1. Home
  2. Author Blogs

Author: cinipark

cinipark

“ಉಪಾಧ್ಯಕ್ಷ”ರಾದ ಚಿಕ್ಕಣ್ಣ ಬನಶಂಕರಿ ಸನ್ನಿಧಿಯಲ್ಲಿ ಚಿತ್ರಕ್ಕೆ ಚಾಲನೆ.

“ಉಪಾಧ್ಯಕ್ಷ”ರಾದ ಚಿಕ್ಕಣ್ಣ ಬನಶಂಕರಿ ಸನ್ನಿಧಿಯಲ್ಲಿ ಚಿತ್ರಕ್ಕೆ ಚಾಲನೆ.

ಕೆಲವು ವರ್ಷಗಳ ಹಿಂದೆ ಬಿಡುಗಡೆಯಾಗಿ ಅದ್ದೂರಿ ಯಶಸ್ಸು ಕಂಡ ” ಅಧ್ಯಕ್ಷ ” ಚಿತ್ರದಲ್ಲಿ “ಉಪಾಧ್ಯಕ್ಷ” ನಾಗಿ ಜನಮನಸೂರೆಗೊಂಡಿದ್ದವರು ಚಿಕ್ಕಣ್ಣ. ಈಗ “ಉಪಾಧ್ಯಕ್ಷ” ಎಂಬ ಹೆಸರಿನಿಂದಲೇ ಸಿನಿಮಾ ಆರಂಭವಾಗಿದ್ದು, ಚಿಕ್ಕಣ್ಣ ನಾಯಕರಾಗಿ ನಟಿಸುತ್ತಿದ್ದಾರೆ. ಸ್ಮಿತಾ ಉಮಾಪತಿ ಹಾಗೂ ನಿರ್ಮಲ ಶ್ರೀನಿವಾಸ ನಿರ್ಮಿಸುತ್ತಿರುವ ಈ ಚಿತ್ರವನ್ನು ಅನಿಲ್ ಕುಮಾರ್ ನಿರ್ದೇಶಿಸುತ್ತಿದ್ದಾರೆ.…

Read More
ಶಾಕುಂತಲೆ ಜತೆ ‘ತ್ರಿವಿಕ್ರಮ’ನ ಗಾನಾಬಜಾನಾ

ಶಾಕುಂತಲೆ ಜತೆ ‘ತ್ರಿವಿಕ್ರಮ’ನ ಗಾನಾಬಜಾನಾ

ವಿಕ್ಕಿ-ಆಕಾಂಕ್ಷಾ ಸ್ಟೆಪ್ಸ್’ಗೆ ನೋಡುಗರು ಫಿದಾ ಕ್ರೇಜಿ಼ಸ್ಟಾರ್ ವಿ.ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಸಿನಿಮಾ ‘ತ್ರಿವಿಕ್ರಮ’ ಜೂನ್ 24ರಂದು ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಹಾಡುಗಳ ಮೂಲಕ ಸದ್ದು ಮಾಡುತ್ತಿರುವ ಚಿತ್ರತಂಡ, ಈಗಾಗಲೇ ರಿಲೀಸ್ ಮಾಡಿರುವ ಹಾಡಿಗೆ ಭರ್ಜರಿ ಪ್ರತಿಕ್ರಿಯೆ ಪಡೆದುಕೊಂಡಿದೆ. ಇದೀಗ ಮತ್ತೊಂದು ಹಾಡು ಬಿಡುಗಡೆಯಾಗಿದ್ದು,…

Read More
ರವೀಂದ್ರ ವೆಂಶಿ‌ ನಿರ್ದೇಶನದಲ್ಲಿ ಬರ್ತಿದೆ‌ ‘ಮಠ’…. 25 ಜಿಲ್ಲೆಗಳಲ್ಲಿ ಚಿತ್ರೀಕರಣ..ಸತ್ಯಘಟನೆಯಾಧಾರಿತ ಸಿನಿಮಾ

