Welcome For Chitra Suddi Updates

ಸೆನ್ಸರ್ ಕೊಟ್ಟ U ಸರ್ಟಿಫಿಕೇಟ್ ಗೆ ತಿರುಗುಬಾಣ ಬಿಟ್ಟ ಲೋಕೇಂದ್ರ ಸೂರ್ಯ

ಈವರೆಗೂ ಚಲನಚಿತ್ರಗಳಿಗೆ ಸೆನ್ಸರ್ ಮಂಡಳಿ ಕೊಡುವ U, U/A, A, ಸರ್ಟಿಫಿಕೇಟ್ಗಳು ಪ್ರೇಕ್ಷಕರ ವರ್ಗವನ್ನು ನಿಗದಿ ಮಾಡುತ್ತಿದ್ದು ಅದೇ ರೀತಿ ಅಥಿ ಐ ಲವ್ ಯು ಚಿತ್ರಕ್ಕೂ ಸಹ ಸೆನ್ಸಾರ್ ಮಂಡಳಿ ಯು ಸರ್ಟಿಫಿಕೇಟ್…

ಅಡಿವಿ ಶೇಷ್ ಗೆ ಸಿಕ್ಕಳು ಜೋಡಿ…’ಗೂಢಚಾರಿ-2’ ಸಿನಿಮಾಗೆ ಬನಿತಾ ಸಂಧು ನಾಯಕಿ

ತೆಲುಗು ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದ ಸೂಪರ್ ಹಿಟ್ ಸಿನಿಮಾ ‘ಗೂಢಚಾರಿ’. ಅಡಿವಿ ಶೇಷ್ ನಟನೆಯಲ್ಲಿ ಮೂಡಿ ಬಂದ ಆಕ್ಷನ್ ಅಂಡ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದಾಖಲೆ…

‘ಡಂಕಿ’ ಡೈರೆಕ್ಟರ್ ಗಿಂದು ಹುಟ್ಟುಹಬ್ಬದ ಸಂಭ್ರಮ

ಬಾಲಿವುಡ್ ಕಂಡ ಅಪರೂಪದ ಸಿನಿಮಾ ಮೇಕರ್ಸ್..ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿಗಿಂದು ಜನ್ಮದಿನದ ಶುಭಾಶಯ. ಮುನ್ನಾ ಬಾಯ್ ಎಂಬಿಬಿಎಸ್, ತ್ರಿ ಇಡಿಯಟ್ಸ್, ಪಿಕೆ, ಸಂಜುನಂತಹ ಸೂಪರ್ ಡೂಪರ್ ಹಿಟ್ ಚಿತ್ರ…

ಡಿಸೆಂಬರ್ ೧ಕ್ಕೆ ತೆರೆ ಮೇಲೆ ʻಅರ್ದಂಬರ್ಧ ಪ್ರೇಮಕಥೆʼ

ಜರ್ನಿಯೊಂದಿಗೆ ಜನರನ್ನು ತಲುಪುತ್ತಿದೆ ದಿವ್ಯಾ-ಅರವಿಂದ್ ಜೋಡಿ ನಿರ್ದೇಶಕ ಅರವಿಂದ್ ಕೌಶಿಕ್ ಆರಂಭದಿಂದಲೂ ಹೊಸತನಕ್ಕೆ ಹೆಚ್ಚು ತೆರೆದುಕೊಂಡವರು. ಕನ್ನಡ ಚಿತ್ರರಂಗ ಇನ್ನೂ ಫಿಲ್ಮ್ ಬಳಸಿ ಸಿನಿಮಾ ಮಾಡುತ್ತಿದ್ದಾಗಲೇ ಡಿಜಿಟಲ್ ಫಾರ್ಮ್ಯಾಟಿನಲ್ಲಿ ಸಿನಿಮಾ ರೂಪಿಸಿದವರು. ತುಘ್ಲಕ್, ನಮ್…

ಬಿಡುಗಡೆಯಾಯ್ತು ಮಾಯಾನಗರಿಯ ಲಚ್ಚಿ ಹಾಡು

ವಿಭಿನ್ನ ಶೈಲಿಯ ಹಾರರ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಮಾಯಾನಗರಿ ಚಿತ್ರದ ಲಚ್ಚಿ ಲಚ್ಚಿ ಹಾಡಿನ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ರೀಲ್ಸ್ ನಲ್ಲೇ ಫೇಮಸ್ ಆಗಿ, ಲಕ್ಷಾಂತರ ಫಾಲೋವರ್ಸ್ ಹೊಂದಿರುವ 5 ವರ್ಷದ ಮಗು…

ಪೋಷಕರ ಜವಾಬ್ದಾರಿಗಳ ಸುತ್ತ ಅನಾವರಣಗೊಳ್ಳಲಿರುವ ʻಬಾಲ್ಯʼ!

ಸುಲ್ತಾನ್ ರಾಜು ನಿರ್ದೇಶನದ ಚಿತ್ರ ಉಳ್ಳವರು, ಬಡವರು, ವಿದ್ಯಾವಂತರು, ಅವಿದ್ಯಾವಂತರು ಯಾರೇ ಆಗಲಿ, ತಮ್ಮ ಮಕ್ಕಳು ಒಳ್ಳೆ ರೀತಿಯಲ್ಲಿ ಬೆಳೆಯಬೇಕು. ತಾವು ಅನುಭವಿಸಿದ ಕಷ್ಟಗಳು ಅವರು ಅನುಭವಿಸಬಾರದು… ಅಂತಾ ಬಯಸುತ್ತಾರೆ. ತಮ್ಮ ಮಕ್ಕಳಿಗಾಗಿ ಸರ್ವಸ್ವವನ್ನೂ…

ಪ್ರಥಮ್ ಅಭಿನಯದ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರಕ್ಕೆ ಚಾಲನೆ .

“ಬಿಗ್ ಬಾಸ್” ಮೂಲಕ ಜನಪ್ರಿಯರಾದ ನಟ ಪ್ರಥಮ್ ನಾಯಕನಾಗಿ ಅಭಿನಯಿಸುತ್ತಿರುವ, ಪಿ.ವಿ.ಆರ್ ಸ್ವಾಮಿ ಗೂಗಾರದೊಡ್ಡಿ ನಿರ್ದೇಶನದ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಹಿರಿಯನಟ ಶ್ರೀನಿವಾಸಮೂರ್ತಿ…

“ಲವ್ಲಿ ಸ್ಟಾರ್ ಪ್ರೇಮ್ ಹಾಗೂ ನಿಖಿಲ್ ಕುಮಾರಸ್ವಾಮಿ ಅವರಿಂದ ಬಿಡುಗಡೆಯಾಯಿತು “ಶುಗರ್ ಫ್ಯಾಕ್ಟರಿ” ಟ್ರೇಲರ್..

“ದೀಪಕ್ ಅರಸ್ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ ಈ ಚಿತ್ರ ನವೆಂಬರ್ 24 ರಂದು ತೆರೆಗೆ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ, ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ…

ನಂದಿ ಫಿಲ್ಮಂ ಅವಾರ್ಡ್-2023ರ ಕರ್ಟನ್ ರೈಸ್ ಗೆ ಕಿಚ್ಚ ಸುದೀಪ್ ಚಾಲನೆ

ಕನ್ನಡದಲ್ಲಿ ಮೊಟ್ಟಮೊದಲ ಬಾರಿಗೆ ನಂದಿ ಪ್ರಶಸ್ತಿ ಆರಂಭವಾಗಿದೆ. ಡಿಸೆಂಬರ್ ಪ್ರಶಸ್ತಿ ಸಮಾರಂಭ ನಡೆಯುತ್ತಿದ್ದು, ಅದಕ್ಕಾಗಿ ಸಕಲ ಸಿದ್ದತೆ ನಡೆದಿದೆ. ನಂದಿ ಚಲನಚಿತ್ರ ಪ್ರಶಸ್ತಿ-2023ರ ಕರ್ಟನ್ ರೈಸ್ ಗೆ ಕಿಚ್ಚ ಸುದೀಪ್ ಚಾಲನೆ ನೀಡಿ ಹೊಸ…

ಸಖತ್ ಸಸ್ಪೆನ್ಸ್ ಆಗಿದೆ ‘ಅನಾವರಣ’ ಟ್ರೇಲರ್…ಅರ್ಜುನ್ ಯೋಗಿ ಸಿನಿಮಾಗೆ ಕಿಚ್ಚ ಸುದೀಪ್ ಬೆಂಬಲ

ಅನಾವರಣ ಸಿನಿಮಾದ ಹಾಡುಗಳು ಈಗಾಗಲೇ ಭಾರೀ ಸದ್ದು ಮಾಡುತ್ತಿದ್ದು, ಇದೀಗ ಮೊದಲ ನೋಟ ಬಿಡುಗಡೆಯಾಗಿದೆ. ಪ್ರೀತಿ, ಕೊಲೆ ಕುಟುಂಬ, ಎಮೋಷನ್ ಜೊತೆಗೆ ಸಸ್ಪೆನ್ಸ್ ಅಂಶಗಳಿಂದ ಕೂಡಿರುವ ಚಿತ್ರದ ಟ್ರೇಲರ್ ನ್ನು ಕಿಚ್ಚ ಸುದೀಪ್ ಬಿಡುಗಡೆ…

ಜೀ5 ಒಟಿಟಿಗೆ ಲಗ್ಗೆ ಇಟ್ಟ ಶಿವಣ್ಣನ ಸಿನಿಮಾ: 10 ಸಾವಿರ ಚದರ ಅಡಿಯ ‘ಘೋಸ್ಟ್’ ಪೋಸ್ಟರ್ ಅನಾವರಣ

10,000 ಅಡಿ ಘೋಸ್ಟ್ ಪೋಸ್ಟರ್ ಲಾಂಚ್..ಇದು ಜೀ ಕನ್ನಡದ ಹೊಸ ಪ್ರಯತ್ನ ಕನ್ನಡ ಕಿರುತೆರೆ ಲೋಕದಲ್ಲಿ ಜೀ ಕನ್ನಡ ಈಗಾಗ್ಲೇ ಹಲವು ವಿಭಿನ್ನ ಪ್ರಯತ್ನಗಳನ್ನಾ ಮಾಡುತ್ತಾ ಬಂದಿದೆ. ಕನ್ನಡದ ನಂಬರ್ 1 ಮನರಂಜನಾ ಚಾನೆಲ್…

ಹದಿಹರೆಯದವರ ತುಂಟಾಟದ ಕಥಾಹಂದರ ಹೊಂದಿರುವ “ಸ್ಕೂಲ್ ಡೇಸ್” ನವೆಂಬರ್ 24 ರಂದು ತೆರೆಗೆ .

