1. Home
  2. Cineloka

Tag: Cineloka

ಸುಮಧುರ ಹಾಡುಗಳಲ್ಲಿ “ಕಾಣೆಯಾಗಿದ್ದಾಳೆ”.

ಸುಮಧುರ ಹಾಡುಗಳಲ್ಲಿ “ಕಾಣೆಯಾಗಿದ್ದಾಳೆ”.

ಶ್ರೀಮೈಲಾರಲಿಂಗೇಶ್ವರ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಆರ್ ಕೆ ನಿರ್ದೇಶಿಸಿರುವ ಹಾಗೂ ಕೌಶಿಕ್ ಸಂಗೀತ ನೀಡಿರುವ “ಕಾಣೆಯಾಗಿದ್ದಾಳೆ” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಹುಡುಕಿ ಕೊಟ್ಟವರಿಗೆ ಬಹುಮಾನ ಎಂಬ ಅಡಿಬರಹ ಈ ಚಿತ್ರಕ್ಕಿದೆ. ಕರ್ನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ನಟಿ, ನಿರ್ದೇಶಕಿ ಪ್ರಿಯಾಹಾಸನ್, ನಟಿಯರಾದ ಶರಣ್ಯ,…

Read More
ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಟೂರ್ನಿವಲ್ ಗೆ ಅದ್ದೂರಿ ಚಾಲನೆ.

ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಟೂರ್ನಿವಲ್ ಗೆ ಅದ್ದೂರಿ ಚಾಲನೆ.

ANYELP Entertainment ಹಾಗೂ White lotus entertainment ಸಂಸ್ಥೆ ಆಯೋಜಿಸಿರುವ ಟೂರ್ನಿವಲ್ (First indian international celebrbrity tournament and carnival) ನ ಉದ್ಘಾಟನಾ ಸಮಾರಂಭ ಇತ್ತೀಚಿಗೆ ಅದ್ದೂರಿಯಾಗಿ ನಡೆಯಿತು. ಶ್ರೀಲಂಕಾ ಪ್ರವಾಸೋದ್ಯಮ ಸಚಿವರಾದ ಡಯಾನ ಗ್ಯಾಮೇಜ್, ಮಾಲ್ಡೀವ್ಸ್ ಪ್ರವಾಸೋದ್ಯಮ ಸಚಿವರಾದ ಇಬ್ರಾಹಿಂ ರಷೀದ್, ಕರ್ನಾಟಕ ಚಲನಚಿತ್ರ ವಾಣಿಜ್ಯ…

Read More
ನವೆಂಬರ್ 11ಕ್ಕೆ ಸಮಂತಾ ಅಭಿನಯದ ‘ಯಶೋದಾ’ ಬಿಡುಗಡೆ

ನವೆಂಬರ್ 11ಕ್ಕೆ ಸಮಂತಾ ಅಭಿನಯದ ‘ಯಶೋದಾ’ ಬಿಡುಗಡೆ

ಸಮಂತಾ ಅಭಿನಯದ ‘ಯಶೋದಾ’ ಯಾವಾಗ ಬಿಡುಗಡೆಯಾಗುತ್ತದೆ ಎಂಬ ಕುತೂಹಲ ಪ್ರೇಕ್ಷಕರಿಗೆ ಹಲವು ದಿನಗಳಿಂದ ಇತ್ತು. ಈಗ ಬಿಡುಗಡೆ ದಿನಾಂಕವು ಕೊನೆಗೂ ಘೋಷಣೆಯಾಗಿದ್ದು, ನವೆಂಬರ್ 11ರಂದು ಜಗತ್ತಿನಾದ್ಯಂತೆ ತೆಲುಗು, ತಮಿಳು, ಕನ್ನಡ, ಹಿಂದಿ ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಶಿವಲೆಂಕ ಕೃಷ್ಣ ಪ್ರಸಾದ್…

Read More
ಧ್ರುವ ಸರ್ಜಾ ಬಿಡುಗಡೆ ಮಾಡಿದರು ವಿಭಿನ್ನ ಕಥೆಯ “ಠಾಣೆ” ಚಿತ್ರದ ಪೋಸ್ಟರ್.

ಧ್ರುವ ಸರ್ಜಾ ಬಿಡುಗಡೆ ಮಾಡಿದರು ವಿಭಿನ್ನ ಕಥೆಯ “ಠಾಣೆ” ಚಿತ್ರದ ಪೋಸ್ಟರ್.

