ್ರ ’ಪ್ರೊಡಕ್ಷನ್ ನಂ.1’ ಸಿನಿಮಾದ ಮುಹೂರ್ತ ಸಮಾರಂಭವು ವಿಜಯ ದಶಮಿ ದಿನದಂದು ನಂದಿನಿ ಲೇಔಟ್‌ನ ಬಲಮುರಿ ಗಣಪತಿ ದೇವಸ್ಥಾನದಲ್ಲಿ ಸರಳವಾಗಿ ನಡೆಯಿತು. ಮಾಜಿ ಕಾರ್ಪೋರೇಟರ್ ರಾಜೇಂದ್ರಕುಮಾರ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ತಂಡಕ್ಕೆ ಶುಭ ಹಾರೈಸಿದರು. ’ಪುಟಾಣಿಸಫಾರಿ’ ’ವರ್ಣಮಯ’ ’ಮಠ’ ’ನೈಟ್‌ಕರ್ಫ್ಯೂ’ ಹಾಗೂ ಇದೇ ತಿಂಗಳು ಬಿಡುಗಡೆಯಾಗುತ್ತಿರುವ…

Read More
ಮುಲಕುಪ್ಪಡಮ್ ಸಂಸ್ಥೆಯ ತೆಕ್ಕೆಗೆ ಬನಾರಸ್ ವಿತರಣಾ ಹಕ್ಕು!

ಮುಲಕುಪ್ಪಡಮ್ ಸಂಸ್ಥೆಯ ತೆಕ್ಕೆಗೆ ಬನಾರಸ್ ವಿತರಣಾ ಹಕ್ಕು!

ಝೈದ್ ಖಾನ್ ನಾಯಕನಾಗಿ ನಟಿಸಿರುವ ಬನಾರಸ್ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಇದೇ ಹೊತ್ತಿನಲ್ಲಿ ಅತ್ತ ಝೈದ್ ಖಾನ್ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರುವಾಗಲೇ, ಇತ್ತ ಬಿಡುಗಡೆಗೆ ಬೇಕಿರುವಂಥಾ ತಯಾರಿಯೂ ತೀವ್ರವಾಗಿಯೇ ಶುರುವಾಗಿದೆ. ಇಂಥಾ ವಾತಾವರಣದಲ್ಲಿ ಬನಾರಸ್ ಚಿತ್ರತಂಡದ ಕಡೆಯಿಂದ ಖುಷಿಯ ಸಂಗತಿಯೊಂದು ಹೊರಬಿದ್ದಿದೆ. ಕೇರಳದಲ್ಲಿ ಪ್ರಖ್ಯಾತ ವಿತರಣಾ ಸಂಸ್ಥೆಯಾಗಿರುವ ಮಲಕುಪ್ಪಡಮ್,…

Read More
ತೆರೆಯಲ್ಲೂ ಜೋಡಿಯಾದರು ಅರವಿಂದ್-ದಿವ್ಯಾ ಉರುಡುಗ

ತೆರೆಯಲ್ಲೂ ಜೋಡಿಯಾದರು ಅರವಿಂದ್-ದಿವ್ಯಾ ಉರುಡುಗ

-ಇದು ಆರ್ಧಂಬರ್ಧ ಪ್ರೇಮಕಥೆಯ ವಿಚಾರ- ಬಿಗ್‌ಬಾಸ್ ಖ್ಯಾತಿಯ ಯುವಜೋಡಿ ಅರವಿಂದ್ ಕೆಪಿ ಮತ್ತು ದಿವ್ಯಾ ಉರುಡುಗ ಈಗ ತೆರೆಯಮೇಲೂ ಒಟ್ಟಿಗೇ ಕಾಣಿಸಿಕೊಳ್ಳುತ್ತಿದ್ದಾರೆ. ಅರವಿಂದ್ ಕೌಶಿಕ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಆ ಚಿತ್ರದ ಹೆಸರು ಅರ್ಧಂಬರ್ಧ ಪ್ರೇಮಕಥೆ. ಹುಲಿರಾಯ, ತುಘ್ಲಕ್, ನಮ್ ಏರಿಯಾಲ್ ಒಂದಿನ ಸಿನಿಮಾಗಳಿಂದ ಗುರುತಿಸಿಕೊಂಡ ಅರವಿಂದ್ ಕೌಶಿಕ್,…

