Old is Gold
Read More
ಸೆನ್ಸೇಷನಲ್ ಸ್ಟಾರ್ ವಿಜಯ್ ದೇವರಕೊಂಡ ನಟನೆಯ ಲೈಗರ್ ಸಿನಿಮಾ ಆಗಸ್ಟ್ 25ಕ್ಕೆ ವರ್ಲ್ಡ್ ವೈಡ್ ರಿಲೀಸ್ ಆಗ್ತಿದೆ. ಬೊಂಬಾಟ್ ಟ್ರೇಲರ್ ಮೂಲಕ ಧೂಳ್ ಎಬ್ಬಿಸ್ತಿರುವ ಲೈಗರ್ ಅಂಗಳದಿಂದ ಥೀಮ್ ಸಾಂಗ್ ರಿಲೀಸ್ ಆಗಿದೆ. ವಾಟ್ ಲಗಾ ದೇಂಗೆ ಎಂಬ ಮಾಸ್ ಹಾಡು ರಿಲೀಸ್ ಆಗಿದ್ದು, ನಾಯಕನ್ನು ವರ್ಣಿಸುವ ಹಾಡು…
Read Moreನಾಯಿ ಮತ್ತು ಮನುಷ್ಯನ ನಡುವಿನ ಉತ್ತಮ ಸಂಬಂಧವನ್ನು ಮನಮುಟ್ಟುವಂತೆ ತೋರಿದ್ದ ಚಿತ್ರ “777 ಚಾರ್ಲಿ”. ರಕ್ಷಿತ್ ಶೆಟ್ಟಿ ನಿರ್ಮಿಸಿ, ನಾಯಕರಾಗೂ ನಟಿಸಿರುವ ಈ ಚಿತ್ರಕ್ಕೆ ದೇಶ – ವಿದೇಶ ಗಳಲ್ಲಿ ಅಪಾರ ಜನಮನ್ನಣೆ ದೊರಕಿದೆ. ಇದೇ ತಿಂಗಳ 29ರಿಂದ Voot select ನಲ್ಲಿ ಚಾರ್ಲಿ ಚಿತ್ರವನ್ನು ವೀಕ್ಷಿಸಬಹುದು. ಈ…
Read Moreಪೂರ್ಣಿಮ ಎಂಟರ್ ಪ್ರೈಸಸ್ ಮೂಲಕ ಮೊದಲ ಧಾರಾವಾಹಿ ನಿರ್ಮಾಣ. ಅಚ್ಚ ಕನ್ನಡಿಗರ ಸಿರಿಕನ್ನಡ ವಾಹಿನಿಯಲ್ಲಿ ವಿಜಯ ದಶಮಿ – ಅಮ್ಮನ ಮದುವೆ ಎಂಬ ಹೊಚ್ಚಹೊಸ ಧಾರಾವಾಹಿಗಳು ಆಗಸ್ಟ್ 1 ರಿಂದ ಆರಂಭವಾಗುತ್ತಿದೆ . ಆ ಪೈಕಿ “ವಿಜಯ ದಶಮಿ” ಧಾರಾವಾಹಿಯನ್ನು ಪೂರ್ಣಿಮ ಎಂಟರ್ ಪ್ರೈಸಸ್ ಮೂಲಕ ರಾಘವೇಂದ್ರ ರಾಜಕುಮಾರ್…
Read Moreಬಿ ಸಿ ಡಿ ಸ್ಟುಡಿಯೋಸ್ ಸಂಸ್ಥೆ ಇಂದ ನಿರ್ಮಿಸಿದ “ಯದ್ಭಾವಂ ತದ್ಭವತಿ” ಕನ್ನಡ, ಚಲನಚಿತ್ರದ ಚಿತ್ರೀಕರಣ ಚನ್ನಪಟ್ಟಣ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿತ್ರೀಕರಣವನ್ನು ಮುಗಿಸಿ ಸೆನ್ಸಾರ್ ಮಂಡಳಿಯಿಂದ ಯು/ ಎ ಸರ್ಟಿಫಿಕೇಟ್ ಪಡೆದುಕೊಂಡಿರುತ್ತದೆ. ಚಿತ್ರದಲ್ಲಿ ಅಮಿತ್ ರಾವ್ ಅವರೇ ನಿರ್ದೇಶನ ಹಾಗೂ ನಟನೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು ಹಾಗೂ ಛಾಯಾಗ್ರಾಹಕರಾಗಿ ಸುದೀಪ್…
Read Moreಪ್ರತಿಷ್ಠಿತ ಪರ್ಸೋನಾ mrs ಇಂಡಿಯಾ ಸ್ಪರ್ಧೆ ಇತ್ತೀಚೆಗೆ ನಡೆಯಿತು. ಬೆಂಗಳೂರಿನವರೆ ಆದ ಹೇಮಾ ನಿರಂಜನ್ ಸ್ಪರ್ಧೆಯಲ್ಲಿ ಜಯಶೀಲರಾಗಿ ಪರ್ಸೋನಾ mrs ಇಂಡಿಯಾ ಪ್ರಶಸ್ತಿಯನ್ನು ತಮ್ನದಾಗಿಸಿಕೊಂಡಿದ್ದಾರೆ. ಈ ಸಂತಸವನ್ನು ಹೇಮಾ ಅವರು ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು. ಹೊಳೆನರಸೀಪುರ ನನ್ನ ಊರು. ತುಂಬಾ ಸಂಪ್ರದಾಯಸ್ಥ ಕುಟುಂಬ ನಮ್ಮದು. ತಂದೆ ಶಿಕ್ಷಕರು. ನಾನು ಸಹ…