ಉಮೇಶ್ ಎಸ್ ಹಿರೇಮಠ ನಿರ್ಮಾಣದಲ್ಲಿ ಸಂಜಯ್ ಹೆಚ್ ನಿರ್ದೇಶಿಸಿರುವ “ಸ್ಕೂಲ್ ಡೇಸ್” “School Days” hits the screens on November 24. ಚಿತ್ರದ ಹಾಡು ಹಾಗೂ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು.…

ಯೋಗಿ ಅಭಿನಯದ “ರೋಜಿ” ಚಿತ್ರದಲ್ಲಿ ಸ್ಯಾಂಡಿ ಮಾಸ್ಟರ್

“ಲಿಯೊ” ಖ್ಯಾತಿಯ ನಟ ಪ್ರಥಮ ಬಾರಿಗೆ ಕನ್ನಡ ಚಿತ್ರದಲ್ಲಿ . ಲೂಸ್ ಮಾದ ಯೋಗಿ ಅಭಿನಯದ 50ನೇ ಚಿತ್ರ ರೋಜಿ. ಈ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗ “ರೋಜಿ” Yogi Roji…

ಕತೆಗಾರರ ಕೈಪಿಡಿ: ಕತೆಗಾರಿಕೆಯ ಕುರಿತು ಸಮಗ್ರ ಮಾಹಿತಿ

ಎಷ್ಟು ಹೊಸ ಕತೆಗಾರರು ಬರುತ್ತಿದ್ದಾರೆ ಎಂದರೆ ಕನ್ನಡದಲ್ಲಿ ವರ್ಷಕ್ಕೆ ನಾಲ್ಕೂವರೆ ಸಾವಿರ ಕತೆಗಳು ಪತ್ರಿಕೆ, ವೆಬ್‌ಸೈಟು, ಫೇಸ್‌ಬುಕ್ಕು, ಆನ್‌ಲೈನ್ ಮ್ಯಾಗಜಿನ್, ಕಥಾಸಂಕಲನಗಳಲ್ಲಿ ಪ್ರಕಟ ಆಗುತ್ತವೆ. ಹೊಸ ತಲೆಮಾರಿನ ಹುಡುಗ ಹುಡುಗಿಯರು ಆಸಕ್ತಿಯಿಂದ ಕತೆ ಬರೆಯುತ್ತಿದ್ದಾರೆ.…

ದೀಪಾವಳಿಗೆ ಬಂತು ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದ ಹೊಸ ಪೋಸ್ಟರ್…ಶೀಘ್ರದಲ್ಲೇ ಥಿಯೇಟರ್ ನಲ್ಲಿ ದಿಗಂತ್ ದರ್ಬಾರ್

ಎಡಗೈ ಬಳಸುವವರ ಕಥೆಯಾಧಾರಿತ ಸಿನಿಮಾವೊಂದು ಕನ್ನಡದಲ್ಲಿ ತಯಾರಾಗಿರುವುದು ಗೊತ್ತಿರುವ ವಿಚಾರ. ಯುವ ನಿರ್ದೇಶಕ ಸಮರ್ಥ್‌ ಕಡಕೋಳ್‌ ಸಾರಥ್ಯದಲ್ಲಿ ಮೂಡಿಬಂದಿರುವ ಎಡಗೈಯೇ ಅಪಘಾತಕ್ಕೆ ಕಾರಣ ಚಿತ್ರದ ಹೊಸ ಪೋಸ್ಟರ್ ಬೆಳಕಿನ ಹಬ್ಬ ದೀಪಾವಳಿ ಅಂಗವಾಗಿ ಬಿಡುಗಡೆ…

ಒಟಿಟಿ ಎಂಟ್ರಿಗೆ ರೆಡಿ ಶಿವಣ್ಣನ ‘ಘೋಸ್ಟ್’. ಯಾವಾಗ…ಎಲ್ಲಿ…? ಇಲ್ಲಿದೆ‌ ನೋಡಿ ಮಾಹಿತಿ.

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಶ್ರೀನಿ ಜೋಡಿಯ ಘೋಸ್ಟ್ ಸಿನಿಮಾ ಯಶಸ್ವಿಯಾಗಿ 25 ದಿನ ಪೂರೈಸಿದೆ. ಅಕ್ಟೋಬರ್ 19ರಂದು ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಚಿತ್ರ ತೆರೆಕಂಡಿತ್ತು. ವಿಶ್ವಾದ್ಯಂತ ಭರ್ಜರಿ…

ದೀಪಾವಳಿ ಹಬ್ಬಕ್ಕೆ ಬಂತು ಡಂಕಿ ಹೊಸ ಪೋಸ್ಟರ್….

ಬಾಲಿವುಡ್ ಕಿಂಗ್ ಖಾನ್ ನಟನೆಯ ಡಂಕಿ ಸಿನಿಮಾದ ಟೀಸರ್ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. ಶಾರುಖ್ ಖಾನ್ ಜನ್ಮದಿನಕ್ಕೆ ಡಂಕಿ ಡ್ರಾಪ್ 1 ಎಂಬ ಟೈಟಲ್ ನಡಿ ಬಂದ ಝಲಕ್ Dunki New Poster…

ದೀಪಾವಳಿ ಹಬ್ಬಕ್ಕೆ ಹೊಸ ಲುಕ್ ನಲ್ಲಿ ಮಾಲಾಶ್ರೀ ಹಾಗೂ ಆರಾಧನಾ

ಬೆಳಕಿನ ಹಬ್ಬಕ್ಕೆ ಅಮ್ಮ – ಮಗಳ ಭರ್ಜರಿ ಫೋಟೊ ಶೂಟ್ .. Malashree Aradhana Diwali ನಾಡಿನೆಲ್ಲೆಡೆ ದೀಪಾವಳಿ ಸಂಭ್ರಮ. ಬೆಳಕಿನ ಹಬ್ಬದ ಸಂಭ್ರಮ ಹಿರಿಯ ನಟಿ ಮಾಲಾಶ್ರೀ ಅವರ ಮನೆಯಲ್ಲಿ ಈ ಬಾರಿ…

ರಾಧಿಕಾ ಕುಮಾರಸ್ವಾಮಿ ಹುಟ್ಟುಹಬ್ಬದಂದು ಬಿಡುಗಡೆಯಾಯಿತು “ಭೈರಾದೇವಿ” ಚಿತ್ರದ ಟೀಸರ್ ಹಾಗೂ “ಅಜಾಗ್ರತ” ಚಿತ್ರದ ಪೋಸ್ಟರ್

ಕನ್ನಡದ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಅವರು ನಾಯಕಿಯಾಗಿ ನಟಿಸಿರುವ “ಭೈರಾದೇವಿ” ಚಿತ್ರದ ಟೀಸರ್ ಹಾಗೂ “ಅಜಾಗ್ರತ” ಚಿತ್ರದ ಪೋಸ್ಟರ್ ಬಿಡುಗಡೆಯಾಯಿತು. ರಾಧಿಕಾ ಕುಮಾರಸ್ವಾಮಿ ಸೇರಿದಂತೆ ಈ…

ಥ್ರಿಲ್ಲರ್ ಚಿತ್ರ ‘ಕಣಂಜಾರು’ಮೋಷನ್ ಪೋಸ್ಟರ್ ಶೀರ್ಷಿಕೆ ಬಿಡುಗಡೆ

ಆರ್ ಪಿ ಫಿಲ್ಮ್ಸ್ ಬ್ಯಾನರ್ ಅಡಿ ಆರ್. ಬಾಲಚಂದ್ರ ನಿರ್ಮಿಸಿ, ನಿರ್ದೇಶಿಸಿರುವ “ಕಣಂಜಾರು” KANANJARU MOTION POSTER ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಚಿತ್ರದ ಮೋಷನ್ ಪೋಸ್ಟರ್ ಮತ್ತು ಶೀರ್ಷಿಕೆ ಬಿಡುಗಡೆಯಾಗಿದ್ದು ಕುತೂಹಲ…

‘ಅನಾವರಣ’ ಸಿನಿಮಾದ ಮತ್ತೊಂದು ಹಾಡು ಬಿಡುಗಡೆ… ಅರ್ಜುನ್ ಯೋಗಿ ಹಾಗೂ ಸಾರಿಕಾ ರಾವ್ ಜೋಡಿಯ ಗಾನಬಜಾನ

ನಮ್ಮ ಸಿನಿಮಾ ಬ್ಯಾನರ್ ನಡಿ ಅದ್ವೈತ್ ಪ್ರಭಾಕರ್, ಆರ್.ರಾಮಚಂದ್ರ, ಸತ್ಯ ರಾಣಿ ಜಿ & ರಚನಾ ಬಿ. ಹೆಚ್ ನಿರ್ಮಾಣದ ಅನಾವರಣ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ. ಈ ಹಿಂದೆ ಬಿಡುಗಡೆಯಾಗಿದ್ದ ಏನಾಗಿದೆ ಎಂಬ…

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ‘ಮೆಲ್ಲಗೆ’ ಹಾಡು ಬಿಡುಗಡೆ

ಇದು ಪ್ರೀತಿಯ ಕುರಿತ ಒಂದು ಮಹಿಳೆಯ ದೃಷ್ಟಿಕೋನದ ಹಾಡು ಇನ್ನೇನು ಬಿಡುಗಡೆಗೆ ಕೆಲವೇ ದಿನಗಳಿರುವಂತೆಯೇ, ‘ಸ್ವಾತಿ ಮುತ್ತಿನ ಮಳೆ ಹನಿಯೇ’ Swati Muthina Male Haniye ಚಿತ್ರದ ‘ಮೆಲ್ಲಗೆ’ ಎಂಬ ಮೊದಲ ಹಾಡನ್ನು ಇಂದು…

‘ವರಾಹ ರೂಪಮ್’ ಗಾಯಕನ ಮತ್ತೊಂದು ಕನ್ನಡ ಹಾಡು: ನಟ್ವರ್ ಲಾಲ್ ಗಾಗಿ ಮತ್ತೆ ಕನ್ನಡಕ್ಕೆ ಬಂದ ಸಾಯಿ ವಿಘ್ನೇಶ್

‘ವರಾಹ ರೂಪಮ್’ ಗಾಯಕನ ಧ್ವನಿಯಲ್ಲಿ ಮತ್ತೊಂದು ಕನ್ನಡದ ಹಾಡು: ರೊಮ್ಯಾಂಟಿಕ್ ಹಾಡಿನಲ್ಲಿ ಮಿಂಚಿದ ತನುಷ್- ಸೊನಾಲ್ ನಟ್ವರ್ ಲಾಲ್‌ನ ರೊಮ್ಯಾಂಟಿಕ್ ಹಾಡಿಗೆ ಧ್ವನಿಯಾದ ‘ಕಾಂತಾರ’ ಗಾಯಕ NatwarLal Song ಮಡಮಕ್ಕಿ, ನಂಜುಂಡಿ ಕಲ್ಯಾಣ, ಚಿತ್ರಗಳಲ್ಲಿ ನಾಯಕನಾಗಿ…

ನಾಯಕ ಮಿಲಿಂದ್ ಹುಟ್ಟುಹಬ್ಬಕ್ಕೆ “ಅನ್ ಲಾಕ್ ರಾಘವ” ಚಿತ್ರತಂಡದಿಂದ ಹಾಡಿನ ಉಡುಗೊರೆ

ಚಿತ್ರ ಆರಂಭವಾದಗಿನಿಂದಲೂ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ “ಅನ್ ಲಾಕ್ ರಾಘವ” Unlock Raghava ಚಿತ್ರದ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಗಿದೆ. ಹೃದಯಶಿವ ಅವರು ಬರೆದು, ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿ, ಸಾಯಿ ವಿಘ್ನೇಶ್ ಹಾಡಿರುವ “ನನ್ನ…

“ಎಲೆಕ್ಟ್ರಾನಿಕ್ ಸಿಟಿ”ಯಲ್ಲಿದೆ ಐಟಿ ಉದ್ಯೋಗಿಯ ವರ್ಕ್ ಲೈಫ್

ಬೆಂಗಳೂರಿನ ಪ್ರಸಿದ್ದ ಬಡಾವಣೆಯ ಹೆಸರೆ ಈಗ ಚಿತ್ರದ ಶೀರ್ಷಿಕೆ . ಬಹುಶಃ “ಎಲೆಕ್ಟ್ರಾನಿಕ್ ಸಿಟಿ” ಎಂಬ ಹೆಸರನ್ನು ಕೇಳದವರು ಯಾರು ಇಲ್ಲ ಎನ್ನಬಹುದು. ಅದರಲ್ಲೂ ಐಟಿ ಕಂಪನಿಯಲ್ಲಿ ಕಾರ್ಯ ನಿರ್ವಹಿಸುವರಿಗಂತೂ ಈ ಹೆಸರು ಚಿರಪರಿಚಿತ.…

ನಾಟಿ‌ ಹಿಟ್…’ಟಗರು ಪಲ್ಯ’ಕ್ಕೆ ರಿಮೇಕ್ ಗೆ ಹೆಚ್ಚಾಯ್ತು ಬೇಡಿಕೆ….ಹೆಚ್ಚಾಯ್ತು ಶೋಗಳ ಸಂಖ್ಯೆ

ಕರ್ಮಷಿಯಲ್ ಹಾಗೂ ಪ್ಯಾನ್ ಇಂಡಿಯಾ ಸಿನಿಮಾಗಳ ಅಬ್ಬರದ ನಡುವೆ ಈ ವಾರ ತೆರೆಗೆ ಬಂದ ಹಳ್ಳಿ ಸೊಗಡಿನ ಟಗರು ಪಲ್ಯವನ್ನು Tagaru Palya ಪ್ರೇಕ್ಷಕ ಚಪ್ಪರಿಸಿಕೊಂಡು ಸವಿಯುತ್ತಿದ್ದಾರೆ. ಶುಕ್ರವಾರ ರಾಜ್ಯಾದ್ಯಂತ ರಿಲೀಸ್ ಆಗಿದ್ದ ಚಿತ್ರ…

