ಖ್ಯಾತ ಬರಹಗಾರ ಡಾ/ ಅಜಯ್ ಕುಮಾರ್ ಮಗ ಅರ್ಜನ್ ನಾಯಕನಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ

ನೂತನ ಚಿತ್ರಕ್ಕೆ ಕಥೆ ಬರೆಯುತ್ತಿದ್ದಾರೆ “ಮಾಸ್ಟರ್ ಪೀಸ್” ಖ್ಯಾತಿಯ ಮಂಜು ಮಾಂಡವ್ಯ.

ಕಳೆದ ಕೆಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಉತ್ತಮ ಬರಹಗಾರರಾಗಿ ಗುರುತಿಸಿಕೊಂಡಿರುವವರು ಅಜಯ್ ಕುಮಾರ್.

ತಾಯಿ ಇಲ್ಲದ ತವರು” ” ತವರಿನ ತೊಟ್ಟಿಲು “, ” ತವರಿಗೆ ಬಾ ತಂಗಿ ಆಟೋಶಂಕರ್ ಸಂತ ನಂದ ಲವ್ಸ್ ನಂದಿತ ಹೀಗೆ ಒಂದಕ್ಕಿಂತ ಒಂದು ಸೂಪರ್ ಹಿಟ್ ಚಿತ್ರಗಳಿಗೆ ಅಜಯ್ ಕುಮಾರ್ ಬರಹಗಾರರಾಗಿ ಕಾರ್ಯ
ನಿರ್ವಹಿಸಿದ್ದಾರೆ. ಒಂದು ಕಾಲದಲ್ಲಂತೂ ಅಜಯ್ ಕುಮಾರ್ ಅವರ ಬರವಣಿಗೆ ಇದೆ ಅಂದರೆ ತಕ್ಷಣ ಚಿತ್ರಗಳ ವ್ಯಾಪಾರ ಆಗುತ್ತಿತ್ತು. ಕನ್ನಡ ಚಿತ್ರರಂಗದಲ್ಲಿ ಅಂತಹ ಸಾಧನೆ ಮಾಡಿದ್ದಾರೆ ಅಜಯ್ ಕುಮಾರ್.WhatsApp Image 2022 06 02 at 1.17.08 PM 1

ಇವರ ಪುತ್ರ ಅರ್ಜುನ್ ನಾಯಕನಾಗಿ ಸ್ಯಾಂಡಲ್ ವುಡ್ ಪ್ರವೇಶಿಸಲಿದ್ದಾರೆ. ಆರಡಿ ಎತ್ತರದ ಈ ಸುರದ್ರೂಪಿ ನಟ, ನಾಯಕನಾಗಲು ಬೇಕಾದ ಎಲ್ಲಾ ಪೂರ್ವ ತಯಾರಿಯನ್ನು ಮಾಡಿಕೊಂಡಿದ್ದಾರೆ. ಈ ನೂತನ ಚಿತ್ರ ಜೂನ್ ನಲ್ಲಿ ಆರಂಭವಾಗಲಿದೆ.

ಅಜಯ್ ಕುಮಾರ್ ಅವರೆ ಮೂಲತಃ ಕಥೆಗಾರರಾಗಿದ್ದರೂ, ಮಗನ ಚಿತ್ರಕ್ಕೆ ಅವರು ಕಥೆ ಬರೆಯುತ್ತಿಲ್ಲ. ಖ್ಯಾತ ಬರಹಗಾರ ಹಾಗೂ ರಾಕಿಂಗ್ ಸ್ಟಾರ್ ಯಶ್ ಅಭಿನಯದ “ಮಾಸ್ಟರ್ ಪೀಸ್” ಚಿತ್ರದ ನಿರ್ದೇಶಕ ಮಂಜು ಮಾಂಡವ್ಯ ಈ ನೂತನ ಚಿತ್ರಕ್ಕೆ ಸ್ಕ್ರಿಪ್ಟ್ಸಿ ದ್ದಪಡಿಸುತ್ತಿದ್ದಾರೆ.ಲವ್ ಆಕ್ಷನ್ ಕಥಾಹಂದರ ಹೊಂದಿರುವ ಈ ಚಿತ್ರದ ಕಥೆಯನ್ನು ಯುವಪೀಳಿಗೆಗೆ ಹಿಡಿಸುವ ಹಾಗೆ ಮಂಜು ಮಾಂಡವ್ಯ ಅವರು ಬರೆಯುತ್ತಿದ್ದಾರೆ. ಚಿತ್ರದ ತಾರಾಗಣ ಹಾಗೂ ತಾಂತ್ರಿಕವರ್ಗದ ಬಗ್ಗೆ ಸದ್ಯದಲ್ಲೇ ಮಾಹಿತಿ ಹೊರ ಬರಲಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…