Read More
ಪಿಎಂ ಕೇರ್ಸ್ ಫಂಡ್‌ ಸಲಹಾ ಮಂಡಳಿಗೆ ಕನ್ನಡತಿ ಸುಧಾ ಮೂರ್ತಿ

ಪಿಎಂ ಕೇರ್ಸ್ ಫಂಡ್‌ ಸಲಹಾ ಮಂಡಳಿಗೆ ಕನ್ನಡತಿ ಸುಧಾ ಮೂರ್ತಿ

ಕರೊನಾ ಮೊದಲ ಲಾಕ್​ಡೌನ್​ ಸಂದರ್ಭದಲ್ಲಿ ಸ್ಥಾಪನೆಯಾದ ಪಿಎಂ ಕೇರ್ಸ್​ ಫಂಡ್​ನ ಸಲಹಾ ಮಂಡಳಿಗೆ ಹೆಮ್ಮೆಯ ಕನ್ನಡತಿ ಮತ್ತು ಇನ್ಫೋಸಿಸ್​ ಫೌಂಡೇಶನ್​ನ ಅಧ್ಯಕ್ಷೆ ಸುಧಾ ಮೂರ್ತಿ ಆಯ್ಕೆಯಾಗಿದ್ದಾರೆ. ಪ್ರಧಾನ ಮಂತ್ರಿಗಳ ನಾಗರಿಕ ಸಹಾಯ ಮತ್ತು ತುರ್ತು ಪರಿಸ್ಥಿತಿಗಳ ನಿಧಿಯಾಗಿರುವ ಈ ಪಿಎಂ ಕೇರ್ಸ್​ ಫಂಡ್​, ಎರಡೂವರೆ ವರ್ಷಗಳ ಹಿಂದೆ ಮಾರ್ಚ್…

Read More
ಶಿವಣ್ಣ – ಪ್ರಭುದೇವ ಅಭಿನಯಿಸಿ ಯೋಗರಾಜ್ ಭಟ್ ನಿರ್ದೇಶಿಸುತ್ತಿರುವ ಇನ್ನೂ ಹೆಸರಿಡದ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗುತ್ತಿದೆ.

ಶಿವಣ್ಣ – ಪ್ರಭುದೇವ ಅಭಿನಯಿಸಿ ಯೋಗರಾಜ್ ಭಟ್ ನಿರ್ದೇಶಿಸುತ್ತಿರುವ ಇನ್ನೂ ಹೆಸರಿಡದ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗುತ್ತಿದೆ.

ಕನ್ನಡ ಚಿತ್ರರಂಗದ ಪ್ರತಿಷ್ಠಿತ ಸಂಸ್ಥೆ ರಾಕ್‌ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್‌ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿರುವ “ಪ್ರೊಡಕ್ಷನ್ ನಂ 47” ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ ನಿರ್ದೇಶಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ…

Read More
“ಲಂಕಾಸುರ” ಚಿತ್ರದ “ಲಕ್ ಲಕ್ ಲಕ್ಕು ಪದುಮಿ.<br>ಒಂಚುರು ಪ್ಲೀಸು ಟಚುಮಿ” ಎಂಬ ಹಾಡು ಬಿಡುಗಡೆ

“ಲಂಕಾಸುರ” ಚಿತ್ರದ “ಲಕ್ ಲಕ್ ಲಕ್ಕು ಪದುಮಿ.
ಒಂಚುರು ಪ್ಲೀಸು ಟಚುಮಿ” ಎಂಬ ಹಾಡು ಬಿಡುಗಡೆ

ನಾಡಿನಲ್ಲೆಡೆ ಗೌರಿ – ಗಣೇಶ ಹಬ್ಬದ ಸಂಭ್ರಮ. ಈ ಶುಭ ಸಂದರ್ಭದಲ್ಲಿ ಟೈಗರ್ ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ “ಲಂಕಾಸುರ” ಚಿತ್ರದ ಹಾಡೊಂದು ಬಿಡುಗಡೆಯಾಗುತ್ತಿದೆ. ಚೇತನ್ ಕುಮಾರ್ ಬರೆದಿರುವ “ಲಕ್ ಲಕ್ ಲಕ್ಕು ಪದುಮಿ. ಒಂಚುರು ಪ್ಲೀಸು ಟಚುಮಿ” ಎಂಬ ಹಾಡು ಗೌರಿ ಹಬ್ಬದ ಶುಭ ಸಂದರ್ಭ ದಲ್ಲಿ ಬಿಡುಗಡೆಯಾಗುತ್ತಿದೆ.…

Read More