ಲಾಯಲ್ ವರ್ಲ್ಡ್ ಮಾರ್ಕೆಟ್ ಎರಡನೇ ಶಾಖೆ ಬೆಂಗಳೂರಿನ ಹೆಬ್ಬಾಳದಲ್ಲಿ ಶುಭಾರಂಭ….ಅತಿ ದೊಡ್ಡ ಹೈಪರ್ ಮಾರ್ಕೆಟ್ ಗೆ ಸಚಿವ ಕೃಷ್ಣ ಭೈರೇಗೌಡ ಚಾಲನೆ

ಲಾಯಲ್ ವರ್ಲ್ಡ್ ಮಾರ್ಕೆಟ್ ನ Loyal World Market’s ಎರಡನೇ ಶಾಖೆ ಬೆಂಗಳೂರಿನ ಹೆಬ್ಬಾಳದ ಫೀನಿಕ್ಸ್ ಮಾಲ್ ಆಫ್ ಏಷ್ಯಾ ನಲ್ಲಿಂದು ಶುಭಾರಂಭಗೊಂಡಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಲಾಯಲ್ ವರ್ಲ್ಡ್ ಮಾರ್ಕೆಟ್ ಗೆ ಚಾಲನೆ‌…

ಖ್ಯಾತ ಕಬ್ಬಡಿ ಆಟಗಾರ ’ಅರ್ಜುನ್ ಚಕ್ರವರ್ತಿ’ ಜೀವನಾಧಾರಿತ ಸಿನಿಮಾದ ಫಸ್ಟ್ ಲುಕ್

ಅರ್ಜುನ್ ಚಕ್ರವರ್ತಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್  Arjun Chakraborty First Look ಇತ್ತೀಚೆಗಷ್ಟೇ ಅನಾವರಣಗೊಂಡಿದೆ. ಕ್ರೀಡಾಂಗಣದ ಮಧ್ಯಭಾಗದಲ್ಲಿ ನಿಂತು, ಪದಕವನ್ನು ಹಿಡಿದುಕೊಂಡು ಮೈಕ್ ಮುಂದೆ ತಮ್ಮ ಗೆಲುವಿನ ಕ್ಷಣವನ್ನು ಅರ್ಜುನ್ ಚಕ್ರವರ್ತಿ ವಿವರಿಸಿದ್ದಾರೆ.…

‘TRP ರಾಮ’ ಸಿನಿಮಾದಿಂದ ಬಂತು ಧರೆಗೆ ದೊಡ್ಡವಳು ಹಾಡು…ನ.3ಕ್ಕೆ ತೆರೆಗೆ ಬರ್ತಿದೆ ಮಹಾಲಕ್ಷ್ಮಿ ಕಂಬ್ಯಾಕ್ ಚಿತ್ರ

ಟ್ರೇಲರ್ ಮೂಲಕ ಭಾರೀ ಸದ್ದು ಮಾಡಿರುವ TRP ರಾಮ ‘TRP Rama’  ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ನವೆಂಬರ್ 3ರಂದು ರಾಜ್ಯಾದ್ಯಂತ ಚಿತ್ರ ತೆರೆಗೆ ಬರ್ತಿದೆ. ಹಿರಿಯ ನಟಿ ಮಹಾಲಕ್ಷ್ಮಿ ಕಂಬ್ಯಾಕ್ ಮಾಡ್ತಿರುವ TRP ರಾಮ…

ಪೋಸ್ಟ್ ಪ್ರೊಡಕ್ಷನ್ ನಲ್ಲಿ ‘ಆರಾಮ್ ಅರವಿಂದ್ ಸ್ವಾಮಿ’ ಬ್ಯುಸಿ..ಯಾವಾಗ ಬರಲಿದೆ ಅಭಿಷೇಕ್-ಅನೀಶ್ ಕಾಂಬೋದ ಸಿನಿಮಾ..?

ಫಸ್ಟ್ ಲುಕ್ ಹಾಗೂ ಪ್ರಮೋಷನಲ್ ವಿಡಿಯೋ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಆರಾಮ್ ಅರವಿಂದ್ ಸ್ವಾಮಿ ಸಿನಿಮಾ ಸದ್ದಿಲ್ಲದೇ ಚಿತ್ರೀಕರಣ ಮುಗಿಸಿ ಸದ್ಯ ಪೋಸ್ಟ್ ಪ್ರೊಡಕ್ಷನ್ ನಲ್ಲಿ ಬ್ಯುಸಿಯಾಗಿದೆ. ಅಭಿಷೇಕ್ ಶೆಟ್ಟಿ ಹಾಗೂ ಅನೀಶ್ ತೇಜೇಶ್ವರ್…

ಮಾಯಾನಗರಿಯಲ್ಲಿ ಅನೀಶ್ ಸಂಚಾರ

ಸದ್ಯದಲ್ಲೇ ಟೀಸರ್ ರಿಲೀಸ್ ಅನೀಶ್ ನಟಿಸಿರುವ, ಶಂಕರ್ ಆರಾಧ್ಯ ನಿರ್ದೇಶನದ ಮಾಯಾನಗರಿ ಸಿನಿಮಾ ಬಿಡುಗಡೆಗೆ ಅಣಿಯಾಗಿದೆ. ಅದಕ್ಕೂ ಮುನ್ನ ಟೀಸರ್ ಮೂಲಕ ಸದ್ದು ಮಾಡಲು ಸಜ್ಜಾಗಿದೆ ಚಿತ್ರತಂಡ. ಈಗಾಗಲೇ ಸೆನ್ಸಾರ್ ಪ್ರಕ್ರಿಯೆ ಮುಗಿಸಿರುವ ಚಿತ್ರತಂಡ,…

ಮತ್ತೆ ಶುರು ಸ್ಯಾಂಡಲ್ ವುಡ್ ಕ್ರಿಕೆಟ್ ಹಬ್ಬ..ನವೆಂಬರ್ 28 ರಿಂದ ಡಿಸೆಂಬರ್ 10 ನಡೆಯಲಿದೆ ಡಾ.ರಾಜ್ ಕಪ್ ಸೀಸನ್-6

ಈಗ ವರ್ಲ್ಡ್ ಕಪ್ ಫೀವರ್ ಜೋರಾಗಿದೆ. ಸ್ಯಾಂಡಲ್ ವುಡ್ ನಲ್ಲಿಯೂ ಮತ್ತೆ ಕ್ರಿಕೆಟ್ ಹಬ್ಬ ಶುರುವಾಗ್ತಿದೆ. ಡಾ.ರಾಜ್ ಕಪ್ ಸೀಸನ್ 6ಗೆ ಮುಹೂರ್ತ ಫಿಕ್ಸ್ ಆಗಿದ್ದು, ಇದಕ್ಕಾಗಿ ತಾರೆಯರು ತಯಾರಿ ಆರಂಭಿದ್ದಾರೆ. ಪುನೀತ್ ರಾಜ್…

‘ನೆಲ್ಸನ್’ ಆಗಿ ಬಂದ ಮರಿ ಟೈಗರ್…ಸಖತ್ ಮಾಸ್ ಆಗಿದೆ ಟೀಸರ್.

ಚೊಚ್ಚಲ ಹೆಜ್ಜೆಯಲ್ಲಿಯೇ ಭರವಸೆ ಹೆಚ್ಚಿಸಿದ ಗೊಂಬೆಗಳ ಲವ್ ಹೀರೋ ಅರುಣ್ ಕುಮಾರ್ ಗೊಂಬೆಗಳ ಲವ್‌ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಭರವಸೆ ಮೂಡಿಸಿದ್ದ ನಟ ಅರುಣ್‌ ಕುಮಾರ್ ಈಗ ನಿರ್ದೇಶನಕ್ಕಿಳಿದಿದ್ದಾರೆ. ಅವರ ಚೊಚ್ಚಲ ಹೆಜ್ಜೆಗೆ ‘ನೆಲ್ಸನ್’ Nelson…

ಡ್ಯಾಡ್ ಟೀಸರ್ ಗೆ ಬಾಲಿವುಡ್ ನಿರ್ದೇಶಕ ಸುಭಾಶ್ ಘಾಯ್ ಫಿದಾ!

ಒಮ್ಮೊಮ್ಮೆ ಸುಳಿವೇ ಇರದಂತೆ ಕೆಲ ಸಿನಿಮಾಗಳು ಪ್ರೇಕ್ಷಕರನ್ನು ಸಂಪೂರ್ಣವಾಗಿ ಸೆಳೆದು ಬಿಡುವುದಿದೆ. ಇದೀಗ ಬಿಡುಗಡೆಗೊಂಡಿರುವ ಡ್ಯಾಡ್ ಎಂಬ ಚಿತ್ರದ ಟೀಸರ್ ಕೂಡಾ ನೋಡುಗರನ್ನು ಅದೇ ತೆರನಾಗಿ ಚಕಿತಗೊಳಿಸಿದೆ. ಇಂದು ಲಾಂಚ್ ಆಗಿರೋ ಡ್ಯಾಡ್ ಟೀಸರ್…

`ಕೆಂಡ’ದೊಳಗಿವೆ ಬೆಂಕಿನುಂಡೆಯಂತಾ ಕ್ಯಾರೆಕ್ಟರ್ ಗಳು!

ಒಂದೇ ಒಂದು ಮೋಷನ್ ಪೋಸ್ಟರ್ ಮೂಲಕ ಒಂದಷ್ಟು ಬಗೆಯ ಚರ್ಚೆ ಮತ್ತು ಕುತೂಹಲ ಹುಟ್ಟುಹಾಕಿದ್ದ ಚಿತ್ರ `ಕೆಂಡ’. Kenda Kannada Movie ಈ ಹಿಂದೆ `ಗಂಟುಮೂಟೆ’ ಎಂಬ ಭಿನ್ನ ಕಥಾನಕದ ಮೂಲಕ ಸೆಳೆದಿದ್ದ ತಂಡವೇ…

‘ಗರಡಿ’ಯಿಂದ ಬಂತು ಮೂರನೇ ಹಾಡು .

ವನಜಾ ಬಿ.ಸಿ ಪಾಟೀಲ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಚಿತ್ರದ ಮೂರನೇ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಯೋಗರಾಜ್ ಭಟ್ ಅವರು ಬರೆದಿರುವ The third song ‘Garadi’ ‘ಬಡವನ ಹೃದಯ’ ಎಂಬ ಮನಸ್ಸಿಗೆ…

ಅಕ್ಟೋಬರ್ 18 ರಂದು ಮೈಸೂರಿನಲ್ಲಿ “ಘೋಸ್ಟ್” ಚಿತ್ರಕ್ಕೆ ಶುಭಕೋರಿ ಅದ್ದೂರಿ ಮೆರವಣಿಗೆ .

ಸಂದೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” Ghost Shivanna ಚಿತ್ರ ಅಕ್ಟೋಬರ್ 19ರಂದು…

“ಭಗೀರಥ” ಚಿತ್ರಕ್ಕೆ ಒಂದೇ ಹಂತದಲ್ಲಿ ಚಿತ್ರೀಕರಣ ಮುಕ್ತಾಯ

ಸಾಯಿ ರಮೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಕೆ.ರಮೇಶ್ ಹಾಗೂ ಬಿ.ಭೈರಪ್ಪ ಮೈಸೂರು ನಿರ್ಮಿಸುತ್ತಿರುವ ಹಾಗೂ ರಾಮ್ ಜನಾರ್ದನ್ ನಿರ್ದೇಶನದ “ಭಗೀರಥ” Bhagirath Kannada Movie ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೇಸರಕ್ಕೆ ಕುತೂಹಲವೇ ಔಷಧಿ. ಕುತೂಹಲಕ್ಕೆ ಯಾವ…

ಬಿಡುಗಡೆಯಾಯ್ತು ಕೆ. ಸಂಗಮೇಶ್ ಪಾಟೀಲ್ ನಿರ್ದೇಶನದ `ಜೀವಸಖಿ’!