ಪಿ.ಸಿ.ಡಿ 2 ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಗಾಯತ್ರಿ ಎಂ ನಿರ್ಮಿಸಿರುವ “ಠಾಣೆ” ಚಿತ್ರದ ಪೋಸ್ಟರ್ ಧ್ರುವ ಸರ್ಜಾ ಅವರಿಂದ ಬಿಡುಗಡೆಯಾಗಿದೆ. ಈ ಪೋಸ್ಟರ್ ನೋಡಿದರೆ ಇಡೀ ಚಿತ್ರ ನೋಡಿದ ಹಾಗೆ ಆಗುತ್ತಿದೆ. ಪೋಸ್ಟರ್ ತುಂಬಾ ಚೆನ್ನಾಗಿದೆ. ಚಿತ್ರ ಕೂಡ ಅಷ್ಟೇ ಚೆನ್ನಾಗಿರುತ್ತದೆ ಎಂದು ಅನಿಸುತ್ತದೆ. ಚಿತ್ರ ಯಶಸ್ವಿಯಾಗಲಿ ಎಂದು…

Read More
ಒಂದೇ ದಿನ 15 ಕೋಟಿ ರೂ. ಗಳಿಕೆ ಮಾಡಿ ದಾಖಲೆ ನಿರ್ಮಿಸಿದ ‘ಕಾಂತಾರ’

ಒಂದೇ ದಿನ 15 ಕೋಟಿ ರೂ. ಗಳಿಕೆ ಮಾಡಿ ದಾಖಲೆ ನಿರ್ಮಿಸಿದ ‘ಕಾಂತಾರ’

ಹೊಂಬಾಳೆ ಫಿಲಂಸ್ ನಿರ್ಮಾಣದ ‘ಕಾಂತಾರ’ ಶನಿವಾರ (ಅ. 15) ಹೊಸ ದಾಖಲೆ ಸೃಷ್ಟಿ ಮಾಡಿದೆ. ಬಿಡುಗಡೆಯಾದ 16ನೇ ದಿನಕ್ಕೆ 15 ಕೋಟಿ ರೂ. ಸಂಗ್ರಹಿಸುವ ಮೂಲಕ ಅತೀ ಹೆಚ್ಚು ಗಳಿಕೆ ಮಾಡಿದೆ.ಇಡೀ ಜಗತ್ತೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ ‘ಕೆಜಿಎಫ್’ ನಿರ್ಮಾಪಕರಾದ ವಿಜಯ್ ಕುಮಾರ್ ಕಿರಗಂದೂರು ನಿರ್ಮಾಣದ…

Read More
ಚಾಂಪಿಯನ್ ಗೆಲುವು ಚಿತ್ರತಂಡದ ಸಂಭ್ರಮ

ಚಾಂಪಿಯನ್ ಗೆಲುವು ಚಿತ್ರತಂಡದ ಸಂಭ್ರಮ

ಉತ್ತರ ಕರ್ನಾಟಕದ ಯುವ ಪ್ರತಿಭೆ ಸಚಿನ್ ಧನಪಾಲ್ ನಾಯಕನಾಗಿ ಅಭಿನಯಸಿದ ಚಾಂಪಿಯನ್ ಚಿತ್ರಕ್ಕೆ ರಾಜ್ಯದೆಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಅಪಾರ ಮೆಚ್ಚುಗೆ ಗಳಿಸಿದೆ. ಚಿತ್ರ ವೀಕ್ಷಿಸಿದ ಬಹುತೇಕರು ಆ್ಯಕ್ಷನ್ ಬ್ಲಾಕ್ ಹಾಗೂ ಹಾಡುಗಳ ಬಗ್ಗೆಯೇ ಹೆಚ್ಚು ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ಗೆಲುವಿನ ಸಂತಸವನ್ನು ನಿರ್ಮಾಪಕ ಶಿವಾನಂದ್ ಎಸ್.ನೀಲಣ್ಣನವರ್ ಹಾಗೂ ನಾಯಕ…

Read More
ವಾರಾಣಸಿಯಲ್ಲಿ ಗಂಗಾರತಿ ಮಾಡಿದ ಬನಾರಸ್ ಹೀರೋ ಝೈದ್ ಖಾನ್!

ವಾರಾಣಸಿಯಲ್ಲಿ ಗಂಗಾರತಿ ಮಾಡಿದ ಬನಾರಸ್ ಹೀರೋ ಝೈದ್ ಖಾನ್!

