1. Home
  2. Kannada Movie

Tag: Kannada Movie

ಬಾಬಾನ ಹಾಡುಗಳಿಗೆ ಏಳು ಸಂಗೀತ ನಿರ್ದೇಶಕರ ಕಂಠದಾನ

ಬಾಬಾನ ಹಾಡುಗಳಿಗೆ ಏಳು ಸಂಗೀತ ನಿರ್ದೇಶಕರ ಕಂಠದಾನ

ಸಾಹಿತಿ, ನಿರ್ದೇಶಕ ಕೆ.ರಾಮ್‌ನಾರಾಯಣ್ ಅಪ್ಪಟ್ಟ ಶ್ರೀ ಶಿರಡಿ ಸಾಯಿಬಾಬ ಭಕ್ತ. ಇವರ ನಿರ್ದೇಶನದ ’ರಾಜಾಮಾರ್ತಾಂಡ’ ’ಅಬ್ಬರ’ ಚಿತ್ರಗಳಲ್ಲಿ ಬ್ಯುಸಿ ಇದ್ದರೂ ಬಿಡುವು ಮಾಡಿಕೊಂಡು ’ಸಾಯಿ ನನ್ನಯ್ಯ’ ಶೀರ್ಷಿಕೆಯಲ್ಲಿ ಏಳು ಹಾಡುಗಳನ್ನು ರಚಿಸಿದ್ದಾರೆ. ಸದರಿ ಗೀತೆಗಳನ್ನು ಮೆಚ್ಚಿಕೊಂಡ ಖ್ಯಾತ ಸಂಗೀತ ನಿರ್ದೇಶಕರುಗಳು ತಾವೇ ಹಾಡಿಗೆ ಕಂಠದಾನ ಮಾಡುವುದಾಗಿ ತಿಳಿಸಿದ್ದಾರೆ. ಅದರಂತೆ…

Read More
“ಅಬ್ಬಬ್ಬ” ಟ್ರೇಲರ್ ಸಖತಾಗಿದೆ.

“ಅಬ್ಬಬ್ಬ” ಟ್ರೇಲರ್ ಸಖತಾಗಿದೆ.

ಕೊರೋನ ಹಾವಳಿ ತುಸು ತಗ್ಗುತ್ತಿದಂತೆ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿದೆ. ಉತ್ತಮ ಚಿತ್ರಗಳು ತೆರೆ ಕಾಣುತ್ತಿದೆ. “ಆ ದಿನಗಳು” ಖ್ಯಾತಿಯ ಕೆ.ಎಂ.ಚೈತನ್ಯ ನಿರ್ದೇಶಿಸಿರುವ ಸಂಪೂರ್ಣ ಮನೋರಂಜನೆಯ “ಅಬ್ಬಬ್ಬ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. “ಫ್ಯಾಮಿಲಿ ಪ್ಯಾಕ್” ಖ್ಯಾತಿಯ ಲಿಖಿತ್ ಶೆಟ್ಟಿ ಹಾಗೂ ಅಮೃತ…

Read More
ಪ್ರಶಾಂತ್ ಚಕ್ರವರ್ತಿ ಮತ್ತು ನಟಿ ಕುಲವಧು ಧನ್ಯ ಉದ್ಘಾಟಿಸಿದರು  ಮೆಡಾಕ್ ಲೈಫ್!

ಪ್ರಶಾಂತ್ ಚಕ್ರವರ್ತಿ ಮತ್ತು ನಟಿ ಕುಲವಧು ಧನ್ಯ ಉದ್ಘಾಟಿಸಿದರು ಮೆಡಾಕ್ ಲೈಫ್!