ಕೆ. ಸಂಗಮೇಶ್ ಪಾಟೀಲ್ ನಿರ್ದೇಶನದ ಕಿರುಚಿತ್ರ `ಜೀವಸಖಿ’ Jeevasakhi directed by Sangamesh Patil ಬಿಡುಗಡೆಗೊಂಡಿದೆ. ಒಂದು ಅಚ್ಚುಕಟ್ಟಾದ ಸಮಾರಂಭದಲ್ಲಿ, ಸಂಗಮ್ ಟಾಕೀಸ್ ಯೂ ಟ್ಯೂಬ್ ಚಾನೆಲ್ ಮೂಲಕ ಅನಾವರಣಗೊಂಡಿರುವ ಜೀವಸಖಿ, ಅಲ್ಲಿದ್ದ ಪ್ರೇಕ್ಷಕ ವರ್ಗವನ್ನು…

‘ಪ್ರೇಮಂ’ ಪ್ರೀತಿಯ ಕಥೆಯಲ್ಲಿ ಏರಿಳಿತಗಳು

ಈ ಹಿಂದೆ ಇಂಜಿನೀಯರ್ಸ ಮತ್ತು ಗಂಡುಲಿ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ವಿನಯ್ ರತ್ನಸಿದ್ದಿ ಈಗ ಮತ್ತೊಂದು ಪ್ರೇಮಕಥೆ ಹಿಡಿದುಕೊಂಡು ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಇದೇ ತಿಂಗಳಲ್ಲಿ ತೆರೆಗೆ ಬರಲು ಸಿದ್ದವಾಗಿರುವ ಪ್ರೇಮಂ Premam Kannada…

ಅನಿರುದ್ಧ್ ಜತಕರ್ ಅಭಿನಯದ “chef ಚಿದಂಬರ” ಚಿತ್ರದ ಚಿತ್ರೀಕರಣ ಮುಕ್ತಾಯ .

ಹಿರಿತೆರೆ ಹಾಗೂ ಕಿರುತೆರೆಯಲ್ಲಿ ತಮ್ಮದೇ ಆದ ಅಭಿಮಾನಿ ಬಳಗ ಹೊಂದಿರುವ ನಟ ಅನಿರುದ್ಧ್ ಜತಕರ್ ನಾಯಕರಾಗಿ ನಟಿಸಿರುವ, “ರಾಘು” ಚಿತ್ರದ ಖ್ಯಾತಿಯ ಎಂ.ಆನಂದರಾಜ್ ನಿರ್ದೇಶನದ “chef ಚಿದಂಬರ” Anirudh Jatkar Chef Chidambara ಚಿತ್ರದ…

’ಹಾಯ್ ನನ್ನಾ’ ಸಿನಿಮಾದ ಎರಡನೇ ಹಾಡು ರಿಲೀಸ್…ನ್ಯಾಚುರಲ್ ಸ್ಟಾರ್ ನಾನಿಗೆ ಕಿಚ್ಚ ಸುದೀಪ್ ಸಾಥ್

ದಸರಾ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಬಳಿಕ ನ್ಯಾಚುರಲ್ ಸ್ಟಾರ್ ನಾನಿ ನಟಿಸುತ್ತಿರುವ 30ನೇ ಸಿನಿಮಾ ಹಾಯ್ ನನ್ನಾ .The second song of the movie ‘Hai Nanna’ ಟೀಸರ್ ಹಾಗೂ ಒಂದು…

ಸೆನ್ಸಾರ್ ಮಂಡಳಿಯಿಂದ ಯು ಮಾನ್ಯತೆ ಪಡೆದ ಜಲಪಾತ ಸಿನಿಮಾ ಅಕ್ಟೋಬರ್ 13 ಕ್ಕೆ ತೆರೆಗೆ

– ಇಂಡಸ್ ಹರ್ಬ್ಸ್ ನ ಟಿ ಸಿ ರವೀಂದ್ರ ತುಂಬರಮನೆ ನಿರ್ಮಿಸಿ , ರಮೇಶ್ ಬೇಗಾರ್ ಶೃಂಗೇರಿ ರಚಿಸಿ ನಿರ್ದೇಶಿಸಿರುವ ಜಲಪಾತ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು ಸರ್ಟಿಫಿಕೇಟ್ ನೀಡಿದ್ದು ಯಾವುದೇ ಕಟ್ಸ್ ಮತ್ತು…

ಪಂಚಭಾಷೆಗಳಲ್ಲಿ ಬಿಡುಗಡೆಯಾಯಿತು “ಇನಾಮ್ದಾರ್” ಚಿತ್ರದ ಟ್ರೇಲರ್.

ನಿರಂಜನ್ ಶೆಟ್ಟಿ ತಲ್ಲೂರು ನಿರ್ಮಾಣದ, ಸಂದೇಶ್ ಶೆಟ್ಟಿ ಆಜ್ರಿ ನಿರ್ದೇಶನದ “ಇನಾಮ್ದಾರ್ ” ಚಿತ್ರದ ಟ್ರೇಲರ್  “Inamdaar” trailer released ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಯಿತು. ನಿರಂಜನ್…

ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” ಚಿತ್ರ ಅಕ್ಟೋಬರ್ 13 ರಂದು ತೆರೆಗೆ.

ಭಾಸ್ಕರ್ ನಾಯ್ಕ್ ಬರೆದು ನಿರ್ದೇಶಿಸಿ, ನಿರ್ಮಿಸಿರುವ, ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” “Kudru” ಚಿತ್ರ ಅಕ್ಟೋಬರ್ 13 ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು.…

‘ಆಡೇ ನಮ್ God’ ಟ್ರೇಲರ್ ಅನಾವರಣ…ಅಕ್ಟೋಬರ್ 6ಕ್ಕೆ ಬೆಳ್ಳಿತೆರೆಯಲ್ಲಿ ಸಿನಿಮಾ ದಿಬ್ಬಣ

ಆಡನ್ನು ದೇವರಾಗಿ ಪೂಜೆ ಮಾಡಿದಾಗ ಏನೆಲ್ಲಾ ಆಗುತ್ತದೆ ಎನ್ನುವ ಕಥಾಹಂದರ ಹೊಂದಿರುವ ‘ಆಡೇ ನಮ್ God’ ‘Ade Nam God’ Trailer Unveiled ಸಿನಿಮಾದ ಟ್ರೇಲರ್ ಅನಾವರಣಗೊಂಡಿದೆ. ಒಂದೊಳ್ಳೆ ಸಂದೇಶದೊಂದಿಗೆ ಹಾಸ್ಯಮಯವಾಗಿ ಕಥೆ ಹೆಣೆದಿದ್ದಾರೆ…

ಮಹಿಳೆಯರಿಂದ ರಾಜಯೋಗ ಟ್ರೈಲರ್ ಬಿಡುಗಡೆ

ಮಾನವನ ಜೀವನದಲ್ಲಿ ರಾಜಯೋಗ ಎಂಬ ಪದಕ್ಕೆ ಬಹಳ ಮಹತ್ವವಿದೆ. ರಾಜಯೋಗ ಬಂತೆಂದರೆ ಮುಂದೆ ಆತನಿಗೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಹಾಸ್ಯನಟ ಪೋಷಕನಟ ಧರ್ಮಣ್ಣ ನಾಯಕನಾಗಿ ನಟಿಸಿರುವ ಚಲನಚಿತ್ರದ ಹೆಸರೂ ಸಹ ರಾಜಯೋಗ. ಈ ಚಿತ್ರದ…

ನಟನೆಗಿಳಿದ ನಿರ್ದೇಶಕ ಸತ್ಯಪ್ರಕಾಶ್‌

ಇತ್ತೀಚಿನ ದಿನಗಳಲ್ಲಿಹಲವು ನಿರ್ದೇಶಕರು ತಮ್ಮ ವಿಭಿನ್ನ ರೀತಿಯ ಕಥೆಯನ್ನು ತೆರೆ ಮೇಲೆ ತರಲು ತಾವೇ ನಟನೆಗಿಳಿಯುತ್ತಿದ್ದಾರೆ. ಈಗ ಆ ಸಾಲಿಗೆ ಹೊಸ ಸೇರ್ಪೆಡೆ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಡಿ ಸತ್ಯಪ್ರಕಾಶ್‌. Acting…

“ಅನ್ ಲಾಕ್ ರಾಘವ” ಚಿತ್ರ ತಂಡದಿಂದ ಮತ್ತೊಂದು ಸಿಹಿ ಸುದ್ದಿ .!!

“ಮೂಡ್ಸ್ ಆಫ್ ರಾಘವ” ಟೀಸರ್ ಬಿಡುಗಡೆ . ಸ್ಯಾಂಡಲ್ವುಡ್ ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ ಚಿತ್ರಗಳಲ್ಲಿ “ಅನ್ ಲಾಕ್ ರಾಘವ” Unlock Raghava Teaser Released. ಕೂಡ ಒಂದು. ಚಿತ್ರ ಸೆಟ್ಟೇರಿದ ದಿನದಿಂದಲೂ ಹಲವಾರು…

ಅಕ್ಟೋಬರ್ 6ಕ್ಕೆ ಹೊಸಬರ ‘ಲವ್’ ಸಿನಿಮಾ ರಿಲೀಸ್..

ಅಪ್ಪಟ ಕನ್ನಡ ಪ್ರತಿಭೆಗಳಿಗೆ ಅವಕಾಶ ನೀಡಿ ತೆಗೆದಿರುವ ಲವ್‌ ‘Love’ Kannada Movie ಚಿತ್ರ ಬಿಡುಗಡೆಗೆ ಅಣಿಯಾಗಿದೆ. ಚಿತ್ರದ ಟ್ರೇಲರ್‌ ಕೂಡ ಬಿಡುಗಡೆಯಾಗಿದ್ದು, ಪ್ರಾಮಿಸಿಂಗ್‌ ಆಗಿದೆ. ಲವ್‌ ಚಿತ್ರವನ್ನು ಅಕ್ಟೋಬರ್‌ 6ಕ್ಕೆ ಬಿಡುಗಡೆ ಮಾಡಲು…

ರಾಜವರ್ಧನ್ ‘ಗಜರಾಮ’ ಸಿನಿಮಾದ ಸ್ಪೆಷಲ್ ನಂಬರ್ ಗೆ ಹೆಜ್ಜೆ ಹಾಕಿದ ರಾಗಿಣಿ…

ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಡಿಂಗ್ರಿ ನಾಗರಾಜ್ ಅವರು ಅನೇಕ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಅವರ ಪುತ್ರ ರಾಜವರ್ಧನ್  Gajarama Ragini ಕೂಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹೀರೋ ಆಗಿ ಅವರು ಸ್ಯಾಂಡಲ್ವುಡ್ನಲ್ಲಿ…

ಕನ್ನಡಕ್ಕೆ ವಿಧು ವಿನೋದ್‍ ಚೋಪ್ರಾ ನಿರ್ದೇಶನದ ’12th ಫೇಲ್‍’ ಚಿತ್ರ

ಕೆ ಆರ್ ಜಿ ಸ್ಟುಡಿಯೋಸ್‍ನಿಂದ ಕರ್ನಾಟಕದಲ್ಲಿ ವಿತರಣೆ; ಅ.27ಕ್ಕೆ ಬಿಡುಗಡೆ ಕರ್ನಾಟಕದ ಜನತೆಗೆ ಗುಣಮಟ್ಟದ ಚಿತ್ರಗಳನ್ನು ತಲುಪಿಸುವ ನಿಟ್ಟಿನಲ್ಲಿ ಕನ್ನಡದ ಜನಪ್ರಿಯ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಕೆ ಆರ್ ಜಿ ಸ್ಟುಡಿಯೋಸ್‍ ಯಾವತ್ತೂ…

 ಪ್ರಜ್ವಲ್ ದೇವರಾಜ್ – ಅದಿತಿ ಪ್ರಭುದೇವ ಅಭಿನಯದ “ಮಾಫಿಯಾ” ಚಿತ್ರಕ್ಕೆ ಡಬ್ಬಿಂಗ್ ಮುಕ್ತಾಯ.