ಮಣಿಕರ್ಣಿಕಾ ಫಿಲಂ ಫೆಸ್ಟಿವಲ್‌ನಲ್ಲಿ ಬನಾರಸ್ ಜೋಡಿಗೆ ಸನ್ಮಾನ! ಗಂಗೆಯ ತಟದಲ್ಲಿ ತೆರೆದುಕೊಳ್ಳುವ ಅದ್ಭುತ ಪ್ರೇಮಕಥಾನಕದ ಚಿತ್ರ ಬನಾರಸ್. ಆ ಕಥೆಗೂ ಭಾರತದಲ್ಲಿ ಪೂಜ್ಯನೀಯ ಸ್ಥಾನ ಪಡೆದುಕೊಂಡಿರುವ ತಾಯಿ ಗಂಗೆಗೂ ಅವಿನಾಭಾವ ನಂಟಿದೆ. ಬಹುಶಃ ಬರಿಗಣ್ಣಿಗೆ ಕಾಣದ, ಮನಸಿಗಷ್ಟೇ ತಾಕುವ ಆ ಸೆಳೆತದಿಂದಲೋ ಏನೋ… ನಾಯಕ ಝೈದ್ ಖಾನ್ ಮತ್ತು…

Read More
ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ  ಪ್ರಶಸ್ತಿ ಗೆದ್ದ ಯದ್ಭವಂ ತದ್ಭವತಿ

ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಪ್ರಶಸ್ತಿ ಗೆದ್ದ ಯದ್ಭವಂ ತದ್ಭವತಿ

ಬಿ ಸಿ ಡಿ ಸ್ಟುಡಿಯೋಸ್ ಸಂಸ್ಥೆ ಇಂದ ನಿರ್ಮಿಸಿದ “ಯದ್ಭಾವಂ ತದ್ಭವತಿ” ಕನ್ನಡ, ಚಲನಚಿತ್ರದ ಚಿತ್ರೀಕರಣ ಚನ್ನಪಟ್ಟಣ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿತ್ರೀಕರಣವನ್ನು ಮುಗಿಸಿ ಸೆನ್ಸಾರ್ ಮಂಡಳಿಯಿಂದ ಯು/ ಎ ಸರ್ಟಿಫಿಕೇಟ್ ಪಡೆದುಕೊಂಡಿರುತ್ತದೆ. ಚಿತ್ರದಲ್ಲಿ ಅಮಿತ್ ರಾವ್ ಅವರೇ ನಿರ್ದೇಶನ ಹಾಗೂ ನಟನೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು ಹಾಗೂ ಛಾಯಾಗ್ರಾಹಕರಾಗಿ ಸುದೀಪ್…

Read More
ಬೆಂಗಳೂರಿನ ಹೇಮಾ ನಿರಂಜನ್ ಪರ್ಸೋನಾ mrs ಇಂಡಿಯಾ 2022 ರ ವಿಜೇತೆ

ಬೆಂಗಳೂರಿನ ಹೇಮಾ ನಿರಂಜನ್ ಪರ್ಸೋನಾ mrs ಇಂಡಿಯಾ 2022 ರ ವಿಜೇತೆ

ಪ್ರತಿಷ್ಠಿತ ಪರ್ಸೋನಾ mrs ಇಂಡಿಯಾ ಸ್ಪರ್ಧೆ ಇತ್ತೀಚೆಗೆ ನಡೆಯಿತು. ಬೆಂಗಳೂರಿನವರೆ ಆದ ಹೇಮಾ ನಿರಂಜನ್ ಸ್ಪರ್ಧೆಯಲ್ಲಿ ಜಯಶೀಲರಾಗಿ ಪರ್ಸೋನಾ mrs ಇಂಡಿಯಾ ಪ್ರಶಸ್ತಿಯನ್ನು ತಮ್ನದಾಗಿಸಿಕೊಂಡಿದ್ದಾರೆ. ಈ ಸಂತಸವನ್ನು ಹೇಮಾ ಅವರು ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು. ಹೊಳೆನರಸೀಪುರ ನನ್ನ ಊರು. ತುಂಬಾ ಸಂಪ್ರದಾಯಸ್ಥ ಕುಟುಂಬ ನಮ್ಮದು. ತಂದೆ ಶಿಕ್ಷಕರು. ನಾನು ಸಹ…

Read More
ಬಿಡುಗಡೆಯಾಯಿತು “ಗಾಳಿಪಟ 2” ಚಿತ್ರದ ಮತ್ತೊಂದು ಸುಂದರ ಹಾಡು.

ಬಿಡುಗಡೆಯಾಯಿತು “ಗಾಳಿಪಟ 2” ಚಿತ್ರದ ಮತ್ತೊಂದು ಸುಂದರ ಹಾಡು.

ರಮೇಶ್‌ ರೆಡ್ಡಿ ಅವರ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಗಾಳಿಪಟ 2” ಚಿತ್ರ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಚಿತ್ರ ಬಿಡುಗಡೆಗೆ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿದೆ. ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ಬರೆದಿರುವ “ನೀನು ಬಗೆಹರಿಯದ…

Read More