ಧುನಿಕ ಜಗತ್ತಲ್ಲಿ ಎಲ್ಲರಿಗೂ ಆರೋಗ್ಯದ್ದೆ ಚಿಂತೆ. ಒಳ್ಳೆಯ ಆರೋಗ್ಯ ಒಳ್ಳೆಯ ಆಸ್ಪತ್ರೆ ಕೇಳೋಕೆ ಎಷ್ಟು ಚೆಂದ ಅಲ್ವಾ. ಆದರೆ ಈ ಶತಮಾನದ ಅತಿ ದೊಡ್ಡ ಸಮಸ್ಯೆ ಅಂದ್ರೆ ಒಳ್ಳೆಯ ಗುಣಮಟ್ಟದ ಆಸ್ಪತ್ರೆ ಮತ್ತು ಉತ್ತಮ ಚಿಕಿತ್ಸೆ ನೀಡುವ ವೈದ್ಯರು. ಇಂತಹ ಸವಾಲಿನ ಸಮಸ್ಯೆಗಳ ನಡುವೆ ನಮ್ಮ ಬೆಂಗಳೂರಿನಲ್ಲಿ ಮೆಡಾಕ್…

Read More
“ಪಾರೆವರ್” ಸುಮಧರ ತ್ರಿಕೋನ ಪ್ರೇಮಕಾವ್ಯ.

“ಪಾರೆವರ್” ಸುಮಧರ ತ್ರಿಕೋನ ಪ್ರೇಮಕಾವ್ಯ.

ಇತ್ತೀಚಿನ ದಿನಗಳಲ್ಲಿ ತಮ್ಮ ಅದ್ಭುತ ಪ್ರತಿಭೆಗಳನ್ನು ಪ್ರದರ್ಶಿಸಲು ಉತ್ತಮ ವೇದಿಕೆಗಳಿದೆ. ಅದರಲ್ಲಿ ವಿಡಿಯೋ ಸಾಂಗ್ ಕೂಡ ಒಂದು. ಎಷ್ಟೊಂದು ವಿಡಿಯೋ ಸಾಂಗ್ಸ್‌ ಚಿತ್ರಗೀತೆಗಳನ್ನು ಮೀರಿಸುವಷ್ಟು ಅದ್ದೂರಿಯಾಗಿರುತ್ತದೆ. ಯು.ಎಸ್ ನಿವಾಸಿ ಆದರ್ಶ್ ಅಯ್ಯಂಗಾರ್ ಅವರು “ಪಾರೆವರ್” ಎಂಬ ಅದ್ದೂರಿ ವಿಡಿಯೋ ಸಾಂಗ್ ನಿರ್ಮಾಣ ಮಾಡಿದ್ದಾರೆ. ತ್ರಿಕೋನ ಪ್ರೇಮಕಥೆಯ ಈ ಸುಂದರ…

Read More
“ಉಪಾಧ್ಯಕ್ಷ”ರಾದ ಚಿಕ್ಕಣ್ಣ ಬನಶಂಕರಿ ಸನ್ನಿಧಿಯಲ್ಲಿ ಚಿತ್ರಕ್ಕೆ ಚಾಲನೆ.

“ಉಪಾಧ್ಯಕ್ಷ”ರಾದ ಚಿಕ್ಕಣ್ಣ ಬನಶಂಕರಿ ಸನ್ನಿಧಿಯಲ್ಲಿ ಚಿತ್ರಕ್ಕೆ ಚಾಲನೆ.

ಕೆಲವು ವರ್ಷಗಳ ಹಿಂದೆ ಬಿಡುಗಡೆಯಾಗಿ ಅದ್ದೂರಿ ಯಶಸ್ಸು ಕಂಡ ” ಅಧ್ಯಕ್ಷ ” ಚಿತ್ರದಲ್ಲಿ “ಉಪಾಧ್ಯಕ್ಷ” ನಾಗಿ ಜನಮನಸೂರೆಗೊಂಡಿದ್ದವರು ಚಿಕ್ಕಣ್ಣ. ಈಗ “ಉಪಾಧ್ಯಕ್ಷ” ಎಂಬ ಹೆಸರಿನಿಂದಲೇ ಸಿನಿಮಾ ಆರಂಭವಾಗಿದ್ದು, ಚಿಕ್ಕಣ್ಣ ನಾಯಕರಾಗಿ ನಟಿಸುತ್ತಿದ್ದಾರೆ. ಸ್ಮಿತಾ ಉಮಾಪತಿ ಹಾಗೂ ನಿರ್ಮಲ ಶ್ರೀನಿವಾಸ ನಿರ್ಮಿಸುತ್ತಿರುವ ಈ ಚಿತ್ರವನ್ನು ಅನಿಲ್ ಕುಮಾರ್ ನಿರ್ದೇಶಿಸುತ್ತಿದ್ದಾರೆ.…