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಹೆಚ್ ನಿರ್ದೇಶಿಸಿರುವ “ಮಾಫಿಯಾ”  Prajwal Devaraj Mafia ಚಿತ್ರಕ್ಕೆ…

’ಮುಗಿಲ್ ಪೇಟೆ’ ಡೈರೆಕ್ಟರ್ ಹೊಸ ಸಿನಿಮಾ..ಜೋಡಿಹಕ್ಕಿ ಸೀರಿಯಲ್ ತಾಂಡವ್ ರಾಮ್ ನಾಯಕ

ಮುಗಿಲ್ ಪೇಟೆ ಸಿನಿಮಾದ ಮೂಲಕ ಪ್ರೇಕ್ಷಕರ ಮನೆಗೆದ್ದಿದ್ದ ನಿರ್ದೇಶಕ ಭರತ್ ಎಸ್ (‘Mugil Pete’ director new movie Tandav Ram) ನಾವುಂದ ಮತ್ತೊಂದು ಹೊಸ ಆಯಾಮದೊಂದಿಗೆ ಹೆಜ್ಜೆ ಇಡಲು ಸಜ್ಜಾಗಿದ್ದಾರೆ . ಮುಗಿಲ್…

ವಿದ್ಯಾರ್ಥಿಗಳಿಂದ ಚಂದನ್ ಶೆಟ್ಟಿ ಸಿನಿಮಾ ಶೀರ್ಷಿಕೆ ಅನಾವರಣ!

ರ್ಯಾಪರ್ ಚಂದನ್ ಶೆಟ್ಟಿ vidyarthi vidhyartiniyare ಸಿನಿಮಾ ನಾಯಕನಾಗಿ ಪ್ರೇಕ್ಷಕರನ್ನು ಮುಖಾಮುಖಿಯಾಗಲು ತಯಾರಾಗಿದ್ದಾರೆ. ಇಂಥಾದ್ದೊಂದು ಸುಳಿವನ್ನು ಕೆಲ ದಿನಗಳ ಹಿಂದೆ ಚಿತ್ರತಂಡವೇ ಬಿಟ್ಟುಕೊಟ್ಟಿತ್ತು. ಒಂದು ಪ್ರೋಮೋ ಮೂಲಕ ಕುತುಹಲವನ್ನು ಕಾಯ್ದಿಟ್ಟುಕೊಳ್ಳುವ ಪ್ರಯತ್ನವನ್ನೂ ಮಾಡಲಾಗಿತ್ತು. ಕಡೆಗೂ…

‘TRP ರಾಮ’ ಟ್ರೇಲರ್ ರಿಲೀಸ್..ಮಹಾಲಕ್ಷ್ಮೀ ಕಂಬ್ಯಾಕ್ ಸಿನಿಮಾ…

ದಶಕಗಳ ಹಿಂದೆ ಜನಪ್ರಿಯ ನಟಿಯಾಗಿ ಗುರುತಿಸಿಕೊಂಡಿದ್ದ ಮಹಾಲಕ್ಷ್ಮೀ TRP ರಾಮ TRP Rama’ Trailer Release ಸಿನಿಮಾ ಮೂಲಕ ಮತ್ತೆ ಕಮ್‌ಬ್ಯಾಕ್‌ ಆಗುತ್ತಿರುವುದು ಗೊತ್ತೇ ಇದೆ. ರವಿಪ್ರಸಾದ್‌ ನಟಿಸಿ ಮತ್ತು ನಿರ್ದೇಶನದ ಈ ಚಿತ್ರದ…

ಉದ್ಯಾನನಗರಿಯಲ್ಲಿ “ಗನ್ಸ್ ಅಂಡ್ ರೋಸಸ್”

ಭೂಗತ ಜಗತ್ತಿನ ಕಥೆಯ ಜೊತೆಗೆ ಪ್ರೇಮ ಕಥಾನಕವನ್ನು ಹೊಂದಿರುವ “ಗನ್ಸ್ ಅಂಡ್ ರೋಸಸ್” Guns and Roses ಚಿತ್ರಕ್ಕೆ ಉದ್ಯಾನನಗರಿ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಬೆಂಗಳೂರಿನ ಕೆಂಗೇರಿ ಸುತ್ತಮುತ್ತ, ಕಂಠೀರವ ಸ್ಟುಡಿಯೋ, ಉಲ್ಲಾಳದ…

ಚೇತನ್ ಕುಮಾರ್ ನಿರ್ದೇಶನದಲ್ಲಿ ರಕ್ಷ್ ರಾಮ್ ನಾಯಕನಾಗಿ ನಟಿಸುತ್ತಿರುವ ‘ಬರ್ಮ’ ಚಿತ್ರ ಆರಂಭ.

ಬಹದ್ದೂರ್, ಭರ್ಜರಿ, ಭರಾಟೆ, ಜೇಮ್ಸ್ ಚಿತ್ರಗಳ ನಿರ್ದೇಶಕ ಹಾಗೂ ಖ್ಯಾತ ಗೀತರಚನೆಕಾರ ಚೇತನ್ ಕುಮಾರ್ ನಿರ್ದೇಶನದ ಹಾಗೂ “ಗಟ್ಟಿಮೇಳ” ಧಾರಾವಾಹಿ ಖ್ಯಾತಿಯ ರಕ್ಷ್ ರಾಮ್ ನಾಯಕನಾಗಿ ನಟಿಸುತ್ತಿರುವ “ಬರ್ಮ” ‘Burma’ ಚಿತ್ರದ ಮುಹೂರ್ತ ಸಮಾರಂಭ…

ಕಾವೇರಿ ಹೋರಾಟಕ್ಕೆ ಸಿರಿಕನ್ನಡ ವಾಹಿನಿಯ ಬೆಂಬಲ

“ಸಿರಿಕನ್ನಡ” ಕನ್ನಡಿಗರಿಂದ, ಕನ್ನಡಿಗರಿಗೋಸ್ಕರ, ಕನ್ನಡಕ್ಕಾಗಿಯೇ ಆರಂಭವಾಗಿರುವ ವಾಹಿನಿ ಸಿರಿಕನ್ನಡ ವಾಹಿನಿ ಆರಂಭವಾದಾಗಿಂದ ಕನ್ನಡ, ಕಲೆ, ಸಂಸ್ಕೃತಿ, ಕನ್ನಡ ನೆಲದ ಅಭಿರುಚಿಗೆ ತಕ್ಕಂತಹ ಕಾರ್ಯಕ್ರಮಗಳನ್ನು ನೀಡುತ್ತಾ ಕನ್ನಡಿಗರ ಮನೆ ಮಾತಾಗಿರುವಂತಹ ವಾಹಿನಿ. ಈ ಕಾರಣದಿಂದಲೇ ಕನ್ನಡಿಗರ…

ಬಘೀರ ಡಾ” ಸೂರಿ ಯವರಿಗೆ ಹುಟ್ಟುಹಬ್ಬದ ಶುಭಾಶಯಗಳು

ಬಘೀರ ಕನ್ನಡದಲ್ಲಿ ಬರುತ್ತಿರುವ ಹೊಂಬಾಳೆ ಫಿಲ್ಮ್ಸ್ ರವರ ಮುಂದಿನ ಚಿತ್ರವಾಗಿದ್ದು, ಸದ್ಯಕ್ಕೆ ಚಿತ್ರೀಕರಣ ನೆಡೆಯುತ್ತಿದ್ದು …… ( Bagheera Dr. Suri) ಸದ್ಯಕ್ಕೆ ಆ ಚಿತ್ರದ ನಿರ್ದೇಶಕರಾದ ಡಾ” ಸೂರಿ ಯವರಿಗೆ ಇಂದು ಹುಟ್ಟು ಹಬ್ಬ,…

ಜನಮೆಚ್ಚುಗೆ ಪಡೆಯುತ್ತಿದೆ “ಜಲಪಾತ” ಟ್ರೇಲರ್.

ಪರಿಸರದ ಕುರಿತು ಜಾಗೃತಿ ಮೂಡಿಸುವ ಈ ಚಿತ್ರ ಅಕ್ಟೋಬರ್ 6ರಂದು ತೆರೆಗೆ . ಮಲೆನಾಡ ಸುಂದರ ಪರಿಸರದ ಹಾಗೂ ಅಲ್ಲಿನ ಸಮಸ್ಯೆಗಳನ್ನು ಪರಿಚಯಿಸುವ “ಜಲಪಾತ” (jalapatha kannada movie) ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಖ್ಯಾತ…

ಅಭಿರಾಮಚಂದ್ರ ಟ್ರೇಲರ್ ರಿಲೀಸ್…ಹೊಸಬರಿಗೆ ಪ್ರಮೋದ್-ದೀಕ್ಷಿತ್ ಸಾಥ್. ಅಕ್ಟೋಬರ್ 6ಕ್ಕೆ ಸಿನಿಮಾ ರಿಲೀಸ್

ಬಾಲ್ಯದ ಸ್ನೇಹ, ಪ್ರೀತಿ ಹಾಗೂ ತ್ರಿಕೊನ ಪ್ರೇಮಕಥಾಹಂದರ ಒಳಗೊಂಡಿರುವ “ಅಭಿರಾಮಚಂದ್ರ’ ( Abhi Rama Chandra) ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ನಟ ಪ್ರಮೋದ್ ಶೆಟ್ಟಿ ಹಾಗೂ ದೀಕ್ಷಿತ್ ಶೆಟ್ಟಿ ಟ್ರೇಲರ್ ರಿಲೀಸ್ ಮಾಡಿ…

ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಸಿನಿಮಾದ ಮೊದಲ‌ ಹಂತದ ಚಿತ್ರೀಕರಣ ಮುಕ್ತಾಯ…

ಮೊದಲ ಹಂತದ ಚಿತ್ರೀಕರಣ ಮುಗಿಸಿದ ಫೈರ್ ಫ್ಲೈ…ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಸಿನಿಮಾ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್‌ಕುಮಾರ್ (Nivedita Sivarajkumar’s’Fire Fly’) ಅವರು ಸಿನಿಮಾ ನಿರ್ಮಾಣಕ್ಕಿಳಿದಿರುವುದು ಗೊತ್ತೇ ಇದೆ.…

ನೂತನ ವಾಗಿ ಅನಾವರಣಗೊಂಡ ವಿನೋದ್ ಪ್ರಭಾಕರ್ ಅಭಿನಯದ “ಫೈಟರ್ ” ಚಿತ್ರದ ಬಿಡುಗಡೆ ದಿನಾಂಕ

ಕನ್ನಡಪರ ಸಂಘಟನೆಗಳ ಹೋರಾಟಗಾರರು, ನಿವೃತ್ತ ನ್ಯಾಯಾಧೀಶರು,ಮಾನವಹಕ್ಕು ಮಹಿಳಾ ಅಧ್ಯಕ್ಷರು,ಅನೇಕ ಚಳುವಳಿ ಹೋರಾಟಗಾರರಿಂದ “ಫೈಟರ್” ಚಿತ್ರದ ಬಿಡುಗಡೆ ದಿನಾಂಕ ಘೋಷಣೆ . ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಾಣದ, ನೂತನ್ ಉಮೇಶ್ ನಿರ್ದೇಶನದ ಹಾಗೂ ವಿನೋದ್ ಪ್ರಭಾಕರ್ ನಾಯಕರಾಗಿ…