ರವೀಂದ್ರ ವೆಂಶಿ‌ ನಿರ್ದೇಶನದಲ್ಲಿ ಬರ್ತಿದೆ‌ ‘ಮಠ’…. 25 ಜಿಲ್ಲೆಗಳಲ್ಲಿ ಚಿತ್ರೀಕರಣ..ಸತ್ಯಘಟನೆಯಾಧಾರಿತ ಸಿನಿಮಾ

ಮಠ…ಗುರು ಪ್ರಸಾದ್ ನಿರ್ದೇಶನದ ಸೂಪರ್ ಹಿಟ್ ಸಿನಿಮಾ. ಜಗ್ಗೇಶ್ ಹಾಗೂ ಗುರು ಪ್ರಸಾದ್ ಜುಗಲ್ ಬಂದಿಯ ಈ ಚಿತ್ರ ಪ್ರೇಕ್ಷಕರನ್ನು‌ ನಕ್ಕು ನಲಿಸಿತ್ತು. ಇದೀಗ ಇದೇ ಹೆಸ್ರಿನ ಸಿನಿಮಾ ಬರ್ತಿದೆ. ಹಾಗಂತ ಈ ಸಿನಿಮಾಗೂ ಆ ಸಿನಿಮಾಗೂ ಸಂಬಂಧವಿಲ್ಲ. ಇದೇ ಬೇರೆ ಅದೇ ಬೇರೆ. ಫಿಲಾಸಫಿಕಲ್, ಕಾಮಿಡಿ ಸತ್ಯ…

Read More
ಪ್ರಮೋದ್ ನಟನೆಯ ‘ಬಾಂಡ್ ರವಿ’ ಸಿನಿಮಾದ ಶೂಟಿಂಗ್ ಕಂಪ್ಲೀಟ್.

ಪ್ರಮೋದ್ ನಟನೆಯ ‘ಬಾಂಡ್ ರವಿ’ ಸಿನಿಮಾದ ಶೂಟಿಂಗ್ ಕಂಪ್ಲೀಟ್.

ಸ್ಯಾಂಡಲ್‌ವುಡ್‌ನಲ್ಲಿ ಬ್ಯುಸಿಯೆಸ್ಟ್ ಹೀರೋಗಳಲ್ಲಿ ಒಬ್ಬರಾಗಿರುವ ಮಂಡ್ಯ ಹೈದ ಪ್ರಮೋದ್ ನಟನೆಯ ಬಹುನಿರೀಕ್ಷಿತ ಬಾಂಡ್ ರವಿ ಸಿನಿಮಾದ ಚಿತ್ರೀಕರಣ ಕಂಪ್ಲೀಟ್‌ ಆಗಿದ್ದು, ಸದ್ಯ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ಬೆಂಗಳೂರು, ಶಿವಮೊಗ್ಗ, ಕೊಡಚಾದ್ರಿ, ಕುದುರೆಮುಖ, ಉಡುಪಿ ಮಂಗಳೂರು ಭಾಗದಲ್ಲಿ ಸುಮಾರು 50 ದಿನಗಳ‌ ಕಾಲ ಶೂಟಿಂಗ್ ಮುಗಿಸಿರುವ ಬಾಂಡ್…

Read More
ಧ್ವನೀರ್ ‘ವಾಮನ’ ಸಿನಿಮಾಗೆ ಎಂಟ್ರಿ ಕೊಟ್ಟ ಖಡಕ್ ಖಳ ನಟ.

ಧ್ವನೀರ್ ‘ವಾಮನ’ ಸಿನಿಮಾಗೆ ಎಂಟ್ರಿ ಕೊಟ್ಟ ಖಡಕ್ ಖಳ ನಟ.