Read Moreರಮೇಶ್ ರೆಡ್ಡಿ ಅವರ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಗಾಳಿಪಟ 2” ಚಿತ್ರ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಚಿತ್ರ ಬಿಡುಗಡೆಗೆ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿದೆ. ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ಬರೆದಿರುವ “ನೀನು ಬಗೆಹರಿಯದ…
Read Moreಚಿತ್ರೀಕರಣ ಮುಗಿಸಿ ಕುಂಬಳಕಾಯಿ ಒಡೆದ ‘ರಂಗಸಮುದ್ರ’ ಹೊಯ್ಸಳ ಕ್ರಿಯೇಷನ್ಸ್ ನಿಂದ ಕೆ ಆರ್ ಹೊಯ್ಸಳ ನಿರ್ಮಿಸುತ್ತಿರುವ ‘ರಂಗಸಮುದ್ರ’ ಕನ್ನಡ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣ ಮುಗಿಸಿ, ಚಿತ್ರತಂಡ ಮಂಗಳವಾರ ಕುಂಬಳಕಾಯಿ ಒಡೆಯಿತು. ಶೇ.85ರಷ್ಟು ಚಿತ್ರೀಕರಣ ರಾಜ್ಯದ ವಿವಿದೆಡೆಗಳಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ವಿದ್ಯಾನಗರದಲ್ಲಿ ಚಿತ್ರದ ಅಂತಿಮ ಹಂತದ ಪೂರಕ…
Read Moreಶೃಂಗಾರ, ಹಾಸ್ಯ, ಕರುಣ ಸೇರಿದಂತೆ ಹೀಗೆ ನವರಸಗಳಿದೆ ಇಂತಹ ನವರಸಗಳನ್ನು ಆಧರಿಸಿ “9 ಸುಳ್ಳು ಕಥೆಗಳು” ಎಂಬ ಚಿತ್ರ ನಿರ್ದೇಶನ ಮಾಡಿದ್ದಾರೆ ಮಂಜುನಾಥ್ ಮುನಿಯಪ್ಪ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ಟ್ರೇಲರ್ ಗೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಧ್ವನಿ ನೀಡಿರುವುದು…
Read Moreಶಾಸಕ ಜಮೀರ್ ಅಹಮದ್ ಖಾನ್ ಅವರ ಪುತ್ರ ಝೈದ್ ಖಾನ್ ನಾಯಕನಾಗಿ ಹಾಗೂ ಸೊನಾಲ್ ಮೊಂತೆರೊ ನಾಯಕಿಯಾಗಿ ನಟಿಸಿರುವ, ಜಯತೀರ್ಥ ನಿರ್ದೇಶಿಸಿರುವ “ಬನಾರಸ್” ಚಿತ್ರ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡುಗಳು ಸಂಗೀತ ರಸಿಕರ ಮನ ಗೆದ್ದಿದೆ. “ಬನಾರಸ್” ಹಾಡುಗಳಿಗೆ ಮೆಚ್ಚುಗೆಯ…
Read More