ಮತ್ತೆ ಒಂದಾದ ‘ಲವ್ ಸ್ಟೋರಿ’ ಜೋಡಿ…ನಾಗಚೈತನ್ಯ 23ನೇ ಸಿನಿಮಾಗೆ ಸಾಯಿಪಲ್ಲವಿ ನಾಯಕಿ

ಟಾಲಿವುಡ್ ಯುವ ಸಾಮ್ರಾಟ ನಾಗಚೈತನ್ಯ 23ನೇ (23rd movie) ಸಿನಿಮಾಗೆ ನಾಯಕಿಯಾಗಿ ಸಾಯಿಪಲ್ಲವಿ (Sai Pallavi) ಆಯ್ಕೆಯಾಗಿದ್ದಾರೆ. ಲವ್ ಸ್ಟೋರಿ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಜೋಡಿ ಮತ್ತೆ ಒಂದಾಗುತ್ತಿರುವುದು ನಿರೀಕ್ಷೆ ಹೆಚ್ಚಿಸಿದೆ.…

ಸದ್ದು ಮಾಡ್ತಿವೆ ಎಸ್ತರ್ ನರೋನ್ಹಾ ನಿರ್ದೇಶನದ ಚೊಚ್ಚಲ ಸಿನಿಮಾ ‘ದಿ ವೆಕೆಂಟ್ ಹೌಸ್’ ಹಾಡು

ಬಹುಭಾಷಾ ನಟಿ ಎಸ್ತರ್ ನರೋನ್ಹಾ (Esther Naronha’s) ‘ದಿ ವೆಕೆಂಟ್ ಹೌಸ್’ ಸಿನಿಮಾ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ನಿರ್ದೇಶನದ ಜೊತೆಗೆ ನಿರ್ಮಾಣ, ಸಂಗೀತ ನಿರ್ದೇಶನ, ನಟನೆ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಈಗಾಗಲೇ…

ಸಾಹಸ ಸಿಂಹ ಡಾ||ವಿಷ್ಣುವರ್ಧನ್ ಹುಟ್ಟುಹಬ್ಬದಂದು ಅನಾವರಣವಾಯಿತು “ತಗ್ಗಟ್ಟಿ” ಚಿತ್ರದ ಫಸ್ಟ್ ಲುಕ್ .

ಕೊರೋನ ನಂತರ “ಕಿಲಾಡಿಗಳು” ಎಂಬ ಜನಪ್ರಿಯ ಚಿತ್ರವನ್ನು ನಿರ್ದೇಶಿಸಿದ್ದ ಬಿ.ಪಿ ಹರಿಹರನ್, ಈಗ “ತಗ್ಗಟ್ಟಿ” ಎಂಬ ವಿಶೇಷ ಶೀರ್ಷಿಕೆಯ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. “ತಗ್ಗಟ್ಟಿ” ಎಂದರೆ ಒಂದು ಊರಿನ ಹೆಸರು. The first look of…

“ಸಪ್ಲೇಯರ್ ಶಂಕರ” ಚಿತ್ರದ ಪ್ರೇಮಗೀತೆಗೆ ರೀಲ್ಸ್ ಮಾಡಿ. ಐ ಫೋನ್ 15 ಗೆಲ್ಲಿ. .

ತ್ರಿನೇತ್ರ ಫಿಲಂಸ್ ಲಾಂಛನದಲ್ಲಿ ಎಂ ಚಂದ್ರಶೇಖರ್ ಹಾಗೂ ಎಂ.ನಾಗೇಂದ್ರ ಸಿಂಗ್ ನಿರ್ಮಿಸಿರುವ ಹಾಗೂ ರಂಜಿತ್ ನಿರ್ದೇಶನದಲ್ಲಿ ನಿಶ್ಚಿತ್ ಕರೋಡಿ ನಾಯಕನಾಗಿ ನಟಿಸಿರುವ “ಸಪ್ಲೇಯರ್ ಶಂಕರ” Supplier Shankara ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಬರೆದಿರುವ “ಮಾಡೊ…

ಕ್ರೇಜಿಸ್ಟಾರ್ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ “ದ ಜಡ್ಜ್ ಮೆಂಟ್” ಚಿತ್ರಕ್ಕೆ ಅದ್ದೂರಿ ಕ್ಲೈಮ್ಯಾಕ್ಸ್

ಜಿ9 ಕಮ್ಯೂನಿಕೇಷನ್ ಮೀಡಿಯಾ ಅಂಡ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಕ್ರೇಜಿಸ್ಟಾರ್ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ “ದ ಜಡ್ಜ್ ಮೆಂಟ್” ( Crazystar Ravichandran The Judgment ) ಚಿತ್ರದ ಮಧ್ಯಾಂತರ ಮತ್ತು ಕ್ಲೈಮ್ಯಾಕ್ಸ್ ಭಾಗದ…

“Just Married” ಗಣೇಶನ ಹಬ್ಬಕ್ಕೆ ಬಂತು ಶೈನ್ ಶೆಟ್ಟಿ ಅಭಿನಯದ “ಜಸ್ಟ್ ಮ್ಯಾರಿಡ್” ಹಾಡು .

ಖ್ಯಾತ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ನಿರ್ಮಿಸುತ್ತಿರುವ ಮೊದಲ ಚಿತ್ರವಿದು . ಕನ್ನಡ ಚಿತ್ರರಂಗದ ಹೆಸರಾಂತ ಸಂಗೀತ ನಿರ್ದೇಶಕರಾದ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ಈಗ ನಿರ್ಮಾಪಕರಾಗಿದ್ದಾರೆ. abbs…

ಪ್ರಮೋದ್ ಶೆಟ್ಟಿ ಅಭಿನಯದ “ಜಲಂಧರ” ಚಿತ್ರಕ್ಕೆ ಮಾತಿನ ಮರು ಜೋಡಣೆ(ಡಬ್ಬಿಂಗ್) ಮುಕ್ತಾಯ .

“ಜಲಂಧರ” (Pramod Shetty Jalandhara) ಚಿತ್ರತಂಡ ಇತ್ತೀಚೆಗೆ ಪ್ರಮೋದ್ ಶೆಟ್ಟಿ ಅವರ ಹುಟ್ಟು ಹಬ್ಬದ ಉಡುಗೊರೆಯಾಗಿ ಚಿತ್ರದ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಿ ಶುಭ ಕೋರಿತ್ತು. ಚಿತ್ರದ ಪೋಸ್ಟರ್ ಸೋಶಿಯಲ್ ಮೀಡಿಯಾದಲ್ಲಿ  ಜನಪ್ರಿಯತೆ ಗಳಿಸಿದ…

ದಿಗ್ವಿಜಯ ಟ್ರೈಲರ್ ಆಡಿಯೋ ಬಿಡುಗಡೆ

ರೈತರು ಎದುರಿಸುತ್ತಿರುವ ಸಂಕಷ್ಟಗಳು ಹಾಗೂ ಅದಕ್ಕೆ ಪರಿಹಾರ ಹುಡುಕುವ ಪ್ರಯತ್ನವನ್ನು ನಿರ್ದೇಶಕ ದುರ್ಗಾ ಪಿ.ಎಸ್. ಅವರು ತಮ್ಮ ನಿರ್ದೇಶನದ ದಿಗ್ವಿಜಯ ಚಿತ್ರದ ಮೂಲಕ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೈಲರ್ ಹಾಗೂ ಆಡಿಯೋ ಬಿಡುಗಡೆ…

ತೋತಾಪುರಿ-2 ಟ್ರೈಲರ್ ಗಣಪತಿ ಹಬ್ಬಕ್ಕೆ ಕಾಮಿಡಿ ಝಲಕ್

ಒಂದೇ ಸೂರಿನಡಿ ಬದುಕುತ್ತಿರುವ ನಾವೆಲ್ಲ ಒಂದೇ ಎನ್ನುವ ಭಾವೈಕ್ಯತೆಯ ಸಂದೇಶ ಹೊಂದಿದ್ದ ತೋತಾಪುರಿ ಚಿತ್ರದ ಮುಂದುವರಿದ ಭಾಗ ‘ತೋತಾಪುರಿ -2’ ಶೀಘ್ರದಲ್ಲೇ ತೆರೆಕಾಣಲು ಸಿದ್ದವಾಗಿದೆ. ವಿಜಯಪ್ರಸಾದ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರವನ್ನು ಸುರೇಶ್…

22ಕ್ಕೆ ನಚ್ಚಿನವಾಡು ತೆಲುಗು ಚಿತ್ರ ತೆರೆಗೆ

ಕನ್ನಡದ ಬಹುತೇಕ ಕಲಾವಿದರು ನಟಿಸಿರುವುದು ಹಾಗೂ ಬೆಂಗಳೂರಿ ನಲ್ಲೆ 90% ಭಾಗದಷ್ಟು ಶೂಟಿಂಗ್ ನಡೆದಿದೆ ಇನ್ನು ವಿಶೇಷ ವೆಂದರೆ ಕನ್ನಡದ ಸಂಭಾಷಣೆ ಕೂಡ ಈ ಚಿತ್ರದಲ್ಲಿ ಬಳಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಸಾಕಷ್ಟು ವಿವರಗಳನ್ನು ಹಂಚಿಕೊಂಡಿತು.…

ಸೆ.18 ಸ್ಯಾಂಡಲ್ವುಡ್ ಗೆ ಸೈಕ್ ಡೇ, ಭೀಮನ ಬ್ಯಾಡ್ ಬಾಯ್ಸ್ ಸಾಂಗ್

ಮೊದಲ ಹಾಡು ಬ್ಯಾಡ್ ಬಾಯ್ಸ್ ಹಾಡಿನ ರಿಲೀಸ್ಗೆ ಭರ್ಜರಿ ತಯಾರಿ ಭೀಮ ಸೆಟ್ಟೇರಿದಾನಿಂದ್ಲೂ ದೊಡ್ಡ ಮಟ್ಟದ ಹೈಪ್, ಕ್ರೇಜ್ ಹುಟ್ಟಿಸಿರೋ ಸಿನಿಮಾ. ಈ ವರ್ಷದ ಬಹು ನಿರೀಕ್ಷಿತ ಸಿನಿಮಾ. ಸ್ಯಾಂಡಲ್ವುಡ್ ಸಲಗ ದುನಿಯಾ ವಿಜಯ್…

ಸೆ.28 ರಾಮ್ ಪೋತಿನೇನಿ ಹಾಗೂ ಶ್ರೀಲೀಲಾ ನಟನೆಯ ಸ್ಕಂದ ಸಿನಿಮಾ ರಿಲೀಸ್

ರಾಮ್ ಪೋತಿನೇನಿ ಹಾಗೂ ಶ್ರೀಲೀಲಾ ನಟನೆಯ ‘ಸ್ಕಂದ’ ಸಿನಿಮಾ ಸೆಪ್ಟೆಂಬರ್ 15ಕ್ಕೆ ಬಿಡುಗಡೆ ಆಗಬೇಕಿತ್ತು. ಆದರೆ, ಈಗ ತಂಡ ಸಿನಿಮಾ ರಿಲೀಸ್ ದಿನಾಂಕವನ್ನು ಎರಡು ವಾರ ಮುಂದಕ್ಕೆ ಹಾಕಿದೆ. ಅರ್ಥಾತ್, ಸೆಪ್ಟೆಂಬರ್ 28ರಂದು ಚಿತ್ರ…

ವಿಕ್ಕಿ ವರುಣ್ – ಧನ್ಯಾ ರಾಮಕುಮಾರ್ ಅಭಿನಯದ “ಕಾಲಾಪತ್ಥರ್” ಚಿತ್ರದಲ್ಲಿ ಹಾಡುಗಳ ದಿಬ್ಬಣ್ಣ .

” ಸೌಂಡ್ಸ್ ಆಫ್ ಕಾಲಾಪತ್ಥರ್” ಹೆಸರಿನಲ್ಲಿ ಚಿತ್ರದ ಅಷ್ಟು ಹಾಡುಗಳನ್ನು ಪರಿಚಯಿಸಿದ ಚಿತ್ರತಂಡ . ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, ವಿಕ್ಕಿ ವರುಣ್ ನಿರ್ದೇಶಿಸಿ ನಾಯಕನಾಗೂ ನಟಿಸಿರುವ…

“ಬಾನ ದಾರಿಯಲಿ” ಚಿತ್ರದ ಟ್ರೇಲರ್ ಗೆ ಪ್ರಶಂಸೆಯ ಮಹಾಪೂರ ..