ಶೋಕ್ದಾರ್ ಧನ್ವೀರ್ ಗೌಡ ನಟಿಸ್ತಿರುವ ಬಹುನಿರೀಕ್ಷಿತ ವಾಮನ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದೆ. ಈಗಾಗ್ಲೇ ಎರಡು ಹಂತದ ಶೂಟಿಂಗ್ ಮುಗಿಸಿರುವ ಚಿತ್ರತಂಡ ಈಗ ಮೂರನೇ ಹಂತದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದೆ. ಇದೀಗ ವಾಮನ ಬಳಗಕ್ಕೆ ಮತ್ತೊಬ್ಬ ಸದಸ್ಯ ಎಂಟ್ರಿ ಕೊಟ್ಟಿದ್ದಾರೆ. ಬಹುಭಾಷಾ ನಟ, ಖಳನಾಯಕನ ಪಾತ್ರದಲ್ಲಿ ಮಿಂಚುವ ಸಂಪತ್ ವಾಮನ…

Read More
ರಾಕ್ ಲೈನ್ ವೆಂಕಟೇಶ್ ಬಿಡುಗಡೆ ಮಾಡಿದರು “ಯಾರಿಗೆ ಬೇಕು ಈ ಲೋಕ” ಚಿತ್ರದ ಟೀಸರ್.

ರಾಕ್ ಲೈನ್ ವೆಂಕಟೇಶ್ ಬಿಡುಗಡೆ ಮಾಡಿದರು “ಯಾರಿಗೆ ಬೇಕು ಈ ಲೋಕ” ಚಿತ್ರದ ಟೀಸರ್.

ಬಿ.ಶ್ರೀನಿವಾಸರಾವ್ ಹಾಗೂ ರೋಶ್ನಿ ನೌಡಿಯಲ್ ನಿರ್ಮಿಸಿರುವ, ಎಂ.ರಮೇಶ್ ಮತ್ತು ಗೋಪಿ ಜಂಟಿಯಾಗಿ ನಿರ್ಮಿಸಿರುವ “ಯಾರಿಗೆ ಬೇಕು ಈ ಲೋಕ” ಚಿತ್ರದ ಟೀಸರ್ A2 Music ಮೂಲಕ ಬಿಡುಗಡೆಯಾಗಿದೆ. ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಟೀಸರ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

Read More
ಮುಂದಿನ ತಿಂಗಳು ಪದ್ಮಾವತಿ ತೆರೆಗೆ

ಮುಂದಿನ ತಿಂಗಳು ಪದ್ಮಾವತಿ ತೆರೆಗೆ

ರಾವ್‌ ಅಂಡ್ ರಾವ್ ಸಿನಿಮಾಸ್ ಲಾಂಛನದಲ್ಲಿ ದಾಮೋದರ್‌ ಪಾರಗೆ ಮತ್ತು ನಾಮದೇವ ಭಟ್ಟರ್ ಸೇರಿ ನಿರ್ಮಿಸಿರುವ ‘ಪದ್ಮಾವತಿ’ ಚಿತ್ರ ಇದೀಗ ಬಿಡುಗಡೆಗೆ ಸಿದ್ದವಾಗಿದೆ. ಈಗಾಗಲೇ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಯು ಸರ್ಟಿಫಿಕೇಟ್ ಸಿಕ್ಕಿದೆ. ವಿಕ್ರಮ್ ಆರ್ಯ ಹಾಗೂ ದಾಮೋದರ್ ಪಾರಗೆ ಈ ಚಿತ್ರದ ಇಬ್ಬರು ನಾಯಕರಾಗಿ ಅಭಿನಯಿದ್ದಾರೆ. ಪದ್ಮಾವತಿ…

Read More
‘ಓ ಮೈ ಲವ್’ಗೆ ಮಿಲಿಯನ್ ಖುಷಿ

‘ಓ ಮೈ ಲವ್’ಗೆ ಮಿಲಿಯನ್ ಖುಷಿ

ನಿನ್ನ ಡ್ಯಾಡಿ ಹಾಡಿಗೆ ಭರ್ಜರಿ ಪ್ರತಿಕ್ರಿಯೆ ಸ್ಮೈಲ್ ಶ್ರೀನು ನಿರ್ದೇಶನದ ‘ಓ ಮೈ ಲವ್’ ಚಿತ್ರದ ಕ್ರೇಜ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅಕ್ಷಿತ್ ಶಶಿಕುಮಾರ್ ಹಾಗೂ ಕೀರ್ತಿ ಕಲ್ಕೆರೆ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಸಿನಿಮಾ ಆರಂಭವಾದಾಗಿನಿಂದ ಸದ್ದು ಮಾಡುತ್ತಲೇ ಬಂದಿದೆ. ಈಗಾಗಲೇ ಬಿಡುಗಡೆಯಾಗಿರುವ ಗ್ಲಿಂಪ್ಸ್ ಹಾಗೂ…