Read More
ಶಾಕುಂತಲೆ ಜತೆ ‘ತ್ರಿವಿಕ್ರಮ’ನ ಗಾನಾಬಜಾನಾ

ಶಾಕುಂತಲೆ ಜತೆ ‘ತ್ರಿವಿಕ್ರಮ’ನ ಗಾನಾಬಜಾನಾ

ವಿಕ್ಕಿ-ಆಕಾಂಕ್ಷಾ ಸ್ಟೆಪ್ಸ್’ಗೆ ನೋಡುಗರು ಫಿದಾ ಕ್ರೇಜಿ಼ಸ್ಟಾರ್ ವಿ.ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಸಿನಿಮಾ ‘ತ್ರಿವಿಕ್ರಮ’ ಜೂನ್ 24ರಂದು ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಹಾಡುಗಳ ಮೂಲಕ ಸದ್ದು ಮಾಡುತ್ತಿರುವ ಚಿತ್ರತಂಡ, ಈಗಾಗಲೇ ರಿಲೀಸ್ ಮಾಡಿರುವ ಹಾಡಿಗೆ ಭರ್ಜರಿ ಪ್ರತಿಕ್ರಿಯೆ ಪಡೆದುಕೊಂಡಿದೆ. ಇದೀಗ ಮತ್ತೊಂದು ಹಾಡು ಬಿಡುಗಡೆಯಾಗಿದ್ದು,…

Read More
ರವೀಂದ್ರ ವೆಂಶಿ‌ ನಿರ್ದೇಶನದಲ್ಲಿ ಬರ್ತಿದೆ‌ ‘ಮಠ’…. 25 ಜಿಲ್ಲೆಗಳಲ್ಲಿ ಚಿತ್ರೀಕರಣ..ಸತ್ಯಘಟನೆಯಾಧಾರಿತ ಸಿನಿಮಾ

ರವೀಂದ್ರ ವೆಂಶಿ‌ ನಿರ್ದೇಶನದಲ್ಲಿ ಬರ್ತಿದೆ‌ ‘ಮಠ’…. 25 ಜಿಲ್ಲೆಗಳಲ್ಲಿ ಚಿತ್ರೀಕರಣ..ಸತ್ಯಘಟನೆಯಾಧಾರಿತ ಸಿನಿಮಾ

ಮಠ…ಗುರು ಪ್ರಸಾದ್ ನಿರ್ದೇಶನದ ಸೂಪರ್ ಹಿಟ್ ಸಿನಿಮಾ. ಜಗ್ಗೇಶ್ ಹಾಗೂ ಗುರು ಪ್ರಸಾದ್ ಜುಗಲ್ ಬಂದಿಯ ಈ ಚಿತ್ರ ಪ್ರೇಕ್ಷಕರನ್ನು‌ ನಕ್ಕು ನಲಿಸಿತ್ತು. ಇದೀಗ ಇದೇ ಹೆಸ್ರಿನ ಸಿನಿಮಾ ಬರ್ತಿದೆ. ಹಾಗಂತ ಈ ಸಿನಿಮಾಗೂ ಆ ಸಿನಿಮಾಗೂ ಸಂಬಂಧವಿಲ್ಲ. ಇದೇ ಬೇರೆ ಅದೇ ಬೇರೆ. ಫಿಲಾಸಫಿಕಲ್, ಕಾಮಿಡಿ ಸತ್ಯ…

Read More
ಪ್ರಮೋದ್ ನಟನೆಯ ‘ಬಾಂಡ್ ರವಿ’ ಸಿನಿಮಾದ ಶೂಟಿಂಗ್ ಕಂಪ್ಲೀಟ್.

ಪ್ರಮೋದ್ ನಟನೆಯ ‘ಬಾಂಡ್ ರವಿ’ ಸಿನಿಮಾದ ಶೂಟಿಂಗ್ ಕಂಪ್ಲೀಟ್.