ಗೋಲ್ಡನ್ ಸ್ಟಾರ್ ಗಣೇಶ್ ನಾಯಕನಾಗಿ ನಟಿಸಿರುವ, ಪ್ರೀತಂ ಗುಬ್ಬಿ ನಿರ್ದೇಶನದ ಹಾಗೂ ಶ್ರೀವಾರಿ ಟಾಕೀಸ್ ನಿರ್ಮಾಣದ “ಬಾನ ದಾರಿಯಲಿ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ ಟ್ರೇಲರ್…

ಹಿಂದಿಯಲ್ಲಿ ದಾಖಲೆ ಬರೆದ ನಿಖಿಲ್: 100 ಮಿಲಿಯನ್ ವೀಕ್ಷಣೆ ಕಂಡ ‘ರೈಡರ್’

ನಿಖಿಲ್ ‘ರೈಡರ್‌’ಗೆ ಹಿಂದಿ ಮಂದಿ ಫಿದಾ: ದಾಖಲೆ ವೀಕ್ಷಣೆ ಕಂಡ ಸಿನಿಮಾ ಹಿಂದಿಯಲ್ಲೂ ಮಾರುಕಟ್ಟೆ ವಿಸ್ತರಿಸಿಕೊಂಡ ನಿಖಿಲ್ ಕುಮಾರ್: ದಾಖಲೆ ವೀಕ್ಷಣೆಕಂಡ ‘ರೈಡರ್’ ‘ರೈಡರ್’ 2021 ರಲ್ಲಿ ತೆರೆಗೆ ಬಂದ ಸಿನಿಮಾ. ಸ್ಯಾಂಡಲ್‌ವುಡ್ ಯುವರಾಜ…

ವಿಭಿನ್ನ ಕಥಾಹಂದರ ಹೊಂದಿರುವ “ಟೇಲ್ಸ್ ಆಫ್ ಮಹಾನಗರ” ಸೆಪ್ಟೆಂಬರ್ 15 ರಂದು ತೆರೆಗೆ .

ಹೆಸರಾಂತ ನಿರ್ದೇಶಕ “ಗೆಜ್ಜೆನಾದ” ವಿಜಯ್ ಕುಮಾರ್ ಪುತ್ರ ಅಥರ್ವ್ ನಾಯಕನಾಗಿ ನಟಿಸಿರುವ “ಟೇಲ್ಸ್ ಆಫ್ ಮಹಾನಗರ” ಚಿತ್ರ ಸೆಪ್ಟೆಂಬರ್ 15 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಧ್ಯಮಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.…

“ತಿಮ್ಮನ ಮೊಟ್ಟೆಗಳು” ಚಿತ್ರಕ್ಕೆ ಸೆನ್ಸಾರ್ “ಯು” ಸರ್ಟಿಫಿಕೇಟ್ ನೀಡಿದೆ.

ಶ್ರೀಕೃಷ್ಣ ಪ್ರೊಡಕ್ಷನ್ಸ್ ಅಡಿಯಲ್ಲಿ ಮೂಡಿ ಬಂದ “ತಿಮ್ಮನ ಮೊಟ್ಟೆಗಳು” ಚಿತ್ರಕ್ಕೆ ಸೆನ್ಸಾರ್ “ಯು” ಸರ್ಟಿಫಿಕೇಟ್ ನೀಡಿದೆ. ಆದರ್ಶ ಅಯ್ಯಂಗಾರ್ ಅವರ ನಿರ್ಮಾಣದಲ್ಲಿ ತಯಾರಾದ ಈ ಚಿತ್ರಕ್ಕೆ ರಕ್ಷಿತ್ ತೀರ್ಥಹಳ್ಳಿಯವರ ನಿರ್ದೇಶನವಿದೆ. ನಿರ್ದೇಶಕರೆ ಬರೆದ “ಕಾಡಿನ…

ಶೀಘ್ರದಲ್ಲೇ ತೆರೆಯ ಮೇಲೆ ಚಿರಂಜೀವಿ ಸರ್ಜಾ ಅಭಿನಯದ “ರಾಜಮಾರ್ತಂಡ”

ತಮ್ಮ‌ನ ಹುಟ್ಟುಹಬ್ಬಕ್ಕೆ ಉಡುಗೊರೆಯಾಗಿ ಅಣ್ಣನ ಚಿತ್ರ ಬಿಡುಗಡೆ . ತಮ್ಮ ನಟನೆಯಿಂದ ಜನಮನ ಗೆದ್ದ ನಟ ಚಿರಂಜೀವಿ ಸರ್ಜಾ. ಚಿಕ್ಕ ವಯಸ್ಸಿನಲ್ಲೇ ಅವರು ಎಲ್ಲರನ್ನೂ ಬಿಟ್ಟು ಹೋಗಿದ್ದು ನೋವಿನ ವಿಷಯ. ಚಿರು ತಮ್ಮ ನಿಧನಕ್ಕೂ…

ಖ್ಯಾತ ಚಲನಚಿತ್ರ ನಿರ್ಮಾಪಕ ಬಿ.ಕೆ.ಶ್ರೀನಿವಾಸ್(ಬೆಂ ಕೋ ಶ್ರೀ) ಅವರ ಪುತ್ರ ಹರ್ಷ(ಅಕ್ಷರ್) ಮತ್ತು ಸುಶ್ಮಿತಾ ರಾಜು ಅವರ ವಿವಾಹ

ಖ್ಯಾತ ಚಲನಚಿತ್ರ ನಿರ್ಮಾಪಕ ಬಿ.ಕೆ.ಶ್ರೀನಿವಾಸ್(ಬೆಂ ಕೋ ಶ್ರೀ) ಅವರ ಪುತ್ರ ಹರ್ಷ(ಅಕ್ಷರ್) ಮತ್ತು ಸುಶ್ಮಿತಾ ರಾಜು ಅವರ ವಿವಾಹ ಇತ್ತೀಚೆಗೆ ಹೊಸಕೆರೆಹಳ್ಳಿಯ ವಿ ಲೆಗಸಿ ಕನ್ವೆನ್ಷನ್ ಹಾಲ್ ನಲ್ಲಿ ಅದ್ದೂರಿಯಾಗಿ ನೆರವೇರಿತು. ಕನ್ನಡ ಚಿತ್ರರಂಗ…

ಟೈಗರ್ ನಾಗೇಶ್ವರ್ ಸಿನಿಮಾದ ಮೊದಲ ಹಾಡು ರಿಲೀಸ್..

ನೂಪುರ್ ಸನೋನ್ ಜೊತೆ ಹೆಜ್ಜೆ ಹಾಕಿದ ಮಾಸ್ ಮಹಾರಾಜ ರವಿತೇಜ ತೆಲುಗಿನ ಮಾಸ್ ಮಹಾರಾಜ ರವಿತೇಜ ನಟನೆಯ ಬಹುನಿರೀಕ್ಷಿತ ಟೈಗರ್ ನಾಗೇಶ್ವರ್ ರಾವ್ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ಏಕ್ ದಮ್ ಏಕ್…

ಸೆನ್ಸಾರ್ ಪಾಸಾದ ‘ಲೈನ್‌ ಮ್ಯಾನ್‌’ಗೆ ಸಿಕ್ತು ಯು ಸರ್ಟಿಫಿಕೇಟ್

ಭಿನ್ನ, ಡಿಯರ್ ಸತ್ಯ ಸಿನಿಮಾಗಳನ್ನು ನಿರ್ಮಿಸಿರುವ ಪರ್ಪಲ್ ರಾಕ್ ಸಂಸ್ಥೆಯ ಮೂರನೇ ಕೊಡುಗೆ ‘ಲೈನ್ ಮ್ಯಾನ್’. ಟಕ್ಕರ್ ಹಾಗೂ ರನ್ ಆಂಟೋನಿ ಚಿತ್ರ ನಿರ್ದೇಶಿಸಿದ್ದ ರಘು ಶಾಸ್ತ್ರಿ ಈ ಚಿತ್ರದ ಸಾರಥಿ. ಈಗಾಗಲೇ ಶೂಟಿಂಗ್…

ಕಾನೂನು ಅಸ್ತ್ರ ಆಡಿಯೋ, ಮೋಷನ್ ಪೋಸ್ಟರ್ ಬಿಡುಗಡೆ

ಸಮಾಜದಲ್ಲಿ ಕಾನೂನಿನ ಬಗ್ಗೆ ಅರಿವಿಲ್ಲದವರು ಹೇಗೆಲ್ಲ ತೊಂದರೆ ಅನುಭವಿಸುತ್ತಿದ್ದಾರೆ. ಕಾನೂನು ಎಂಬ ಅಸ್ತ್ರವನ್ನುಪಯೋಗಿಸಿಕೊಂಡು ಅದರಿಂದ ಹೇಗೆ ಪಾರಾಗಬಹುದು ಎಂಬುದನ್ನು ನಾಗರಾಜ್ ಎಂ.ಜಿ.ಗೌಡ ಅವರು ಕಾನೂನು ಅಸ್ತ್ರ ಚಿತ್ರದ ಮೂಲಕ ಹೇಳಹೊರಟಿದ್ದಾರೆ. ಪುಟ್ಟೇಗೌಡ. ಎನ್. ಪ್ರೊಡಕ್ಷನ್…

ಟ್ರೇಲರ್ ಮೂಲಕ ಮನಗೆದ್ದ “ಭಾವಪೂರ್ಣ” .

ಭಾವನೆಗಳ ಜೊತೆ ಸುಂದರ ಪಯಣ ಚೇತನ್ ಮುಂಡಾಡಿ ನಿರ್ದೇಶನದ, ಪ್ರಶಾಂತ್ ಅಂಜನಪ್ಪ ನಿರ್ಮಾಣದ ಹಾಗೂ ರಮೇಶ್ ಪಂಡಿತ್ ನಾಯಕರಾಗಿ ನಟಿಸಿರುವ “ಭಾವಪೂರ್ಣ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಆನಂತರ ಚಿತ್ರದ ಕುರಿತು ತಂಡದ ಸದಸ್ಯರು…

ಪ್ರೀತಿ ಮಾಡೋದು ತಪ್ಪಲ್ಲ ಎಂಬ ಸಂದೇಶ ಹೊತ್ತು ಬರುತ್ತಿದೆ “ಒಲವೇ ಮಂದಾರ 2”

ಎಸ್ ಆರ್ ಪಾಟೀಲ್ ನಿರ್ದೇಶನದಲ್ಲಿ ಸನತ್ ನಾಯಕನಾಗಿ ನಟಿಸಿರುವ “ಒಲವೇ ಮಂದಾರ 2” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು. “ಒಲವೇ ಮಂದಾರ ೨”…

ಪ್ಯಾನ್ ಇಂಡಿಯಾ ಸ್ಟಾರ್, ಸ್ಟೈಲಿಶ್ ಹೀರೋ, ಮಿ. ಪರ್ಫೆಕ್ಟ್ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಸಂಧರ್ಭದಲ್ಲಿ ಭಾರತೀಯ ಚಿತ್ರರಂಗದ ಪ್ರೇಕ್ಷಕರಿಗೆ ಗುಡ್ ನ್ಯೂಸ್ .