Read More
ಸತ್ಯ ಮತ್ತು ಮಯೂರ ಪಿಕ್ಚರ್ಸ್ ಪ್ರೊಡಕ್ಷನ್ ನಡಿ ಹೊಸ ಸಿನಿಮಾ ಅನೌನ್ಸ್…

ಸತ್ಯ ಮತ್ತು ಮಯೂರ ಪಿಕ್ಚರ್ಸ್ ಪ್ರೊಡಕ್ಷನ್ ನಡಿ ಹೊಸ ಸಿನಿಮಾ ಅನೌನ್ಸ್…

ಡಿ.ಸತ್ಯಪ್ರಕಾಶ್ ನಿರ್ಮಾಣದಲ್ಲಿ ಹೊಸ ಸಿನಿಮಾ ಅನೌನ್ಸ್.. ಸತ್ಯ ಮತ್ತು ಮಯೂರ ಪಿಕ್ಚರ್ಸ್ ಪ್ರೊಡಕ್ಷನ್ ನಡಿ ಬರಲಿದೆ ಚಿತ್ರ.. ಬನಗಿರಿ ವಿನಾಯಕ ದೇಗುಲದಲ್ಲಿ ಮುಹೂರ್ತದ ಸಂಭ್ರಮ ರಾಮಾ ರಾಮಾ ರೇ, ಒಂದಲ್ಲ ಎರಡಲ್ಲ, ಮ್ಯಾನ್ ಆಫ್ ದಿ ಮ್ಯಾಚ್ ಹೀಗೆ ಹೊಸ ಬಗೆಯ ಶೀರ್ಷಿಕೆ ಹಾಗೂ ಕಥಾನಕದ ಮೂಲಕ ಚಿತ್ರಪ್ರೇಮಿಗಳನ್ನು…

Read More
‘ವೀರಲೋಕ’ ಪ್ರಕಾಶನದಿಂದ ಹತ್ತು ಪುಸ್ತಕಗಳ ಲೋಕಾರ್ಪಣೆ.

‘ವೀರಲೋಕ’ ಪ್ರಕಾಶನದಿಂದ ಹತ್ತು ಪುಸ್ತಕಗಳ ಲೋಕಾರ್ಪಣೆ.

ಹೋಟೆಲ್, ಮಾಲ್ ಗಳಲ್ಲಿಯೂ ಸಿಗಲಿದೆ ಪುಸ್ತಕ..ಇದು ವೀರಕಪುತ್ರ ಶ್ರೀನಿವಾಸ್ ಸಾಹಸ ಪುಸ್ತಕ ಕ್ಷೇತ್ರದಲ್ಲೊಂದು ವಿಭಿನ್ನ ಬಗೆಯ ಪ್ರಯತ್ನಕ್ಕೆ ವೀರಕಪುತ್ರ ಶ್ರೀನಿವಾಸ್ ಮುನ್ನುಡಿ ಬರೆದಿದ್ದಾರೆ. ಕಾಫಿ ಶಾಪ್‌, ಹೋಟೆಲ್, ರೆಸ್ಟೋರೆಂಟ್, ಔಷಧ ಮಳಿಗೆ, ಆಸ್ಪತ್ರೆ, ಮಾಲ್‌, ಕಾರ್ಪೊರೇಟ್‌ ಕಂಪನಿಗಳ ಕಚೇರಿಗಳು ಸೇರಿದಂತೆ ವಿವಿಧೆಡೆ ಕನ್ನಡ ಪುಸ್ತಕಗಳು ದೊರೆಯುವಂತಹ ಅವಕಾಶವನ್ನು ಶ್ರೀನಿವಾಸ್…

Read More