ಸ್ಯಾಂಡಲ್‌ವುಡ್‌ನಲ್ಲಿ ಬ್ಯುಸಿಯೆಸ್ಟ್ ಹೀರೋಗಳಲ್ಲಿ ಒಬ್ಬರಾಗಿರುವ ಮಂಡ್ಯ ಹೈದ ಪ್ರಮೋದ್ ನಟನೆಯ ಬಹುನಿರೀಕ್ಷಿತ ಬಾಂಡ್ ರವಿ ಸಿನಿಮಾದ ಚಿತ್ರೀಕರಣ ಕಂಪ್ಲೀಟ್‌ ಆಗಿದ್ದು, ಸದ್ಯ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ಬೆಂಗಳೂರು, ಶಿವಮೊಗ್ಗ, ಕೊಡಚಾದ್ರಿ, ಕುದುರೆಮುಖ, ಉಡುಪಿ ಮಂಗಳೂರು ಭಾಗದಲ್ಲಿ ಸುಮಾರು 50 ದಿನಗಳ‌ ಕಾಲ ಶೂಟಿಂಗ್ ಮುಗಿಸಿರುವ ಬಾಂಡ್…

Read More
ಧ್ವನೀರ್ ‘ವಾಮನ’ ಸಿನಿಮಾಗೆ ಎಂಟ್ರಿ ಕೊಟ್ಟ ಖಡಕ್ ಖಳ ನಟ.

ಧ್ವನೀರ್ ‘ವಾಮನ’ ಸಿನಿಮಾಗೆ ಎಂಟ್ರಿ ಕೊಟ್ಟ ಖಡಕ್ ಖಳ ನಟ.

ಶೋಕ್ದಾರ್ ಧನ್ವೀರ್ ಗೌಡ ನಟಿಸ್ತಿರುವ ಬಹುನಿರೀಕ್ಷಿತ ವಾಮನ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದೆ. ಈಗಾಗ್ಲೇ ಎರಡು ಹಂತದ ಶೂಟಿಂಗ್ ಮುಗಿಸಿರುವ ಚಿತ್ರತಂಡ ಈಗ ಮೂರನೇ ಹಂತದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದೆ. ಇದೀಗ ವಾಮನ ಬಳಗಕ್ಕೆ ಮತ್ತೊಬ್ಬ ಸದಸ್ಯ ಎಂಟ್ರಿ ಕೊಟ್ಟಿದ್ದಾರೆ. ಬಹುಭಾಷಾ ನಟ, ಖಳನಾಯಕನ ಪಾತ್ರದಲ್ಲಿ ಮಿಂಚುವ ಸಂಪತ್ ವಾಮನ…

Read More
ರಾಕ್ ಲೈನ್ ವೆಂಕಟೇಶ್ ಬಿಡುಗಡೆ ಮಾಡಿದರು “ಯಾರಿಗೆ ಬೇಕು ಈ ಲೋಕ” ಚಿತ್ರದ ಟೀಸರ್.

ರಾಕ್ ಲೈನ್ ವೆಂಕಟೇಶ್ ಬಿಡುಗಡೆ ಮಾಡಿದರು “ಯಾರಿಗೆ ಬೇಕು ಈ ಲೋಕ” ಚಿತ್ರದ ಟೀಸರ್.

ಬಿ.ಶ್ರೀನಿವಾಸರಾವ್ ಹಾಗೂ ರೋಶ್ನಿ ನೌಡಿಯಲ್ ನಿರ್ಮಿಸಿರುವ, ಎಂ.ರಮೇಶ್ ಮತ್ತು ಗೋಪಿ ಜಂಟಿಯಾಗಿ ನಿರ್ಮಿಸಿರುವ “ಯಾರಿಗೆ ಬೇಕು ಈ ಲೋಕ” ಚಿತ್ರದ ಟೀಸರ್ A2 Music ಮೂಲಕ ಬಿಡುಗಡೆಯಾಗಿದೆ. ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಟೀಸರ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

Read More