ಮಗಧೀರ, ಬಾಹುಬಲಿ, ಆರ್ ಆರ್ ಆರ್ ದಂತಹ ಹಿಟ್ ಚಿತ್ರಗಳ ಕಥೆಗಾರ ವಿ .ವಿಜಯೇಂದ್ರ ಪ್ರಸಾದ್ , ಪ್ಯಾನ್ ಇಂಡಿಯಾ ಎಂಬ ಪರಿಕಲ್ಪನೆ ಹುಟ್ಟುಹಾಕಿದ ಎಸ್ ಎಸ್ ರಾಜಮೌಳಿಯ ಎಲ್ಲಾ ಚಿತ್ರಗಳಿಗೆ ಸ್ಕ್ರಿಪ್ಟ್ ರೈಟರ್…

ಪ್ರಮೋದ್ ಶೆಟ್ಟಿ ಹುಟ್ಟುಹಬ್ಬಕ್ಕೆ ‘ಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ’ ಸಿನಿಮಾದ ಫಸ್ಟ್ ಲುಕ್ ಉಡುಗೊರೆ

ಸ್ಯಾಂಡಲ್‌ವುಡ್‌ನ ಭರವಸೆಯ ಕಲಾವಿದರಲ್ಲಿ ಪ್ರಮೋದ್ ಶೆಟ್ಟಿ ಕೂಡ ಒಬ್ಬರು. ಉಳಿದವರು ಕಂಡಂತೆ, ಕಿರಿಕ್ ಪಾರ್ಟಿ, ರಿಕ್ಕಿ, ಬೆಲ್ ಬಾಟಂ, ಅವನೇ ಶ್ರೀಮನ್ನಾರಾಯಣ, ತೂತುಮಡಿಕೆ, ಕಾಂತಾರ ಹೀಗೆ ಹಲವು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾರೆ. ರಿಷಬ್ ಶೆಟ್ಟಿ…

10 ವರ್ಷಗಳ ನಂತರ ನಿರ್ದೇಶನದತ್ತ ಕಿಚ್ಚ ಸುದೀಪ್,ಕೆ ಆರ್ ಜಿ ಸ್ಟುಡಿಯೋಸ್ ನಿರ್ಮಾಣದ “ಕೆಕೆ” ಚಿತ್ರ ನಿರ್ದೇಶನ

ಕೆ ಆರ್ ಜಿ ಸ್ಟುಡಿಯೋಸ್ ನಿರ್ಮಾಣದ “ಕೆಕೆ” ಚಿತ್ರ ನಿರ್ದೇಶನ ಕಿಚ್ಚ ಸುದೀಪ್ ನಿರ್ದೇಶನಕ್ಕೆ ಯಾವಾಗ ಮರಳುತ್ತಾರೆ ಎಂಬ ಪ್ರಶ್ನೆ ಅವರ ಅಭಿಮಾನಿಗಳ ವಲಯದಲ್ಲಿ ಇದ್ದೇ ಇತ್ತು. ಆ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.…

ಹೊಸಬರ ’ಲವ್’ ಸಿನಿಮಾದ ಟ್ರೇಲರ್ ರಿಲೀಸ್..ಸಖತ್ ಪ್ರಾಮಿಸಿಂಗ್ ಆಗಿ ಟ್ರೇಲರ್…ಅಕ್ಟೋಬರ್ 6ಕ್ಕೆ ತೆರೆಯಲ್ಲಿ ಲವ್ ಮ್ಯಾಜಿಕ್

ಓ ಎಂಬ ಹಾರರ್ ಸಿನಿಮಾ ನಿರ್ದೇಶಿಸಿದ್ದ ಮಹೇಶ ಸಿ ಅಮ್ಮಳ್ಳಿದೊಡ್ಡಿ ಇದೀಗ ” ಲವ್” ಹಿಂದೆ ಬಿದ್ದಿದ್ದಾರೆ. ಶೀರ್ಷಿಕೆ ಹೇಳುವಂತೆ ಪ್ರೇಮ ಕಥಾಹಂದರದ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಹಿಂದೂ ಹುಡುಗ ಹಾಗೂ ಮುಸ್ಲಿಂ…

ಅರ್ಜುನ್ ಯೋಗಿ-ಸಾರಿಕಾ ರಾವ್ ನಟನೆಯ ‘ಅನಾವರಣ’ ಸಿನಿಮಾದ ಮೊದಲ ಹಾಡು ರಿಲೀಸ್

ನಮ್ಮ ಸಿನಿಮಾ ಬ್ಯಾನರ್ ನಡಿ ಅದ್ವೈತ್ ಪ್ರಭಾಕರ್, ಆರ್. ರಾಮಚಂದ್ರ, ಸತ್ಯ ರಾಣಿ ಜಿ & ರಚನಾ ಬಿ. ಹೆಚ್ ನಿರ್ಮಾಣದ ಅನಾವರಣ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ಏನಾಗಿದೆ ಎಂಬ ಪ್ರೇಮಗೀತೆಗೆ…

ಕಿಚ್ಚನ ಹುಟ್ಟುಹಬ್ಬಕ್ಕೆ ಅರಸು ಕ್ರಿಯೇಷನ್ಸ್ ಉಡುಗೊರೆ..ಆಕಾಶದ ನಕ್ಷತ್ರಕ್ಕೆ ಸುದೀಪ್ ಹೆಸರು ನಾಮಕರಣ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸೆಪ್ಟಂಬರ್ 2ರಂದು 50ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಕಿಚ್ಚೋತ್ಸವ ಈಗಾಗಲೇ ಫ್ಯಾನ್ಸ್ ಸಜ್ಜಾಗಿದ್ದಾರೆ. ಈ ಬಾರಿ ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ಅಭಿಮಾನಿಗಳೊಟ್ಟಿಗೆ ತಮ್ಮ ದಿನವನ್ನು ಸಂಭ್ರಮಿಸಲಿದ್ದಾರೆ. ಕಿಚ್ಚನ ಜನ್ಮದ…

ರಾಷ್ಟ್ರಪ್ರಶಸ್ತಿ ವಿಜೇತ ಅಲ್ಲು ಅರ್ಜುನ್ ದಿನಚರಿ ಡೈರಿ..ಐಕಾನ್ ಸ್ಟಾರ್ ಮನೆ ಹೇಗಿದೆ ನೋಡಿ?

ಇನ್ ಸ್ಟಾಗ್ರಾಂ ಜೊತೆ ಕೈ ಜೋಡಿಸಿದ ಅಲ್ಲು ಅರ್ಜುನ್…ಫ್ಯಾನ್ಸ್ ಗೆ ಸ್ಪೆಷಲ್ ವಿಡಿಯೋ ಟ್ರೀಟ್ ಸ್ಟೈಲೀಶ್ ಸ್ಟಾರ್ ಅಲ್ಲು ಅರ್ಜುನ್ ಹಾಗೂ ಡ್ಯಾಷಿಂಗ್ ಡೈರೆಕ್ಟರ್ ಸುಕುಮಾರ್ ಮತ್ತೊಮ್ಮೆ ಬಾಕ್ಸಾಫೀಸ್ ಉಡೀಸ್ ಮಾಡೋದಿಕ್ಕೆ ಭರ್ಜರಿಯಾಗಿ ಸಜ್ಜಾಗಿದ್ದಾರೆ.…

ವಿಕ್ಟರಿ ವೆಂಕಟೇಶ್ ‘ಸೈಂಧವ್’ ಬಳಗ ಸೇರಿದ ಮತ್ತೊಬ್ಬ ಸ್ಟಾರ್.. ತಮಿಳು ನಟ ಆರ್ಯ ಫಸ್ಟ್ ಲುಕ್ ರಿಲೀಸ್

ಟಾಲಿವುಡ್ ನಟ ವಿಕ್ಟರಿ ವೆಂಕಟೇಶ್ ನಟನೆಯ 75ನೇ ಪ್ಯಾನ್ ಇಂಡಿಯಾ ಸಿನಿಮಾ ‘ಸೈಂಧವ್’ ಭಾರೀ ನಿರೀಕ್ಷೆ ಹೆಚ್ಚಿಸಿದೆ. ಶೈಲೇಶ್ ಕೋಲನು ಸಾರಥ್ಯದಲ್ಲಿ ಮೂಡಿ ಬರ್ತಿರುವ ಈ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣ ಇತ್ತೀಚೆಗೆಷ್ಟೇ ಮುಕ್ತಾಯಗೊಂಡಿತ್ತು. 18…

ನಿರ್ದೇಶನಕ್ಕಿಳಿದ ಇಳಯದಳಪತಿ ವಿಜಯ್ ಪುತ್ರ.. ಜೇಸನ್ ಸಂಜಯ್ ವಿಜಯ್ ಚೊಚ್ಚಲ ಸಿನಿಮಾಗೆ ಲೈಕಾ ಬಂಡವಾಳ

ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಕನ್ನಡಕ್ಕೂ ಪದಾರ್ಪಣೆ ಮಾಡಿದೆ. ನಿಖಿಲ್ ಕುಮಾರಸ್ವಾಮಿ ಹೊಸ ಸಿನಿಮಾವನ್ನು ನಿರ್ಮಿಸ್ತಿರುವ ಈ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಇದೀಗ ಮತ್ತೊಂದು ಮೆಗಾ ಅನೌನ್ಸ್ ಮೆಂಟ್ ಮಾಡಿದೆ. ತಮಿಳು…

ಕನ್ನಡದ ಕೌಸಲ್ಯಾ ಸುಪ್ರಜಾ ರಾಮ ಈಗ ತಮಿಳಿಗೆ ಹೋಗುತ್ತಿದೆ!

ಇತ್ತೀಚೆಗೆ ಸುಮಾರಷ್ಟು ಸಿನಿಮಾಗಳು ಬರುತ್ತಿವೆ; ಹೋಗುತ್ತಿವೆ. ಗೆಲುವು ಮಾತ್ರ ಎಲ್ಲರ ಕೈಗೆಟುಕುತ್ತಿಲ್ಲ. ಹೇಗಾದರೂ ಮಾಡಿ ಪ್ರೇಕ್ಷಕರನ್ನು ಥೇಟರಿಗೆ ಎಳೆದುತರಲು ಸಿನಿಮಾ ತಂಡಗಳು ಹರಸಾಹಸ ಮಾಡುತ್ತಿವೆ. ಇದರ ನಡುವೆ, ಯಾವುದೇ ಪಬ್ಲಿಸಿಟಿ ಗಿಮಿಕ್ ಇಲ್ಲದೆ, ಅಬ್ಬರದ…

ವರಮಹಾಲಕ್ಷ್ಮೀಗೆ ಜೇಮ್ಸ್ ಡೈರೆಕ್ಟರ್ ಹೊಸ ಸಿನಿಮಾ ಅನೌನ್ಸ್…’ಬರ್ಮ’ ಚಿತ್ರಕ್ಕೆ ಗಟ್ಟಿಮೇಳ ರಕ್ಷ್ ನಾಯಕ

ಗಟ್ಟಿಮೇಳ ರಕ್ಷ್ ಗೆ ಬಹದ್ದೂರ್ ಡೈರೆಕ್ಟರ್ ಚೇತನ್ ಆಕ್ಷನ್ ಕಟ್….ವರಮಹಾಲಕ್ಷ್ಮಿ ಹಬ್ಬ ಬರ್ಮ ಸಿನಿಮಾ ಅನೌನ್ಸ್ ಬಹದ್ದೂರ್, ಭರ್ಜರಿ, ಭರಾಟೆ ಹಾಗೂ ಜೇಮ್ಸ್ ಸಿನಿಮಾಗಳ ಸಾರಥಿ ಚೇತನ್ ಕುಮಾರ್ ಹೊಸ ಸಿನಿಮಾ ಇಂದು ಘೋಷಣೆಯಾಗಿದೆ.…

ಎಸ್ತರ್ ನರೋನ ಈಗ ನಿರ್ದೇಶಕಿ….’ದಿ ವೆಕೆಂಟ್ ಹೌಸ್‌’‌ ಮೂಲಕ ಹೊಸ ಹೆಜ್ಜೆ ಇಟ್ಟ ಮಂಗಳೂರು ಸುಂದರಿ

ಉಸಿರಿಗಿಂತ ನೀನೇ ಹತ್ತಿರ ಸಿನಿಮಾ ಮೂಲಕ ಕನ್ನಡ ಸಿನಿಮಾ ರಂಗಕ್ಕೆ ಬಲಗಾಲಿಟ್ಟಿರುವ ಎಸ್ತರ್‌ ನರೋನ. ಮೂಲತಃ ಮಂಗಳೂರಿನವರಾದರು. ಬೆಳೆದದ್ದು ಮುಂಬೈನಲ್ಲಿ. ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದು ಕೂಡ ಬಾಲಿವುಡ್‌ನಿಂದ. ಅನುಪಮ್ ಖೇರ್ ನಟನಾ ಶಾಲೆಯಲ್ಲಿ…