ಕಿರಣ್ ರಾಜ್ ಫೌಂಡೇಶನ್ ನಿಂದ ಮುಂದುವರೆದ ಸಾಮಾಜಿಕ ಕಾರ್ಯ.

ತಮ್ಮ ಉತ್ತಮ ಕೆಲಸದಿಂದ ಮತ್ತೊಬ್ಬರಿಗೂ ಸ್ಪೂರ್ತಿಯಾದ ಕಿರಣ್ ರಾಜ್.

ಕಲಾವಿದನಾಗಿ ಜನಮನಸೂರೆಗೊಂಡಿರುವ ಕಿರಣ್ ರಾಜ್, ಸಾಮಾಜಿಕ ಕಾರ್ಯಗಳ ಮೂಲಕ ಕೂಡ ಜನಪ್ರಿಯ. ಕೊರೋನ ಕಾಲದಲ್ಲಿ ಇವರು ಮಾಡಿದ್ದ ಸಮಾಜ ಮುಖಿ ಕೆಲಸಗಳು ಅಷ್ಟಿಷ್ಟಲ್ಲ. ಮಂಗಳಮುಖಿಯರು ಸಹ ಕಿರಣ್ ರಾಜ್ ಸಹಾಯ ನೆನೆದು ಭಾವುಕರಾಗಿದ್ದರು.WhatsApp Image 2022 06 06 at 1.26.12 AM

ಕಿರಣ್ ರಾಜ್ ಫೌಂಡೇಶನ್ ವತಿಯಿಂದ ಮಾಡುವ ಸಾಮಾಜಿಕ ಕೆಲಸಗಳನ್ನು ಗಮನಿಸಿರುವ ಬೆಂಗಳೂರಿನ ರಾಮಸಂದ್ರದ ಹಿರಿಯ ಪ್ರಾಥಮಿಕ ಪಾಠಶಾಲೆ ಮಕ್ಕಳು, ಶೀತಲಗೊಂಡಿದ್ದ ತಮ್ಮ ಶಾಲೆಯನ್ನು ದುರಸ್ತಿ ಮಾಡಿಸಿಕೊಡುವಂತೆ ಮನವಿ ಮಾಡಿಕೊಂಡಿದ್ದರು.WhatsApp Image 2022 06 06 at 1.26.13 AM

ಮಕ್ಕಳಿಗೆ ಶಾಲೆ ಮುಖ್ಯ‌. ದಿನದ ಹೆಚ್ಚಿನ ಭಾಗವನ್ನು ಮಕ್ಕಳು ಶಾಲೆಯಲ್ಲೇ ಕಳೆಯುತ್ತಾರೆ. ಅಂತಹ ಶಾಲೆ ಉತ್ತಮ ವ್ಯವಸ್ಥೆಯಲ್ಲಿರಬೇಕು ಎಂಬ ಆಶಯದಿಂದ ಕಿರಣ್ ರಾಜ್ ಫೌಂಡೇಶನ್ ಮೂಲಕ ಶಾಲೆಯನ್ನು ದುರಸ್ತಿ ಮಾಡಿ, ಸುಣ್ಣಬಣ್ಣದಿಂದ ಅಲಂಕರಿಸಿ ಕೊಟ್ಟಿದೆ ಕಿರಣ್ ರಾಜ್ ಫೌಂಡೇಶನ್.

ಈ ಸಂಸ್ಥೆಯ ಸೇವೆಯನ್ನು ಕಂಡು ತಾವು ಇಂತಹ ಒಳ್ಳೆಯ ಕಾರ್ಯಕ್ಕೆ ಕೈ ಜೋಡಿಸುವುದಾಗಿ ಕೆಲವು ಸ್ವಯಂಸೇವಕರು ಮುಂದೆ ಬಂದಿದ್ದಾರೆ.WhatsApp Image 2022 06 06 at 1.26.13 AM 1

ರವಿ, ಮಣಿಕಂಠ(ಕಿರಣ್ ರಾಜ್ ಫೌಂಡೇಶನ್),ರೋಹಿತ್(ಪೈಂಟರ್), ಜಾನ್ಸನ್ (ಪೈಂಟರ್), ಭೀಮೇಶ್(ಪೈಂಟರ್), ಕಾವ್ಯ, ಮೇಘನಾ,‌ ಸಂತೋಷ್, ಜಿತೇಂದ್ರ, ಶಶಿಧರ್, ಯುಕ್ತ, ವಿಭಾ ಮುಂತಾದವರು ಪ್ರಮುಖ ‌ಸ್ವಯಂಸೇವಕರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…